ಪುರಾಣದಿಂದ ಆಧ್ಯಾತ್ಮಿಕ ಒಲವು


Team Udayavani, Feb 2, 2018, 5:33 PM IST

yad-2.jpg

ಶಹಾಪುರ: ಪುರಾಣ ಪ್ರವಚನಗಳನ್ನು ಆಲಿಸುವುದರಿಂದ ಮನುಷ್ಯನ ಮಾನಸಿಕ ಸ್ಥಿತಿ ಸಮತೋಲನೆಕ್ಕೆ ಬರುವದಲ್ಲದೆ,
ಆಧ್ಯಾತ್ಮಕತೆ ಒಲವು ಮೂಡಲಿದೆ ಎಂದು ದೋರನಹಳ್ಳಿ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೇಳಿದರು. ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಮಹಾಂತೇಶ್ವರ ಜಾತ್ರಾ ನಿಮಿತ್ತವಾಗಿ ಗುಡ್ಡಾಪುರದ ಶಿವಶರಣೆ ಶ್ರೀದಾನಮ್ಮದೇವಿ ಪುರಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಶರಣರ ಅನುಭವಾಮೃತ ಆಲಿಸುವುದರಿಂದ ಮಾನಸಿಕ ನೆಮ್ಮದಿ ಮೂಡುವುದಲ್ಲದೆ ಮನುಷ್ಯ ಸ್ಥಿತಪ್ರಜ್ಞೆನಾಗುತ್ತಾನೆ. ಆದ್ದರಿಂದ ಪ್ರತಿಯೊಬ್ಬರು ಪುರಾಣ ಮತ್ತು ಪ್ರವಚನ ಆಲಿಸಬೇಕು. ಪ್ರವಚನ ಕೇಳುವುದರಿಂದ ಆತ್ಮವಲೋಕನ, ಚಿಂತನೆ ಕಾರ್ಯಕ್ಕೆ ಜ್ಞಾನ ಸಮಯ ನೀಡಲಿದೆ. ಹೀಗಾಗಿ ನಾಗರಿಕರು ಪ್ರವಚನ ಆಲಿಸಲು ತಮ್ಮ ಜತೆ ಕುಟುಂಬ ಸಮೇತರಾಗಿಸಬೇಕು ಎಂದರು. 

ಹಿತ್ತಲ ಶಿರೂರು ಶರಣುಕುಮಾರ ಶಾಸ್ತ್ರಿ ಜ. 30ರಿಂದ ಫೆ. 12ರವರೆಗೆ ಪ್ರವಚನ ನಡೆಯಲಿದೆ. ಸರ್ವರೂ ಭಾಗವಹಿಸಬೇಕು ಎಂದರು. ಅಲ್ಲದೆ ಫೆ. 8ರಂದು ಜಂಗಮ ವಟುಗಳಿಗೆ ಅಯ್ನಾಚಾರ ಮತ್ತು ಶಿವದೀಕ್ಷೆ ಕಾರ್ಯಕ್ರಮ, ಫೆ. 9ರಂದು ಮುತ್ತೆ$çದೆಯರಿಗೆ ಶ್ರೀಮಠದಿಂದ ಉಡಿ ತುಂಬುವ ಕಾರ್ಯ, ಫೆ. 8ರಂದು ಗದಗ ಜಾನಪದ ಖ್ಯಾತ ಕಲಾವಿದರಿಂದ ವಿಶೇಷ ಕಲಾ ಪ್ರದರ್ಶನ ನಡೆಯಲಿದೆ.

ಫೆ. 13ರಂದು ಶ್ರೀಮಠದಿಂದ ಪ್ರತಿವರ್ಷದಂತೆ ಸಾಮೂಹಿಕ ಮದುವೆ ನಡೆಯಲಿವೆ. ಫೆ. 14ರಂದು ಇಡಿ ರಾತ್ರಿ ಪಲ್ಲಕ್ಕಿ ಸೇವೆ ನಡೆದು ಮರುದಿನ ಫೆ. 15ರಂದು ಬೆಟ್ಟದ ಮಹಾಂತೇಶ್ವರ ಭವ್ಯ ರಥೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ. 

ವೇದಿಕೆಯಲ್ಲಿ ತಾಲೂಕಿನ ಸಗರ ಗ್ರಾಮದ ಒಕ್ಕಲಗೇರ ಹಿರೇಮಠದ ಮರಳಮಹಾಂತ ಶಿವಾಚಾರ್ಯರು, ನಾಗಠಾಣ ಮಠದ ಸೋಮೇಶ್ವರ ಶಿವಾಚಾರ್ಯರು, ದೋರನಹಳ್ಳಿ ಚಿಕ್ಕಮಠದ ಶಿವಲಿಂಗರಾಜದೇಶಿಕೇಂದ್ರ ಶಿವಾಚಾರ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಮಠದ ವೀರಮಹಾಂತ ಶಿವಾಚಾರ್ಯರು ವಹಿಸಿದ್ದರು. ಗ್ರಾಮದ ಅನೇಕ ಗಣ್ಯರು ಮಹಿಳೆಯರು ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.