ಗುರಿ ಸಾಧನೆಗೆ ಕಠಿಣ ಪರಿಶ್ರಮ ವಹಿಸಿ: ಅರಸಿಕೇರಿ


Team Udayavani, Feb 17, 2019, 10:40 AM IST

yad-1.jpg

ಸುರಪುರ: ಗರಿ ಸಾಧಿಸಲು ಇದು ಅತ್ಯಂತ ಅಮೂಲ್ಯವಾದ ಸಮಯ ಇದನ್ನು ವ್ಯರ್ಥವಾಗಿ ಕಳೆಯದೇ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರದ್ಧೆಯೊಂದಿಗೆ ಕಠಿಣ ಪರಿಶ್ರಮಪಟ್ಟು ಓದಿದರೆ ಯಶಸ್ಸು ಖಂಡಿತ ಸಾಧ್ಯ ಎಂದು ತಳವಾರಗೇರಿ ಚನ್ನವೀರ ಪ್ರೌಢಶಾಲೆ ಪ್ರಧಾನ ಶಿಕ್ಷಕ ವಾಸದೇವ ಅರಸಿಕೇರಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ರಂಗಂಪೇಟೆ ಗುರುಕುಲ ವಿದ್ಯಾಸಂಸ್ಥೆಯಲ್ಲಿ ನಡೆದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಗಾಟಿಸಿ ಅವರು ಮಾತನಾಡಿದರು. ಈ ಸಮಯ ನಿಮ್ಮ ಬದುಕು ಬದಲಿಸುವ ಪ್ರಮುಖ ಘಟ್ಟ. ಆದ್ದರಿಂದ ವಿದ್ಯಾರ್ಥಿಗಳು ವಾಟ್ಸ್‌ ಆ್ಯಫ್‌, ಫೇಸ್‌ಬುಕ್‌ ರೋಗದಿಂದ ಹೊರಬರಬೇಕು. ಪುಸ್ತಕ ಓದುವ ಹವ್ಯಾಸ
ಬೆಳೆಸಿಕೊಳ್ಳಬೇಕು. ದಿನಪತ್ರಿಕೆ, ಪಠ್ಯ ಪುಸ್ತಕ ಓದುವಲ್ಲಿ ನಿರತರಾಗಬೇಕು. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಕಲಿತ ಕಾಲೇಜಿಗೂ ತಂದೆ ತಾಯಿಗೂ ಗೌರವ ತರಬೇಕು ಎಂದು ಸಲಹೆ ನೀಡಿದರು.

ವನದುರ್ಗ ಶಾಲೆ ಪ್ರಧಾನ ಶಿಕ್ಷಕ ಮುಕಂದರಾವ ಕುಲಕರ್ಣಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಪ್ರತಿಫಲ ತಾನಾಗಿಯೇ ಸಿಗುತ್ತದೆ ಮತ್ತು ನಿಮ್ಮ ಗುರಿ ತಲುಪಲು ಇದು ಅನುಕೂಲವಾಗುತ್ತದೆ. ಕನಸಿನ ಬೆನ್ನು ಹತ್ತಿ ನಿರಂತರ ಅಧ್ಯಯನದಿಂದ ಕಾಲೇಜಿಗೆ ಕೀರ್ತಿ ತರುವಂತೆ ಅಭ್ಯಾಸ ಮಾಡಬೇಕು ಎಂದು ಹೇಳಿದರು.

ಪ್ರೌಢಶಾಲೆ ಪ್ರಧಾನ ಶಿಕ್ಷಕ ಶಿವಕುಮಾರ ಮಸ್ಕಿ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ. ಅದನ್ನು ಸಂಪಾದಿಸಲು ದೃಢ ಸಂಕಲ್ಪ ಮಾಡಬೇಕು. ವಿದ್ಯಾರ್ಥಿಗಳು ತಾಳ್ಮೆ ಮತ್ತು ಸಂಯಮದಿಂದ ನಡೆದು ಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸುನ್ನು ಕಾಣಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಅಧ್ಯಕ್ಷ ಸೋಮಶೇಖರ ಶಾಬಾದಿ ಮಾತನಾಡಿ, ವಿದ್ಯಾರ್ಥಿಗಳು ವಾಟ್ಸ್ಯಾಆ್ಯಫ್‌, ಫೇಸ್‌ಬುಕ್‌ ವೀಕ್ಷಣೆಯಲ್ಲಿಯೇ ಕಾಲಹರಣ ಮಡುತ್ತಿದ್ದಾರೆ. ಇದು ಒಳ್ಳೆ ಬೆಳವಣಿಗೆ ಅಲ್ಲ. ಇದರಿಂದ ಓದಿನಲ್ಲಿ ಆಸಕ್ತಿ ಮೂಡುವುದಿಲ್ಲ. ವಿದ್ಯಾರ್ಥಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಕ್ಕೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಪಾಲಕರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು.

ಓದುವ ಮಕ್ಕಳ ಕೈಯಲ್ಲಿ ಮೊಬೈಲ್‌ ಕೊಟ್ಟು ಅವರನ್ನು ನೀವೇ ಹಾಳು ಮಾಡುತ್ತಿದ್ದೀರಿ. ಇದು ಒಳ್ಳೆಯದಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಕೇವಲ ಶಿಕ್ಷಕರ ಕರ್ತವ್ಯ ಅಲ್ಲ. ಇದರಲ್ಲಿ ಪಾಲಕರ ಕರ್ತವ್ಯವೂ ಇದೆ. ಇದನ್ನು ಅರಿತು ಪಾಲಕರು ಮಕ್ಕಳ ಬಗ್ಗೆ ಜಾಗೃತಿ ವಹಿಸಬೇಕು ಎಂದು ಹೇಳಿದರು. 

ಕಾಲೇಜಿನ ಪ್ರಾಂಶುಪಾಲ ಘನಶ್ಯಾಮ ಪಾಣಿಬಾತೆ ಮಾತನಾಡಿದರು. ಶಿಕ್ಷಕರಾದ ಗುರುಬಾಯಿ ಜ್ಯೋತಿ ಕಲಾಲ, ಸ್ನೇಹಾ ಶಾಬಾದಿ, ಅನುಪಮ ಕುಂಬಾರ, ಶಿವಶಂಕರ, ಶಂಕ್ರಪ್ಪ ಕರಡ್ಡಿ, ಕ್ಷೀರಲಿಂಗಯ್ಯ ಹಿರೇಮಠ, ಸುರೇಶ ಕುಂಬಾರ ಇದ್ದರು. ಅಯ್ಯಮ್ಮ ಸ್ವಾಗತಿಸಿದರು. ಸಾಕ್ಷಿ ಶಾಬಾದಿ ಮತ್ತು ಅಂಬಿಕಾ ನಿರೂಪಿಸಿದರು. ಸಹಾನಾ ವಂದಿಸಿದರು. ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆದವು. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.