ವಿಜ್ಞಾನದಿಂದ ಮೂಢನಂಬಿಕೆ ದೂರ


Team Udayavani, Oct 12, 2020, 4:47 PM IST

ವಿಜ್ಞಾನದಿಂದ ಮೂಢನಂಬಿಕೆ ದೂರ

ಯಾದಗಿರಿ: ವಿಜ್ಞಾನದಿಂದ ಮೂಢನಂಬಿಕೆ, ಕಂದಾಚಾರ ದೂರವಾಗಲಿದೆ. ಡಿಜಿಟಲ್‌ ಯುಗಕ್ಕೆ ಕಾಲಿಡುತ್ತಿರುವ ಸನ್ನಿವೇಶದಲ್ಲಿ ಭಾನಾಮತಿಯಂತಹ ಪ್ರಕರಣಗಳು ಜೀವಂತವಾಗಿರುವುದು ವಿಷಾದನೀಯ ಸಂಗತಿ ಎಂದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಅಧ್ಯಕ್ಷ ಗಿರೀಶ ಕಡ್ಲೇವಾಡ ಹೇಳಿದರು.

ಯಾದಗಿರಿ ನಗರದ ಹೊರವಲಯದಲ್ಲಿರುವ ಎಪಿಎಫ್‌ದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮಜಿಫೌಂಡೇಶನ್‌ ಇವರ ಸಹಯೋಗದಲ್ಲಿ ಕಲಬುರಗಿ ವಿಭಾಗದ ಬಾಲ ವಿಜ್ಞಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ದಶಕಗಳಿಂದ ಬಾಲ ವಿಜ್ಞಾನ ಪತ್ರಿಕೆಯ ಕೊಡುಗೆ ಗುರುತರವಾಗಿದೆ. ವೈಜ್ಞಾನಿಕ ಚಿಂತನೆಗಳನ್ನು ಕನ್ನಡ ಭಾಷೆಯ ಮೂಲಕ ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಪತ್ರಿಕೆ ಮಾಡುತ್ತಿದೆ. ಇದನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ವೆಬ್‌ಸೈಟ್‌ ನಲ್ಲಿ ಹಳೆಯ ಪತ್ರಿಕೆಗಳನ್ನು ಪಡೆದುಕೊಳ್ಳಬಹುದು ಎಂದರು.

ಕಾರ್ಯಕಾರಿ ಸಮಿತಿ ಸದಸ್ಯ ಮಹಾರುದ್ರಪ್ಪ ಅಣದೂರು ಅಧ್ಯಕ್ಷತೆ ವಹಿಸಿದ್ದರು. ಡಾ. ಕುಂಟೆಪ್ಪ ಗೌರಿಪುರ, ಪ್ರಕಾಶ ಲಕ್ಕಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ ಕ್ಯಾತನಾಳ, ಎಪಿಎಪ್‌ ಸಂಸ್ಥೆ ಸಂಯೋಜಕಿ ಅಕ್ಕಮಹಾದೇವಿ, ಬಾಲವಿಜ್ಞಾನೋತ್ಸವ ಸಂಯೋಜಕ ಸೂರ್ಯಪ್ರಕಾಶ ಘನಾತೆ,ರಾಜಶೇಖರ ಪಾಟೀಲ, ಶ್ರೀಶೈಲ ಎನ್‌. ಪೂಜಾರಿ,ಅಶೋಕ ಕೆಂಭಾವಿ, ಶರಣಗೌಡ, ಮುಖ್ಯಗುರು ಲಿಂಗಾರೆಡ್ಡಿ ನಾಯಕ ಇತರರಿದ್ದರು. ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ರಾಮಕೃಷ್ಣ ಕಟ್ಕಾವಲಿ ಮತ್ತು ಸಾಯಪ್ಪ ಚಂಡ್ರಿಕಿ ವಿವಿಧ ಗೋಷ್ಠಿಗಳನ್ನು ನಿರೂಪಿಸಿದರು.

ಕನ್ನಡದಲ್ಲಿ ವಿಜ್ಞಾನ ಸಂವಹನ ಕುರಿತು ಚಿಟಗುಪ್ಪ ಜ್ಞಾನಾಮೃತ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶೈಲಜಾ ಜಿ.ಹುಡಗೆ ಉಪನ್ಯಾಸ ನೀಡಿದರು. ಇದಕ್ಕೂ ಮುಂಚೆ ಬಾಲ ವಿಜ್ಞಾನ ಪತ್ರಿಕೆಯ ಲೇಖಕರಾದ ಅಮರೇಗೌಡ ಲಿಂಗಸುಗೂರ, ಸಂತೋಷಕುಮಾರ ಎಸ್‌.ಪಿ. ಆಳಂದ, ಶೈಲಜಾ ಗುಂಡಪ್ಪ ಬೀದರ ಅವರನ್ನು ಸನ್ಮಾನಿಸಿ ಅಭಿನಂದನಾ ಪತ್ರಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.