15ರಂದು ಕನ್ನಡ ಜಾಗೃತಿ ಸಮಾವೇಶ


Team Udayavani, Feb 7, 2020, 1:42 PM IST

7-February-15

ಸುರಪುರ: ರಾಜ್ಯದಲ್ಲಿ ಮಾತೃಭಾಷೆಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ. ಆಡಳಿತ ಭಾಷೆಯನ್ನಾಗಿ ಸರಕಾರ ಜಾರಿಗೆ ತಂದಿದ್ದರು ಕೂಡ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಮಿತಿ ರಾಜ್ಯದಾದ್ಯಂತ ಫೆ. 15ರಂದು ಭಾಷಾ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಕರೆ ನೀಡಿದರು.

ಜಾಗೃತಿ ಸಮಾವೇಶ ನಿಮಿತ್ತ ನಗರದ ಟೇಲರ್‌ ಮಂಜಿಲ್‌ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ನೆಲ. ಜಲ, ಭಾಷೆ ಸಂರಕ್ಷಣೆಯೊಂದಿಗೆ ಸಮಾಜಿಕ ಸೇವೆಯಲ್ಲಿ ವೇದಿಕೆ ನಿರಂತರವಾಗಿ ಕೆಲಸ ಮಾಡುತ್ತಿದೆ. ವೇದಿಕೆ ಕಾರ್ಯಕರ್ತರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜಾಗೃತಿ ಸಮಾವೇಶದ ರೂಪುರೇಷೆ ಮತ್ತು ಕಾರ್ಯಕ್ರಮ ಯಶಸ್ವಿ ಕುರಿತು ಕಾರ್ಯಕರ್ತರ ಜವಾಬ್ದಾರಿಗಳ ಬಗ್ಗೆ ಕೆಲ ಮಾಹಿತಿ ನೀಡಿದರು. ಇದೇ ವೇಳೆ ಮಂಗ್ಯಾಳ ಮತ್ತು ಎಸ್‌ ಎಚ್‌ ಖಾನಾಪುರ ಗ್ರಾಮ ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಖಾನಾಪುರ ಎಸ್‌ ಎಚ್‌: ನಾಗರಾಜ ಗುತ್ತೇದಾರ ಗೌರವಾಧ್ಯಕ್ಷ, ನಿಂಗಪ್ಪಗೌಡ ಅಧ್ಯಕ್ಷ, ಭೀಮಣ್ಣ ರುಕಾ¾ಪುರ ಉಪಾಧ್ಯಕ್ಷ, ನಾಗರಾಜ ಪ್ರಧಾನ ಕಾರ್ಯದರ್ಶಿ, ಗೋಪಾಲ ಸಹ ಕಾರ್ಯದರ್ಶಿ, ಮಲ್ಲಿಕಾರ್ಜುನ ಸಂಘಟನಾ ಕಾರ್ಯದರ್ಶಿ, ಮಹೇಶ ದೊರೆ ಸಂಚಾಲಕ, ಸಿದ್ದು, ದೇವರಾಜ ನವಲಗುಡ್ಡ ಖಜಾಂಚಿ. ಮಂಗ್ಯಾಳ: ರಾಮಯ್ಯ ಗೌರವಾಧ್ಯಕ್ಷ, ಪ್ರಭು ಅಧ್ಯಕ್ಷ, ಹಣಮಂತ್ರಾಯ ಉಪಾಧ್ಯಕ್ಷ, ಪರುಶುರಾಮ ನಾಯಕ ಕಾರ್ಯದರ್ಶಿ, ಬಾಲದಂಡಪ್ಪ ಸಹಕಾಯದರ್ಶಿ, ಸಿದ್ರಾಮ ಟನಕೇದಾರ ಸಹ ಕಾರ್ಯದರ್ಶಿ, ಶಿವುಕುಮಾರ ಸಂಘಟನಾ ಕಾರ್ಯದರ್ಶಿ, ಸಿದ್ದು ಸಂಚಾಲಕ ಬಾಲದಂಡಪ್ಪ ಟಣಕೇದಾರ ಖಜಾಂಚಿ. ಜಿಲ್ಲಾ ಕಾರ್ಯದರ್ಶಿ ಸಿದ್ದು ನಾಯಕ, ತೇಜರಾಜ ರಾಠೊಡ, ವಿಶ್ವರಾಧ್ಯ ದಿಮ್ಮಿ, ಭೀಮು ಮಲ್ಲಿಭಾವಿ, ರಿಯಾಜ್‌ ಪಟೇಲ್‌, ದೀಪಕ ಒಡೆಯರ, ಹಣಮಂತ ಶಖಾಪುರ, ಶ್ರೀನಿವಾಸ ನಾಯಕ, ಹಣಮಂತ ಹಾಲಗೇರಿ, ಶ್ರೀನಿವಾಸ ನಾಯಕ, ಪ್ರಕಾಶ, ಆನಂದ ಮಾಚಗುಂಡಾಳ, ಮಲ್ಲು ಯಾದವ, ಬಲಭೀಮ, ರಮೇಶ ಖಾನಾಪುರ, ಗೋವಿಂದ ಕವಡಿಮಟ್ಟಿ ಇದ್ದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.