ಸೋಲಾರ ದೀಪ ಅಳವಡಿಕೆಗೆ ಸರ್ವೇ ಕಾರ್ಯ ಆರಂಭ


Team Udayavani, Aug 3, 2017, 8:19 AM IST

03-YAD-2.jpg

ಕಕ್ಕೇರಾ: ವಿದ್ಯುತ್‌ ಇಲ್ಲದೆ ಕತ್ತಲಲ್ಲಿ ಜೀವನ ಕಳೆಯುತ್ತಿರುವ ಕಡುಬಡ ಕುಟುಂಬಗಳಿಗೆ ಉಚಿತವಾಗಿ ಸೋಲಾರ ದೀಪ ಅಳವಡಿಸಲು ಬೆಂಗಳೂರು ಯುವ ಎನ್‌ಜಿಒ ತಂಡದಿಂದ ಬುಧವಾರ ಪಟ್ಟಣದ ವಿವಿಧ ದೊಡ್ಡಿಗಳಿಗೆ ಭೇಟಿ ನೀಡಿ ಸರ್ವೇ ನಡೆಸಲಾಯಿತು.

ಯಾಳವರ ದೊಡ್ಡಿ, ತಳ್ಳಳ್ಳೆರದೊಡ್ಡಿ,ಹಡಗಲ್ಲರ ದೊಡ್ಡಿ ಮಲ್ಲಿಕಾರ್ಜುನ ದೊಡ್ಡಿ, ಸುರಪುರ ದೊಡ್ಡಿ ಸೇರಿದಂತೆ ವಿವಿಧ ದೊಡ್ಡಿಗಳಿಗೆ ಭೇಟಿ ನೀಡಿ ಕುಟುಂಬದ ಮಾಹಿತಿ ಪಡೆಯಲಾಯಿತು. ಯುವ ಎನ್‌ಜಿಒ ಸಂಸ್ಥೆ ಅಧ್ಯಕ್ಷ ಧರ್ಮಜೀತ್‌ ಸಿಂಗ್‌ ಮಾತನಾಡಿ, ಉಚಿತವಾಗಿ ಸೋಲಾರ ದೀಪ ಪಡೆಯುವ ಕುಟುಂಬ ತೀರಾ ಕಡು ಬಡವರಾಗಿರಬೇಕು. ಮಕ್ಕಳು ಶಿಕ್ಷಣ ಕಲಿತರಬೇಕು. ಇಂಥವರ ಕುಟುಂಬಕ್ಕೆ ಉಚಿತವಾಗಿ ಸೋಲಾರ ದೀಪ
ಕಲ್ಪಿಸಲಾಗುತ್ತಿದೆ ಎಂದರು. 

ಎರಡು ದಿನಗಳಿಂದ ಸರ್ವೇ ನಡೆಸುತ್ತಿದ್ದು, ಈಗಾಗಲೇ 150ಕ್ಕೂ ಹೆಚ್ಚು ಕುಟುಂಬ ವಿದ್ಯುತ್‌ ಸಂಪರ್ಕ ಹೊಂದಿಲ್ಲ. ಸಮೀಕ್ಷೆ ನಡೆಸಿದ ಮನೆಗಳಿಗೆ ಗುರುತು ಹಾಕಲಾಗಿದ್ದು, ಎರಡು ತಿಂಗಳಲ್ಲಿ ಸೋಲಾರ ದೀಪ ಒದಗಿಸುವುದಾಗಿ ತಿಳಿಸಿದರು. ಪುರಸಭೆ ಸದಸ್ಯ ಶರಣಕುಮಾರ ಸೊಲ್ಲಾಪುರ ಮಾತನಾಡಿ, ರಾಜ್ಯದ ಉತ್ತರ ಕನ್ನಡ ಜಿಲ್ಲೆ ಹಾಗೂ ವಿದ್ಯುತ್‌ ವಂಚಿತ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ಸೋಲಾರ ದೀಪ ವಿತರಿಸಲಿದ್ದು, ಮನಗಂಡು ದೊಡ್ಡಿಗಳಿಗೆ ವಿದ್ಯುತ್‌ ಇಲ್ಲದ ಮಾಹಿತಿ ಎನ್‌ಜಿಒಗೆ ನೀಡಿ  ಮನವಿ ಮಾಡಿಕೊಂಡ ಪರಿಣಾಮ ಸದ್ಯ ಉಚಿತ ಸೋಲಾರ ವಿತರಣೆಗೆ ಸಂಸ್ಥೆ ಮುಂದಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಪುರಸಭೆ ಸದಸ್ಯ ಶರಣಕುಮಾರ ಸೊಲ್ಲಾಪುರ, ಯುವ ಎನ್‌ ಜಿಒ ತಂಡದ ಅಖೀಲ್‌, ರಕ್ಷತಾ, ಸಹನಾ, ನವಿನ್‌, ರಾಷೀಕ, ವಿಶ್ವಜೀತ್‌, ದೀಪಾ, ಸುಸ್ಮಿತ, ಶೀಥಲ್‌, ಆನಂದ ಸೇರಿದಂತೆ ಗ್ರಾಮಸ್ಥರು ಇದ್ದರು. 

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.