ಸ್ವಾಮಿ ವಿವೇಕಾನಂದ ಶ್ರೇಷ್ಠ ಸಂತ: ಲಕ್ಷ್ಮಣ


Team Udayavani, Jan 15, 2022, 2:50 PM IST

21vivekananda

ಶಹಾಪುರ: ಭಾರತದ ಶ್ರೇಷ್ಠ ಸಂಸ್ಕೃತಿ ಪರಂಪರೆಯನ್ನು ಮೊಟ್ಟ ಮೊದಲ ಬಾರಿಗೆ ಪಾಶ್ಚಾತ್ಯ ದೇಶಗಳಿಗೆ ಮನದಟ್ಟು ಮಾಡುವ ಮೂಲಕ ನಮ್ಮ ದೇಶದ ಗರಿಮೆಯನ್ನು ಹೆಚ್ಚಿಸಿದ ದೇಶದ ಮಹಾನ್‌ ಸಂತರಾಗಿದ್ದಾರೆ. ಯುವ ಜನಾಂಗಕ್ಕೆ ಇವರು ಪ್ರೇರಣೆಯಾಗಿದ್ದಾರೆ ಎಂದು ಶಿಕ್ಷಕ ಲಕ್ಷ್ಮಣ ಲಾಳಸಗೇರಿ ತಿಳಿಸಿದರು.

ಭೀಮರಾಯನ ಗುಡಿ ಸರ್ಕಾರಿ ಪಪೂ ಕಾಲೇಜಿನಲ್ಲಿ ಎನ್ನೆಸ್ಸೆಸ್‌ ಘಟಕದಿಂದ ನಡೆದ 159ನೇ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ, ಯುವ ಜನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಸಮೂಹದ ಐಕಾನ್‌, ಅವರ ಚರಿತ್ರೆ ಪ್ರತಿಯೊಬ್ಬರು ಓದಲೇಬೇಕಾದದು, ಆದ್ದರಿಂದ ಅಪಾರ ಅರಿವು, ಜ್ಞಾನ ಪ್ರಾಪ್ತಿಯಾಗಲಿದೆ ಎಂದರೆ ತಪ್ಪಿಲ್ಲ. ಅಪಾರ ದೇಶ ಪ್ರೇಮ ಹೊಂದಿದ ಅವರು, ದೇಶದ ಉನ್ನತಿಗೆ ಹಲವಾರು ಸಂತ ಶ್ರೇಷ್ಠರ ಜೊತೆ ಸಮಾಲೋಚನೆ ನಡೆಸುವ ಮೂಲಕ ದೇಶದ ಗರಿಮೆಯನ್ನು ಎಲ್ಲೆಡೆ ಪಸರಿಸಿದ ಮಹಾನ್‌ ಸಂತರಾಗಿದ್ದಾರು. ಅವರ ವಿಚಾರಗಳು ಯುವಕರಿಗೆ ದಾರಿ ದೀಪವಾಗಿದ್ದು, ಅವುಗಳನ್ನು ಅಳವಡಿಸಿಕೊಳ್ಳಬೇಕೆಂದರು.

ಎನ್ನೆಸ್ಸೆಸ್‌ ಯೋಜನಾಧಿಕಾರಿ ದೇವಿಂದ್ರಪ್ಪ ಮಡಿವಾಳಕರ್‌ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲ ರಾಮಚಂದ್ರರಾವ್‌ ಗುಂಡೇಕರ್‌ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಪಂಪಾಪತಿ ಶಿರ್ಣಿ, ಡಾ| ರವೀಂದ್ರನಾಥ ಹೊಸ್ಮನಿ, ಸಂತೋಷ ಜುನ್ನಾ, ಸೋಮಶೇಖರ ಜಾಗಟಿ, ದಯಾನಂದ ಟಿ., ಡಾ| ವರ್ಷಾ, ಅಶ್ವಿ‌ನಿ, ಪ್ರಿಯಾಂಕಾ, ರಮೇಶ ಪೂಜಾರಿ ಉಪಸ್ಥಿತರಿದ್ದರು. ಶಿವಾನಂದ ಗೋಗಿ ನಿರೂಪಿಸಿದರು. ಶಿವರಾಜ ಬೀರನೂರ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.