ತಹಶೀಲ್ದಾರ್‌ ಕಚೇರಿ ಕಟ್ಟಡಕ್ಕಿಲ್ಲ ನಾಮಫಲಕ!


Team Udayavani, Apr 26, 2022, 3:27 PM IST

20hashildar

ಗುರುಮಠಕಲ್‌: ತಾಲೂಕು ರಚನೆಯಾಗಿ 6 ವರ್ಷಗಳಾದರೂ ತಹಶೀಲ್ದಾರ್‌ ಕಚೇರಿಗೆ ಸ್ವಂತ ಕಟ್ಟಡವಿಲ್ಲ. ತಾತ್ಕಲಿಕವಾಗಿ ಪುರಸಭೆ ಸಮುದಾಯ ಭವನಕ್ಕೆ ತಹಶೀಲ್ದಾರ್‌ ಕಚೇರಿ ಸ್ಥಳಾಂತರಗೊಂಡಿದೆ.

ಹಳೆ ಕಚೇರಿಯಿಂದ ಸ್ಥಳಾಂತರಿಸಿದ ಮಾಹಿತಿ ಜನರಿಗೆ ತಿಳಿಸಿಲ್ಲ ಮತ್ತು ಕಾರ್ಯ ನಿರ್ವಾಹಿಸುತ್ತಿರುವ ಕಚೇರಿಗೂ ನಾಮಫಲಕವಿಲ್ಲದೇ ತಹಶೀಲ್ದಾರ್‌ ಕಚೇರಿಯನ್ನು ಜನರು ಹುಡುಕುವಂತಾಗಿದೆ ಎಂದು ಜನರು ದೂರಿದ್ದಾರೆ.

ಗುರುಮಠಕಲ್‌ ತಾಲೂಕು 70 ಗ್ರಾಮಗಳನ್ನು ಹೊಂದಿದೆ. ಇದರಲ್ಲಿ 2 ಮುಖ್ಯ ಹೋಬಳಿಗಳಿವೆ. ಆದರೆ ತಾಲೂಕಿನಿಂದ ಬರುವ ಜನರಿಗೆ ತಹಶೀಲ್ದಾರ್‌ ಕಚೇರಿ ಎಲ್ಲಿದೆ ಎಂಬುದೇ ಗೊತ್ತಿಲ್ಲ. ಯಾಕೆಂದರೆ ಸ್ಥಳಾಂತರಗೊಂಡಿರುವ ಮಾಹಿತಿ ಮತ್ತು ಕಟ್ಟಡಕ್ಕೆ ನಾಮಫಲಕ ಇಲ್ಲದಿರುವ ಕಾರಣ ಜನರಿಗೆ ಗೊಂದಲವಾಗಿದೆ.

ತಹಶೀಲ್ದಾರ್‌ರು ಮತ್ತು ಉಪತಹಶೀಲ್ದಾರ್‌ರ ಕಾರ್ಯಗಳು ಹೊಸ ಸಮುದಾಯ ಭವನದಲ್ಲಿ ನಡೆಯುತ್ತಿದ್ದು, ಪಹಣಿ ಮತ್ತು ನೆಮ್ಮದಿ ಕೇಂದ್ರ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಹಳೆ ಕಟ್ಟಡ ಕಚೇರಿಗೆ ಬಂದು ತಹೀಲ್ದಾರ್‌ ರನ್ನು ಭೇಟಿ ಮಾಡಬೇಕು ಎಂದು ಕೇಳಿದರೆ ಸಿಬ್ಬಂದಿ ಹೊಸ ಕಚೇರಿಗೆ ಹೋಗಿ ಎಂದು ತಿಳಿಸುತ್ತಾರೆ ಹೊರತು ಎಲ್ಲಿದೆ ಎಂಬುದು ಕೇಳಿದರೆ ಸಿಬ್ಬಂದಿಗಳು ಸರಿಯಾಗಿ ಪ್ರತಿಕ್ರಿಯಿಸುವುದಿಲ್ಲ, ಜನರಿಗೆ ಕೇಳಿ ವಿಚಾರಿಸಿದರೆ ಕಾಕಲವಾರ ರಸ್ತೆಯ ಕ್ರಾಸ್‌ನಲ್ಲಿ ಇದೆ ಎಂದು ತಿಳಿಸುತ್ತಾರೆ. ಅಲ್ಲಿಗೆ ಹೋಗುವ ಮಾರ್ಗ ಕುರತು ಸರಿಯಾದ ಬೋರ್ಡ್‌ ಇಲ್ಲದಿರುವುದರಿಂದ ನಾನು ಗೊಂದಲಕ್ಕೆ ಒಳಗಾಗಿ ಹುಡುಕುವುದರಲ್ಲಿ ಸುಸ್ತು ಆಗಿದ್ದೇನೆ. -ಮೌಲ್ಲಾಲಿ, ನಸಾಲವಾಯಿ ಗ್ರಾಮಸ್ಥ

ಪುರಸಭೆ ಸಮುದಾಯ ಭವನದಲ್ಲಿ ತಹಶೀಲ್ದಾರ್‌ ಕಚೇರಿ ಸ್ಥಳಾಂತರಿಸಲಾಗಿದೆ. ಕಟ್ಟಡ ಮುಖ್ಯ ದ್ವಾರದಲ್ಲಿ ಬರೆಯಬೇಕಾಗಿದೆ. ಇನ್ನೂ ಮೂರು ದಿನಗಳಲ್ಲಿ ನಾಮಫಲಕ ಆಳವಡಿಸಲಾಗುವುದು. -ಶರಣಬಸವ, ಗುರುಮಠಕಲ್‌ ತಹಶೀಲ್ದಾರ್‌

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.