ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ

ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಪ್ರತಿಯೊಂದು ಮನೆ-ಮನೆಯಿಂದ ಅಲ್ಪಸ್ವಲ್ಪ ಕಾಣಿಕೆ ಸಲ್ಲಬೇಕು.

Team Udayavani, Jan 16, 2021, 6:40 PM IST

ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ

ಯಾದಗಿರಿ: ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ಸಹಕಾರ ನೀಡಬೇಕು ಎಂದು ವಿಶ್ವಕರ್ಮ ಏಕದಂಡಗಿ ಮಠದ ಶ್ರೀನಿವಾಸ ಮಹಾಸ್ವಾಮಿ ಹೇಳಿದರು. ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಅಭಿಯಾನಕ್ಕೆ ಹೆಡಗಿಮದ್ರಾದ ಶಾಂತವೀರ ಮಲ್ಲಿಕಾರ್ಜುನ ಶಿವಾಚಾರ್ಯರ ಜತೆಗೂಡಿ ಚಾಲನೆ ನೀಡಿ ಅವರು
ಮಾತನಾಡಿದರು.

ದಶಕಗಳ ಕನಸು ನನಸಾಗುವ ದಿನಗಳು ಹತ್ತಿರ ಬರುತ್ತಿದ್ದು, ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಪ್ರತಿಯೊಂದು ಮನೆ-ಮನೆಯಿಂದ ಅಲ್ಪಸ್ವಲ್ಪ ಕಾಣಿಕೆ ಸಲ್ಲಬೇಕು. ಆಗ ಮಾತ್ರ ನಮ್ಮ ಜನ್ಮ ಧನ್ಯವಾಗುತ್ತದೆ ಎಂದರು.

ಈ ವೇಳೆ ದೇವಿ ದೇವಸ್ಥಾನದ ಅಧ್ಯಕ್ಷ ಶಂಕ್ರಪ್ಪಗೌಡ ಬೆಳಗುಂದಿ, ಅಭಿಯಾನದ ಜಿಲ್ಲಾ ಸಂಚಾಲಕ ಮೂರ್ತಿ, ಸಹ ಸಂಚಾಲಕರಾದ ರಾಜೇಂದ್ರ, ನಗರ ಸಂಚಾಲಕ ಸೂಗಪ್ಪ ಮಂದುಲ್‌, ಸಹ ಸಂಚಾಲಕ ಅಂಬಯ್ಯ ಶಾಬಾದಿ, ಪ್ರಭು ಮುತ್ತಗಿ, ಮಲ್ಲು ಚಾಪಲ್‌, ವೆಂಕಟರೆಡ್ಡಿ ಅಬ್ಬೆತುಮಕೂರು, ರಮೇಶ್‌ ದೊಡ್ಡಮನಿ, ಕೃಷ್ಣಾರೆಡ್ಡಿ ಬಬಲಾದಿ ಸೇರಿದಂತೆ ಸ್ವಯಂ ಸೇವಕರು, ಕಾರ್ಯಕರ್ತರು ಇದ್ದರು.

ರಾಮಮಂದಿರ ನಿರ್ಮಾಣಕ್ಕೆ ರಾಜುಗೌಡ 5ಲಕ್ಷ ರೂ. ವಿತರಣೆ

ಹುಣಸಗಿ: ಪಟ್ಟಣದ ಹಳ್ಳದ ಹನುಮಾನ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡ ಶ್ರೀರಾಮ ಮಂದಿರ ನಿರ್ಮಾಣ ನಿಧಿ  ಸಮರ್ಪಣಾ ಅಭಿಯಾನಕ್ಕೆ ಶಾಸಕ
ನರಸಿಂಹನಾಯಕ (ರಾಜುಗೌಡ) ಚಾಲನೆ ನೀಡಿ ಕೃಷಿಯಿಂದ ಬಂದ ಆದಾಯದಲ್ಲಿ 5 ಲಕ್ಷ ರೂ. ಚೆಕ್‌ ನೀಡುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ
ದೇಣಿಗೆ ವಿತರಿಸಿದರು.

ನಂತರ ಮಾತನಾಡಿದ ಅವರು, ಶ್ರೀರಾಮ ಮಂದಿರ ಸರ್ವ ಜನಾಂಗದ ಸ್ವತ್ತು. ಹಿಂದೂಪರ ಹಾಗೂ ಭಕ್ತರು ತಮಗೆ ತಿಳಿದಷ್ಟು, ಶಕ್ತಗನುಸಾರ ದೇಣಿಗೆ ನೀಡಬಹುದು ಎಂದರು. ರಾಮ ಮಂದಿರ ನಿರ್ಮಾಣಕ್ಕೆ ನಿಧಿ  ಸಮರ್ಪಣ ಅಭಿಯಾನ ಹಿಂದೂಪರ ಸಂಘಟನೆಗಳಿಂದ ದೇಶಾದ್ಯಂತ ನಡೆದಿದೆ. ಈ ಅಭಿಯಾನ ಯಾವುದೇ ಜಾತಿ, ಜನಾಂಗ ಹಾಗೂ ಪಕ್ಷದ ಪರವಾಗಿಲ್ಲ. ಇದೊಂದು ದೇಶಾಭಿಮಾನ ಎಂದರು.

ನಂತರ ಅಭಿಯಾನ ಪಟ್ಟಣದ ವಿವಿಧ ಬೀದಿಗಳ ಮೂಲಕ ಬಸ್‌ ನಿಲ್ದಾಣ ಹತ್ತಿರದ ಶ್ರೀರಾಮ ಮಂದಿರ ನಿರ್ಮಾಣ ನಿ ಧಿ ಸಮರ್ಪಣಾ ಕಾರ್ಯಾಲಯಕ್ಕೆ
ಬಂದು ತಲುಪಿತು. ಈ ವೇಳೆ ಶಾಸಕ ರಾಜುಗೌಡ ಕಾರ್ಯಾಲಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮರಿಹುಚ್ಚೇಶ್ವರ ಸ್ವಾಮೀಜಿ, ಚೆನ್ನಬಸವ ಶಿವಚಾರ್ಯರು, ಸಿದ್ದಲಿಂಗಯ್ಯ ಶಾಸ್ತ್ರಿ, ಜಿಪಂ ಸದಸ್ಯ ಬಸವರಾಜ ಸ್ಥಾವರಮಠ, ಎಪಿಎಂಸಿ
ಅಧ್ಯಕ್ಷ ದೇವಣ್ಣ ಮಲಗಲದಿನ್ನಿ, ಹಿಂದೂಪರ ಸಂಘಟನೆ ಮುಖಂಡರಾದ ಬಸವರಾಜ ಮೇಲಿನಮನಿ, ಆನಂದ ಬಾರಗೀಡದ, ರಮೇಶ ಮಿರಜಕರ್‌, ಮಹೇಶ
ಸ್ಥಾವರಮಠ, ದೇವು ಬೈಚಬಾಳ, ಮಲ್ಲಿಕಾರ್ಜುನ ದೇಸಾಯಿ ಇತರರಿದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.