ಮತದಾನ ಬಹಿಷ್ಕಾರ ನಿರ್ಧಾರ ಅಚಲ


Team Udayavani, Apr 17, 2018, 5:47 PM IST

yad-2.jpg

ಸೈದಾಪುರ: ಮತದಾನ ನಿಮ್ಮ ಹಕ್ಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರವಿರಬೇಡಿ ಎಂದು ಗ್ರಾಮಸ್ಥರ ಮನವೊಲಿಸಲು ಮುಂದಾದ ಗುರುಮಠಕಲ್‌ ಮತಕ್ಷೇತ್ರದ ಚುನಾವಣಾಧಿಕಾರಿ ಪರಮೇಶ್ವರ ನಾಯ್ಕ ಅವರ ಮಾತಿಗೆ ಒಪ್ಪದ ಬದ್ದೇಪಲ್ಲಿ ಗ್ರಾಮಸ್ಥರು ಬೇಡಿಕೆ ಈಡೇರುವವರೆಗೆ ಮತದಾನ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಬದ್ದೇಪಲ್ಲಿಗೆ ರವಿವಾರ ರಾತ್ರಿ ಭೇಟಿ ನೀಡಿದ ಚುನಾವಣಾ ಅಧಿಕಾರಿ ಪರಮೇಶ್ವರ ನಾಯ್ಕ ಅವರು ಸಭೆ ನಡೆಸಿ ಮತದಾನ ಮಾಡುವಂತೆ ಕೋರಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಬದ್ದೇಪಲ್ಲಿ ಗ್ರಾಮಸ್ಥರು, ನಮ್ಮ ಗ್ರಾಮ ಹಾಗೂ ತಾಂಡಾವನ್ನು ನೂತನ ಗುರುಮಠಕಲ್‌ ತಾಲೂಕಿಗೆ ಸೇರಿಸಿರುವುದನ್ನು ಕೈಬಿಟ್ಟು ಯಾದಗಿರಿ ತಾಲೂಕಿನಲ್ಲಿಯೇ ಮುಂದುವರಿಸಬೇಕು. ಅಲ್ಲಿಯವರೆಗೂ ತಾವು ಮತದಾನ ಮಾಡುವುದೇ ಇಲ್ಲ ಎಂದು ಖಡಕ್‌ ಆಗಿ ಉತ್ತರಿಸಿದರು. ಗ್ರಾಮೀಣ ಜನರಿಗೆ ಆಡಳಿತ ಕೇಂದ್ರ ಸಮೀಪದಲ್ಲಿದ್ದು ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಹೊಸ ತಾಲೂಕು ರಚನೆ ಮಾಡಲಾಗುತ್ತದೆ. 

ಆದರೆ ದೂರದ ಮೂಲೆಯಲ್ಲಿರುವ ಯಾವುದೋ ಗ್ರಾಮವನ್ನು ಹೊಸ ತಾಲೂಕಿಗೆ ಸೇರಿಸಿ ಅಂತಲ್ಲ. ಕೇವಲ ಗ್ರಾಪಂ ಆಧಾರವಾಗಿಟ್ಟುಕೊಂಡು ಬದ್ದೇಪಲ್ಲಿ ಗ್ರಾಮ ಹಾಗೂ ತಾಂಡಾವನ್ನು ಗುರುಮಠಕಲ್‌ ತಾಲೂಕಿಗೆ ಸೇರಿಸಿದ ಜಿಲ್ಲಾಡಳಿತ ಆಕ್ಷೇಪಣೆ ಅರ್ಜಿ ಸಲ್ಲಿಸಿದರೂ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಧರಣಿ ಸತ್ಯಾಗ್ರಹ ಮಾಡಿದರೂ ಸ್ಪಂದನೆ ನೀಡಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದರು. 

ಚುನಾವಣಾ ಅಧಿಕಾರಿ ಪರಮೇಶ್ವರ ನಾಯ್ಕ ಅವರು ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಸಾಕಷ್ಟು ಮನವಿ ಮಾಡಿದರೂ ಜನರು ತಮ್ಮ ನಿಲುವು ಬದಲಿಸಲಿಲ್ಲ 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.