1043ಕ್ಕೆ ಏರಿದ ಸೋಂಕಿತರ ಸಂಖ್ಯೆ


Team Udayavani, Jul 10, 2020, 10:28 AM IST

1043ಕ್ಕೆ ಏರಿದ ಸೋಂಕಿತರ ಸಂಖ್ಯೆ

ಯಾದಗಿರಿ: ಜಿಲ್ಲೆಯಲ್ಲಿ ಸೋಂಕು ಮೂರನೇ ಹಂತಕ್ಕೆ ತಲುಪಿದ್ದು, ಗುರುವಾರ ಮತ್ತೆ 16 ಜನರನಲ್ಲಿ ಹರಡಿದೆ. ಇದೀಗ ಸೋಂಕಿತರ ಸಂಖ್ಯೆ 1043ಕ್ಕೆ ಏರಿದೆ. ಜಿಲ್ಲೆಯ ಸುರಪುರ ತಾಲೂಕಿನಲ್ಲಿಯೇ ವ್ಯಾಪಕವಾಗಿ ಸೋಂಕು ಸಮುದಾಯಕ್ಕೆ ಹರಡುತ್ತಿದ್ದು, ಜುಲೈ 1ರಂದು ಕೊರೊನಾಗೆ ತುತ್ತಾಗಿರುವ ಸುರಪುರ ತಾಲೂಕು ಚಿಂಚೋಡಿಯ 34 ವರ್ಷದ ಪುರುಷ ಪಿ-15476ರ ಸಂಪರ್ಕದಿಂದ ಬುಧವಾರವಷ್ಟೇ ಮೂವಗೆ ತಗುಲಿದ್ದ ಸೋಂಕು ಗುರುವಾರ ಮತ್ತೆ ಏಳು ಜನರಿಗೆ ಹರಡಿದೆ.

ಅವರ ಸಂಪರ್ಕದಿಂದ ಸುರಪುರಿನ ದಿವಳಗುಡ್ಡದ 24 ವರ್ಷದ ಪುರುಷ ಪಿ-29032, 46 ವರ್ಷದ ಪುರುಷ ಪಿ-29033, 16 ವರ್ಷದ ಬಾಲಕಿ ಪಿ-29034, 18 ವರ್ಷದ ಬಾಲಕ ಪಿ-29035, 22 ವರ್ಷದ ಮಹಿಳೆ ಪಿ-29036, 80 ವರ್ಷದ ಮಹಿಳೆ ಪಿ-29037, 14 ವರ್ಷದ ಬಾಲಕಿ ಪಿ-29038 ಗೆ ಸೋಂಕು ತಗುಲಿದೆ. ಇನ್ನು ಸುರಪುರ ತಾಲೂಕು ಸುಗೂರ ಗ್ರಾಮದ 66 ವರ್ಷದ ಪುರುಷ ಪಿ-13411 ರ ಸಂಪರ್ಕದಿಂದಲೂ 4 ವರ್ಷದ ಬಾಲಕಿ ಪಿ-29043 ಸೇರಿದಂತೆ ಒಟ್ಟು 4 ಜನ 65 ವರ್ಷದ ಮಹಿಳೆ ಪಿ-29040, 40 ವರ್ಷದ ಮಹಿಳೆ ಪಿ-29041, 45 ವರ್ಷದ ಮಹಿಳೆ ಪಿ-29046ಗೆ ಸೋಂಕು ಒಕ್ಕರಿಸಿದೆ.

ಯಾವುದೇ ಸಂಪರ್ಕ ಪತ್ತೆಯಾಗದ ನಾಲ್ವರು ಸುರಪುರ ಪೊಲೀಸ್‌ ವಸತಿ ಗೃಹದ 26 ವರ್ಷದ ಪಿ-29039, ಸತ್ಯಂಪೇಟ್‌ನ 48 ವರ್ಷದ ಪುರುಷ ಪಿ-29044, ಸುರಪುರ ಘಟಕದ 28 ವರ್ಷದ ಪುರುಷ ಪಿ-29045 ಹಾಗೂ ವಡಗೇರಾ ತಾಲೂಕು ಹಯ್ನಾಳ (ಬಿ)ಯ 40 ವರ್ಷದ ಮಹಿಳೆ ಪಿ-29047 ಗೆ ಸೋಂಕು ಪತ್ತೆಯಾಗಿದೆ. ಅಲ್ಲದೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಸುರಪುರ ತಾಲೂಕಿನ ಸುತಾರ ಹುಣಸಗಿ 20 ವರ್ಷದ ಮಹಿಳೆ ಪಿ-29042ಗೆ ಸೋಂಕು ಕಾಣಿಸಿದೆ.

28933 ಜನರ ಕೋವಿಡ್‌ ಪರೀಕ್ಷೆ :  ಜಿಲ್ಲೆಯಲ್ಲಿ ಗುರುವಾರ 433 ಹೊಸ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಈವರೆಗೆ 28933 ಜನರ ಕೋವಿಡ್‌ ಪರೀಕ್ಷೆಯಾಗಿದೆ. ಇವರಲ್ಲಿ 26613 ಜನರ ವರದಿ ನೆಗೆಟಿವ್‌ ಬಂದಿದ್ದು ಇನ್ನು 1277 ಜನರ ವರದಿ ಬರಬೇಕಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದ 138 ಜನ ಪತ್ತೆಯಾಗಿದ್ದು, ಒಟ್ಟು 2276 ಮತ್ತು ದ್ವಿತೀಯ ಸಂಪರ್ಕದ 168 ಜನ ಸೇರಿ ಈವರೆಗೆ 3606 ಜನರನ್ನು ಪತ್ತೆ ಹಚ್ಚಲಾಗಿದೆ. ಗುರುವಾರ 9 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದ್ದು, ಒಟ್ಟು 105ಕ್ಕೆ ಏರಿಕೆಯಾಗಿದೆ. 1043 ಸೋಂಕಿತರಲ್ಲಿ ಈವರೆಗೆ 876ಜನ ಗುಣಮುಖವಾಗಿದ್ದು, 166 ಪ್ರಕರಣ ಸಕ್ರಿಯವಾಗಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.