ಜನಮಾನಸದಲ್ಲಿ ಉಳಿದ ಕೆಂಪೇಗೌಡರು: ಸೋಮನಾಳ

ಕೆರೆ ನಿರ್ಮಿಸಿ ಕೃಷಿ ಹಾಗೂ ಕೃಷಿ ಆದಾಯ ಉತ್ಪನ್ನಕ್ಕೆ ನೆರವಾದ ದೊರೆಯಾಗಿದ್ದಾರೆ.

Team Udayavani, Jun 28, 2022, 6:05 PM IST

ಜನಮಾನಸದಲ್ಲಿ ಉಳಿದ ಕೆಂಪೇಗೌಡರು: ಸೋಮನಾಳ

ಯಾದಗಿರಿ: ನಾಡಪ್ರಭು ಕೆಂಪೇಗೌಡರು ನೀರಾವರಿ ಇಲ್ಲದ ಸಮಯದಲ್ಲಿ ಹಲವು ಕೆರೆ ನಿರ್ಮಿಸುವ ಮೂಲಕ ಕೃಷಿ ಮತ್ತು ಕೃಷಿ ಆದಾಯೋತ್ಪನ್ನಗಳಿಗೆ ನೆರವಾಗಿದ್ದರು ಎಂದು ಅಪರ ಜಿಲ್ಲಾಧಿ ಕಾರಿ ಶಂಕರಗೌಡ ಸೋಮನಾಳ ಹೇಳಿದರು.

ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು. ನೀರಾವರಿ ಇಲ್ಲದ ಸಮಯದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ಕೆರೆ ನಿರ್ಮಿಸಿ, ನೀರಾವರಿ ಕಲ್ಪಿಸಿದ ಏಕೈಕ ದೊರೆ ಕೆಂಪೇಗೌಡರು. ಹಲವು ಮುಂದಾಲೋಚನೆಯೊಂದಿಗೆ ಬೆಂಗಳೂರು ನಗರ ನಿರ್ಮಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಬೆಂಗಳೂರು ವ್ಯಾಪ್ತಿಯಲ್ಲಿ ನಾಲ್ಕು ಗೋಪುರ ಹಾಗೂ ಗಡಿಗಳನ್ನು ಗುರುತಿಸಿ ಬೆಂಗಳೂರು ನಗರ ಸುಂದರವನ್ನಾಗಿಸಿದರು ಎಂದು ಹೇಳಿದರು.

ಸರ್ಕಾರಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಸುಭಾಶ್ಚಂದ್ರ ಕೌಲಗಿ ಮಾತನಾಡಿ, ಕೆಂಪೇಗೌಡರು ಜನ ಮೆಚ್ಚುಗೆ ಹಾಗೂ ಲೋಕಕಲ್ಯಾಣ ಕಾರ್ಯಗಳಿಂದ ಪ್ರಸಿದ್ಧಿ ಪಡೆದರು. ಇವರು ವಂಶಸ್ಥರು ವಿಜಯನಗರ ಅರಸರ ಸಾಮಂತರು ಆಗಿದ್ದರಿಂದ ಇವರು ವಿಜಯನಗರ ಮಾದರಿಯಲ್ಲಿಯೇ ನಗರ ಕಟ್ಟುವ ಕನಸು ಹೊಂದಿ, ಯಲಹಂಕ, ಯಶವಂತಪುರ, ಕೆಂಗೇರಿ, ಸೇರಿದಂತೆ ನಾಲ್ಕು ಕಡೆ ಗೋಪುರ ನಿರ್ಮಿಸಿದ್ದರು. ವೈಜ್ಞಾನಿಕ ಮಾದರಿಯಲ್ಲಿ ನಗರ ಹಾಗೂ ಕೆರೆ ನಿರ್ಮಿಸಿ ಕೃಷಿ ಹಾಗೂ ಕೃಷಿ ಆದಾಯ ಉತ್ಪನ್ನಕ್ಕೆ ನೆರವಾದ ದೊರೆಯಾಗಿದ್ದಾರೆ. ಕೆಂಪೇಗೌಡರ ತ್ಯಾಗ- ಬಲಿದಾನ ಸ್ಮರಣೀಯ ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಪಂ ಸಿಇಒ ಅಮರೇಶ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಇದ್ದರು. ಭಾಗ್ಯಶ್ರೀ ತಂಡದವರು ಪ್ರಾರ್ಥಿಸಿದರು. ಗುರು ಪ್ರಸಾದ ವೈದ್ಯ ನಿರೂಪಿಸಿದರು.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.