ತಾಯಿಯ ಸಾವಿನ ನಡುವೆಯೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಮಗ!
Team Udayavani, May 12, 2018, 3:44 PM IST
ಯಾದಗಿರಿ: ರಾಜ್ಯದ ಹಲವೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದ್ದರೆ, ಹಲವೆಡೆ ನಿಧಾನಗತಿಯಲ್ಲಿ ಸಾಗಿದೆ. ಮತ್ತೊಂದೆಡೆ ಮನೆಯಲ್ಲಿ ತಾಯಿಯ ಶವವಿಟ್ಟು ಮತಗಟ್ಟೆಗೆ ಬಂದು ಪುತ್ರ ಮತ ಚಲಾಯಿಸಿದ ಘಟನೆ ಸುರಪುರದ ನಗನೂರು ಗ್ರಾಮದಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರದ ನಗನೂರು ಗ್ರಾಮದಲ್ಲಿ ಗುರುಸಿದ್ದವ್ವ ಅನಾರೋಗ್ಯದ ಕಾರಣದಿಂದ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದರು. ಈ ಸಾವಿನ ನೋವಿನಲ್ಲೂ ಮಗ ಸೋಮಣ್ಣ ಮತಗಟ್ಟೆಗೆ ಬಂದು ಮತದಾನ ಮಾಡಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ