ಕನಕ-ರಾಯಣ್ಣನ ಪ್ರತಿಮೆ ಮೆರವಣಿಗೆ
Team Udayavani, Dec 15, 2021, 2:27 PM IST
ನಾರಾಯಣಪುರ: ಜೋಗುಂಡಭಾವಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲೆಂದು ದಾಸ ಶ್ರೇಷ್ಠರು ಸಂತ ಕನಕದಾಸರು, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆಗಳನ್ನು ಮಂಗಳವಾರ ಮೆರವಣಿಗೆ ಮಾಡುವ ಮೂಲಕ ಮುದ್ದೇಬಿಹಾಳದಿಂದ ಜೋಗುಂಡಭಾವಿ ಗ್ರಾಮಕ್ಕೆ ಕರೆತರಲಾಯಿತು.
ಮೆರವಣಿಗೆಯಲ್ಲಿ ಡೊಳ್ಳು ಮೇಳದ ಜೊತೆಗೆ ಡಿ.ಜೆ ಹಾಡಿಗೆ ಯುವಕರು ಕೋಲಾಟದ ಕುಣಿತದೊಂದಿಗೆ ಹೆಜ್ಜೆ ಹಾಕಿದ್ದು ಗಮನ ಸೆಳೆಯಿತು.
ಇದೇ ವೇಳೆ ಯುವಕರು ಬೈಕ್ಗಳಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರವಿರುವ ಬಾವುಟ ಕಟ್ಟಿ, ಜಯಘೋಷ ಕೂಗಿದರು. ಈ ವೇಳೆ ಜೋಗುಂಡಭಾವಿ ಗ್ರಾಮದ ಪ್ರಮುಖರು, ಸಮುದಾಯದ ಯುವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ