ಸಗರಾದ್ರಿ ಬೆಟ್ಟದಲ್ಲಿ ಜಲಪಾತ ವೈಭವ


Team Udayavani, Aug 4, 2022, 4:36 PM IST

9-hill

ಶಹಾಪುರ: ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ನಗರದ ನಾಗರ ಕೆರೆ, ಮಾವಿನ ಕೆರೆ ತುಂಬಿವೆ. ಅಲ್ಲದೇ ಸಗರಾದ್ರಿ ಬೆಟ್ಟದಲ್ಲಿ ಹರಿಯುವ ಜಪಪಾತದ ಸೌಂದರ್ಯ ಸವಿಯಲು ಜನಸ್ತೋಮವೇ ಬೆಟ್ಟದ ಹಲವೆಡೆ ಗುಂಪು ಗುಂಪಾಗಿ ಆಗಮಿಸಿ, ನಿಸರ್ಗ ಸೌಂದರ್ಯ ಸವಿಯುತ್ತಿರುವುದು ಬುಧವಾರ ಕಂಡುಬಂತು.

ಒಂದಡೆ ಭಾರಿ ಮಳೆಯಿಂದಾಗಿ ನಗರದ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾದರೆ, ಇನ್ನೊಂದಡೆ ಸಗರಾದ್ರಿ ಬೆಟ್ಟದ ಸೌಂದರ್ಯ ಹೆಚ್ಚಿಸಿದೆ. ಹೀಗಾಗಿ ಪ್ರಕೃತಿ ಪ್ರಿಯರು ಬೆಟ್ಟಕ್ಕೆ ತೆರಳಿ ನಿಸರ್ಗ ಸೌಂದರ್ಯ ಸವಿದು ಸಂತಸಗೊಂಡರು. ವ್ಯಾಪಾರಸ್ಥರು ಮಳೆಯಿಂದಾಗಿ ಉಂಟಾದ ನಷ್ಟಕ್ಕೆ ಮರಗುವಂತಾಗಿದೆ.

ನಾಗರಪಂಚಮಿ ಹಬ್ಬದ ಅಂಗವಾಗಿ ಮನೆಯಲ್ಲಿ ರವೆ ಉಂಟೆ, ಶೇಂಗಾ-ಬೆಲ್ಲದುಂಡೆ, ಚಕಲಿ, ಕೋಡುಬಳೆ ಸೇರಿದಂತೆ ವಿವಿಧ ಖಾದ್ಯ ಕಟ್ಟಿಕೊಂಡು ಒಂದು ದಿನದ ಪಿಕ್‌ನಿಕ್‌ಗಾಗಿ ಸಗರಾದ್ರಿ ಬೆಟ್ಟದ ವಿಶೇಷ ಸ್ಥಳಗಳಾದ ಸಿದ್ಧಲಿಂಗೇಶ್ವರ ಬೆಟ್ಟ, ಕೋಟೆಯೊಳಗಿನ ಮಂದಾಕಿನಿ, ತಾವರಗೆರೆ ಇತರೆಡೆ ಕುಟುಂಬಸ್ಥರು, ಮಕ್ಕಳು, ಯುವಕ-ಯುವತಿಯರು ತೆರಳಿ ಪ್ರಕೃತಿ ಸೌಂದರ್ಯ ಸವಿಯುವುದರಲ್ಲಿ ನಿರತರಾಗಿರುವುದು ಕಂಡುಬಂತು. ವಿಶೇಷವಾಗಿ ಫಾಲ್ಸ್‌ನಲ್ಲಿ ಮಕ್ಕಳು ನೀರಲ್ಲಿ ಆಟವಾಡುವ ಮೂಲಕ ಖುಷಿ ಪಟ್ಟರು.

ನಳನಳಿಸಿದ ಕೆರೆಗಳ ಸೌಂದರ್ಯ

ನಗರ ಪ್ರಮುಖ ಕೆರೆಗಳಾದ ನಾಗರ ಕೆರೆ ಮತ್ತು ಮಾವಿನ ಕೆರೆ ತುಂಬಿ ನಳನಳಿಸುತ್ತಿವೆ. ಮಾವಿನ ಕೆರೆ ಒಡ್ಡಿನ ಸುತ್ತಲೂ ಸಿಮೆಂಟ್‌ ರಸ್ತೆ ಇರುವುದರಿಂದ ನಿತ್ಯ ಆ ರಸ್ತೆ ಮೇಲೆ ವಾಕಿಂಗ್‌ ನಡೆಸುವ ಜನ. ಇದೀಗ ನಳನಳಿಸುತ್ತಿರುವ ನೀರನ್ನು ಕಂಡು ಸಂತಸ ವ್ಯಕ್ತಪಡಿಸುತ್ತಾರೆ. ಇಡಿ ಕೆರೆ ತುಂಬಿ ತುಳುಕುತ್ತಿದ್ದು, ಹಿಂಬದಿ ಬೆಟ್ಟ ಹಸಿರು ವಾತಾವರಣ ಆಹ್ಲಾದಕರವಾಗಿದೆ ಎನ್ನುತ್ತಾರೆ ಪ್ರಕೃತಿ ಪ್ರಿಯರು. ಅಲ್ಲದೇ ಎರಡು ಕೆರೆ ತುಂಬಿರುವುದರಿಂದ ನಗರದ ಕೊಳವೆಬಾವಿಯಲ್ಲಿ ಬೇಸಿಗೆಗೆ ಬತ್ತಿ ಹೋಗಿದ್ದ ಅಂತರ್ಜಲಮಟ್ಟ ಹೆಚ್ಚಾಗಲಿದೆ ಎಂದು ಶಿಕ್ಷಕ ಬಸವರಾಜ ಚಲವಾದಿ ಆಶಯ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.