ತ್ಯಾಜ್ಯ ತುಂಬಿದ ತಿಮ್ಮಣ್ಣ ಬಾವಿ


Team Udayavani, Oct 10, 2018, 4:13 PM IST

yad-1.jpg

ಗುರುಮಠಕಲ್‌: ನಗರದ ಮುಖ್ಯ ರಸ್ತೆಯಲ್ಲಿ ಎರಡು ಶತಮಾನಗಳ ಹಿಂದೆ ನಿರ್ಮಿಸಲ್ಪಟ್ಟ ತಿಮ್ಮಣ್ಣ ಬಾವಿಯಲ್ಲಿ ಜಲಮೂಲ ಇದೆ. ಆದರೆ ತ್ಯಾಜ್ಯ ಬಾವಿಯಲ್ಲಿ ತುಂಬಿ ಚರಂಡಿಯಾಗಿ ಪರಿರ್ವನೆಗೊಂಡಿದೆ.

ಈ ಐತಿಹಾಸ ತಿಮ್ಮಣ್ಣ ಬಾವಿಗೆ ನಿರ್ವಹಣೆ ಭಾಗ್ಯವಿಲ್ಲ. ನಗರದ ಬಹುತೇಕರು ಈ ಬಾವಿ ಇರುವ ರಸ್ತೆಯಿಂದಲೇ ಸಂಚಾರಿಸುತ್ತಾರೆ. ಆದರೆ ಬಾವಿ ದುಸ್ಥಿತಿ ಕುರಿತು ಚಿಂತನೆ ನಡೆಸುತ್ತಿಲ್ಲ. ಈ ಬಾವಿಯನ್ನು ತಿಮ್ಮಣ್ಣ ಎನ್ನುವವರು ನಿರ್ಮಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತವೆ. ಹೀಗಾಗಿ ಇದಕ್ಕೆ ತಿಮ್ಮಣ್ಣನ ಬಾವಿ ಎಂದೇ ಕರೆಯಲಾಗುತ್ತಿದೆ. ಬಸ್‌ ನಿಲ್ದಾಣಕ್ಕೆ ಸಮೀಪದಲ್ಲಿರುವ ತಿಮ್ಮಣ್ಣ ಬಾವಿ ಜನಬಿಡು ಪ್ರದೇಶದಲ್ಲಿದ್ದು, ಉತ್ತಮ ನೀರಿನ ಸೆಲೆ ಹೊಂದಿದೆ. ಮಳೆಗಾಲದಲ್ಲಿ ಬಾವಿಯಲ್ಲಿನ ನೀರು ನೆಲ ಮಟ್ಟಕ್ಕೆ ತುಂಬಿ ಹೊರಗಡೆ ಹರಿಯುತ್ತದೆ. ಆದರೆ ಸಾರ್ವಜನಿಕರು ಕಸಕಡ್ಡಿ ಹಾಕುವುದರಿಂದ ಬಾವಿ ಕುಲಿಷಿತಗೊಂಡಿದೆ.

ಪುರಸಭೆಯವರು ಒಂದೆರಡು ಬಾರಿ ಬಾವಿ ಸ್ವತ್ಛಗೊಳಿಸಿದ್ದರು. ಸಾರ್ವಜನಿಕರು ಕಸ ಹಾಕುವುದರಿಂದ ಮತ್ತೆ ಬಾವಿ ಕುಲುಷಿತಗೊಂಡಿದೆ. ಈ ಮೊದಲು ಸುತ್ತಲಿನ ಜನ ಈ ಬಾವಿ ನೀರನ್ನು ಕುಡಿಯಲು ಬಳಸುತ್ತಿದ್ದರು. ಯಾವಾಗ ವ್ಯಾಪಾರಿಗಳು ಕಸ ಹಾಕಲು ಆರಂಭಿದರೋ ಅಂದಿನಿಂದ ಬಾವಿ ನೀರು ಕಲುಷಿತಗೊಳ್ಳಲಾರಂಭಿಸಿತು.
 
ನಗರದ ನೀರಿನ ಸಮಸ್ಯೆ ನೀಗಿಸಲು ಸುಮರು 45 ಕಿ.ಮೀಟರ್‌ ದೂರದ ಭೀಮಾ ನದಿಯಿಂದ ನೀರನ್ನು ತರಲಾಗುತ್ತದೆ. ಆದರೆ ನಗರದಲ್ಲೇ ಇರುವ ಜಲಸಂಪನ್ಮೂಲ ರಕ್ಷಸಿಕೊಳ್ಳುವಲ್ಲಿ ಪುರಸಭೆ ಏಕೆ ಮುಂದಾಗಿಲ್ಲ ಎನ್ನುವುದು ಜನರ ಪ್ರಶ್ನೆ.

14 ಬಾವಿಗಳ ನಿರ್ವಹಣೆ ಕುರಿತು ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಪುರಸಭೆ ಯಿಂದ ಕಾರ್ಯ ಕೈಗೊಳ್ಳುವಂತೆ ಆದೇಶಿರುವುದರಿಂದ ಶೀಘ್ರವೇ ಈ ಕುರಿತು ಸಭೆ ಕರೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಾರೆ ಪುರಸಭೆ ಅಧಿಕಾರಿಗಳು.

ಈ ಬಾವಿ ಯಾವಗ ನಿರ್ಮಿಸಲಾಗಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲ. ನಾಯಕನ ಬಾವಿಯನ್ನು ನಿರ್ಮಿಸಿದ ಒಂದೆರಡು ವರ್ಷಗಳ ನಂತರ ಈ ಬಾವಿಯನ್ನು ನಿರ್ಮಿಸಿದ್ದಾರೆ ಎಂದು ಹಿರಿಯರು ಹೇಳುತ್ತಿದ್ದಾರೆ.
 ಬಸವಂತ ರಾಜ್‌ ನೀರೆಟಿ, ನಿವೃತ್ತ ಶಿಕ್ಷಕ

ಬಾವಿಯಲ್ಲಿ ಸಮೃದ್ಧವಾದ ನೀರಿನ ಸೆಲೆಯಿದೆ. ಈಗ ಬಾವಿಯಲ್ಲಿ ನಿರಿದ್ದರೂ, ಕಸಬಿದ್ದು ಚರಂಡಿಯಂತಾಗಿರುವುದು
ದುರದೃಷ್ಟಕರ. 
 ಸುರೇಶ ಬುದ್ದಿ, ಸ್ಥಳೀಯ ನಿವಾಸಿ

ಪುರಸಭೆಯವರು ಒಂದೆರಡು ಸಲ ಬಾವಿ ಸ್ವತ್ಛಗೊಳಿಸಿದ್ದರು. ಆದರೆ ಸಾರ್ವಜನಿಕರು ಕಸ ಹಾಕಿದ್ದರಿಂದ ಮತ್ತೆ ಕುಲುಷಿತಗೊಂಡಿದೆ. ಈ ಬಾವಿಗೆ ತಡೆಗೊಡೆ ನಿರ್ಮಿಸಬೇಕು. ಪುರಸಭೆ ಸಭೆಯಲ್ಲಿ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು.
 ಪಾಪಿರೆಡ್ಡಿ, ಪುರಸಭೆ ಸದಸ

„ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.