ದಾಖಲೆ ಇಲ್ಲದ ನಗ, ನಾಣ್ಯಸಾಗಿಸುತ್ತಿದ್ದ ಮೂವರ ಬಂಧನ
Team Udayavani, Feb 5, 2018, 5:22 PM IST
ವಿಜಯಪುರ: ದಾಖಲೆ ಇಲ್ಲದೇ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿ ಸಿ 17 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಜಿಲ್ಲೆಯ ನಿಡಗುಂದಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಿಡಗುಂದಿ ತಾಲೂಕಿನ ಆಲಮಟ್ಟಿ ಕಡೆಯಿಂದ ಬರುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಅಕ್ರಮವಾಗಿ ದಾಖಲೆ ಇಲ್ಲದೇ ಹಣ ಹಾಗೂ ನಗದು ಸಾಗಿಸುವ ಖಚಿತ ಮಾಹಿತಿ ಆಧರಿಸಿ ನಿಡಗುಂದಿ ಪೊಲೀಸರು ದಾಳಿ ನಡೆಸಿ, ನಗ-ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ ಸುರೇಶ ಕಾಶೀನಾಥ ಕುಂಬಾರ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಕಾಶೀನಾಥ ಬನಗೋಳ ಹಾಗೂ ಹೈದ್ರಾಬಾದ್ ಮೂಲದ ತುಕಾರಾಂ ಬಂಧಿತ ಆರೋಪಿಗಳು.
ಬಂಧಿತರಿಂದ 1.86 ಲಕ್ಷ ರೂ. ನಗದು ಹಾಗೂ 12 ಲಕ್ಷ ರೂ. ಮೌಲ್ಯದ 604.90 ಗ್ರಾಂ ಚಿನ್ನಾಭರಣ, ಬಂದೂಕು ಹೋಲುವ ಪ್ಲಾಸ್ಟಿಕ್ ಲೈಟರ್, ವಾಹನ ಸೇರಿದಂತೆ ಸುಮಾರು 17 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ. ಈ ಕುರಿತು ನಿಡಗುಂದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿ ತನಿಖೆ ನಡೆಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ