ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ: ಮೂವರು ದುರ್ಮರಣ
Team Udayavani, Dec 26, 2022, 9:01 AM IST
ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಹತ್ತಿರ ಬಳಿ ರವಿವಾರ ರಾತ್ರಿ (ಡಿ.25) ರಂದು ನಡೆದಿದೆ.
ಕೋಟೆಗುಡ್ಡದ ಗ್ರಾಮದ ಕುರಿಗಾಹಿಗಳಾದ ಬಾಲಪ್ಪ ( 55),ಜಟ್ಟೆಪ್ಪ ( 60 ) ಹಾಗೂ ಕೊಡೇಕಲ್ ಗ್ರಾಮದ ತರಕಾರಿ ವ್ಯಾಪಾರಿಯಾದ ಪರಸಪ್ಪ (45) ಸಾವನ್ನಪ್ಪಿದ್ದಾರೆ.
ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಇದನ್ನೂ ಓದಿ: ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ