ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆ ಸಾವು, ಇನ್ನೋರ್ವ ಮಹಿಳೆ ಗಂಭೀರ
Team Udayavani, Jul 25, 2022, 9:17 PM IST
ಹುಣಸಗಿ : ತಾಲೂಕಿನ ಗುಂಡಲಗೇರಾ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಓರ್ವ ಮಹಿಳೆ ಮೃತಪಟ್ಟು , ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದ ಘಟನೆ ನಡೆದಿದೆ.
ಮೃತಳನ್ನು ಸತ್ಯಮ್ಮ ಪರಮಪ್ಪ ತೆಳಗೇರಿ(25) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮಹಿಳೆಯನ್ನು ಚಂದ್ರಮ್ಮ ಭೀಮಪ್ಪ ಎನ್ನಲಾಗಿದ್ದು ಹುಣಸಗಿಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುಂಡಲಗೇರಾ ಗ್ರಾಮದ ಹತ್ತಿಯ ಹೊಲವೊಂದರಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ : ಸಿಆರ್ ಝೆಡ್ ವಿಸ್ತರಣೆಯಿಂದ ಕರಾವಳಿ ಪ್ರದೇಶದ ಅಭಿವೃದ್ಧಿ : ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು