ಆಹಾರ ಅರಸಿ ರಸ್ತೆಗೆ ಬಂದ ಮೊಸಳೆ ಮೇಲೆ ಹರಿದ ಲಾರಿ!
Team Udayavani, Oct 9, 2018, 6:45 AM IST
ಯಾದಗಿರಿ: ಕೃಷ್ಣಾ ನದಿಯಲ್ಲಿನ ಮೊಸಳೆಯೊಂದು ಆಹಾರ ಅರಸಿ ಭಾನುವಾರ ರಾತ್ರಿ ರಸ್ತೆಗೆ ಬಂದು ಪ್ರಾಣ ಕಳೆದುಕೊಂಡಿದೆ.
ವಡಗೇರಾ ತಾಲೂಕಿನ ಕದರಾಪೂರ ಗ್ರಾಮದ ನದಿಯ ಬ್ರಿಡ್ಜ್ ಕಂ.ಬ್ಯಾರೇಜ್ ಮೇಲೆ ಆಹಾರ ಅರಸಿ ಬಂದಾಗ ಲಾರಿಯೊಂದು
ಮೊಸಳೆ ಮೇಲೆ ಚಲಿಸಿದ್ದರಿಂದ ಸ್ಥಳದಲ್ಲಿಯೇ ಮೊಸಳೆ ಸಾವನ್ನಪ್ಪಿದೆ. ನದಿಯಲ್ಲಿ ಸಾಕಷ್ಟು ಮೊಸಳೆಗಳಿದ್ದು, ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಹೊಲ ಗದ್ದೆಗಳಲ್ಲಿ ಪ್ರತ್ಯಕ್ಷವಾಗಿ ಹಸು, ಕುರಿಗಳನ್ನು ತಿನ್ನುತ್ತಿದ್ದು, ಇದರಿಂದ ರೈತರಲ್ಲಿ ಆತಂಕ ಸೃಷ್ಟಿಸಿದೆ. ಈ ಬಗ್ಗೆ ಹಲವು ಬಾರಿ ಅರಣ್ಯ ಇಲಾಖೆ ಅ ಧಿಕಾರಿಗಳಗಮನಕ್ಕೆ ತಂದರೂ ಕಾಳಜಿ ವಹಿಸುತ್ತಿಲ್ಲ ಎಂದು ರಾಜ್ಯ ರೈತ ಸಂಘದ ಪ್ರದಾನ ಕಾರ್ಯದರ್ಶಿ ನಿಂಗಣ್ಣ ಜಡಿ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ