ಯಾದಗಿರಿಯಲ್ಲಿ 907ಕ್ಕೆ ಏರಿದ ಸೋಂಕಿತರ ಸಂಖ್ಯೆ ; ಜಮ್ಮು- ಕಾಶ್ಮೀರ ನಂಟು!

ನಾಲ್ವರು ಸೋಂಕಿತರಿಗೆ ಜಮ್ಮು ಕಾಶ್ಮೀರ ನಂಟು ಇರುವುದು ಪತ್ತೆ

Team Udayavani, Jun 24, 2020, 10:03 PM IST

ಯಾದಗಿರಿಯಲ್ಲಿ 907ಕ್ಕೆ ಏರಿದ ಸೋಂಕಿತರ ಸಂಖ್ಯೆ ; ಜಮ್ಮು- ಕಾಶ್ಮೀರ ನಂಟು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಯಾದಗಿರಿ: ಜಿಲ್ಲೆಯಲ್ಲಿ ಇಷ್ಟು ದಿನಗಳಿಂದ ಮಹಾರಾಷ್ಟ್ರದ ನಂಟಿರುವ ಸೋಂಕಿತರು ಪತ್ತೆಯಾಗುತ್ತಿದ್ದರೆ, ಇದೀಗ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿಗೆ ಜಮ್ಮು ಕಾಶ್ಮೀರದ ನಂಟು ಇರುವುದು ಬೆಳಕಿಗೆ ಬಂದಿದೆ.

ಜಮ್ಮು ಕಾಶ್ಮೀರದಿಂದ ಹಿಂತಿರುಗಿದ್ದ ಗುರುಮಠಕಲ್ ತಾಲೂಕಿನ ದೊಡ್ಡಸಂಬ್ರದ ನಾಲ್ವರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ.

ಇನ್ನು ಯಾದಗಿರಿ ತಾಲೂಕಿನ ಆಶನಾಳ ಗ್ರಾಮದ ನಾಲ್ವರಲ್ಲಿಯೂ ಈ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಬುಧವಾರವೂ 13 ಜನರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದ್ದು ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 907ಕ್ಕೆ ತಲುಪಿದೆ.

42 ವರ್ಷ ಪುರುಷ ಪಿ-9800, 33 ವರ್ಷದ ಮಹಿಳೆ ಪಿ-9801, 15 ವರ್ಷದ ಯುವಕ ಪಿ-9802 ಹಾಗೂ 19 ವರ್ಷದ ಯುವತಿ ಪಿ-9803 ಇವರು ಜಮ್ಮು ಕಾಶ್ಮೀರದಿಂದ ಹಿಂತಿರುಗಿದ್ದಾರೆ ಎನ್ನಲಾಗಿದ್ದು, ಅವರಲ್ಲಿ ಸೋಂಕು ದೃಢವಾಗಿದೆ.

ಇನ್ನು 9 ಜನರು ಮಹಾರಾಷ್ಟçದ ನಂಟು ಹೊಂದಿದ್ದು, ಯಾದಗಿರಿ ತಾಲೂಕಿನ ಆಶನಾಳ ಗ್ರಾಮದ ಒಬ್ಬರು 17 ವರ್ಷದ ಯುವಕರು ಪಿ-9804, ಪಿ-9805 ಮತ್ತು 35 ವರ್ಷದ ಮಹಿಳೆ ಪಿ-9806, 29 ವರ್ಷದ ಯುವಕ ಪಿ-9807ಗೆ ಸೋಂಕು ದೃಢವಾಗಿದೆ.

ಅಲ್ಲದೆ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದ 15 ವರ್ಷದ ಯುವಕ ಪಿ-9798, ಯಾದಗಿರಿ ತಾಲೂಕಿನ ಮದ್ದರಕಿ ಗ್ರಾಮದ 25 ವರ್ಷದ ಪುರುಷ ಪಿ- 9795, ನಾಗರಹಾಳ ಗ್ರಾಮದ 17 ವರ್ಷದ ಯುವಕ ಪಿ-9796, ಹುಲಕಲ್ ನ 26 ವರ್ಷದ ಪುರುಷ 9797, ಚಿತ್ತಾಪುರ ತಾಲೂಕಿನ ನಾಲವಾರದ 19 ವರ್ಷದ ಯುವಕ ಪಿ-9799 ಸೋಂಕಿಗೆ ತುತ್ತಾಗಿದ್ದಾರೆ.

ಬುಧವಾರ 101 ಜನ ಗುಣಮುಖ: ಜಿಲ್ಲೆಯಲ್ಲಿ ಕೋವಿಡ್ 19 ಖಚಿತಪಟ್ಟವರಲ್ಲಿ ಮತ್ತೆ 101 ಜನ ಸೇರಿ ಜೂನ್ 24ರವರೆಗೆ ಒಟ್ಟು 690 ಜನ ಗುಣಮುಖರಾಗಿದ್ದಾರೆ. ಉಳಿದ 216 ಪ್ರಕರಣಗಳು ಸಕ್ರಿಯವಾಗಿದೆ. ಬುಧವಾರದ 100 ನೆಗೆಟಿವ್ ವರದಿ ಸೇರಿ ಈವರೆಗೆ 22537 ಮಾದರಿಗಳ ವರದಿ ನೆಗೆಟಿವ್ ಬಂದಿವೆ. 445 ಜನರ ಮಾದರಿ ಸಂಗ್ರಹಿಸಲಾಗಿದ್ದು ಇನ್ನು 1230 ಮಾದರಿಗಳ ವರದಿ ಬರಬೇಕಿದೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1395 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2803 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.  ಜಿಲ್ಲೆಯ 17 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಒಟ್ಟು 728 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು  ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ಜರಪೂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.