ಫೈನಾನ್ಸ್ ಸಾಲ ಕಟ್ಟಿ ಸುಸ್ತಾದ ಯುವ ರೈತ ಪತ್ರ ಬರೆದಿಟ್ಟು ಆತ್ಮಹತ್ಯೆ


Team Udayavani, Aug 24, 2021, 12:09 PM IST

Udayavani Yadagiri News, Former Suicide

ಯಾದಗಿರಿ : ಸಾಲಕ್ಕೆದರಿದ್ದರೂ ಹಾಗೂ ಹೀಗೂ ಮಾಡಿ ಫೈನಾನ್ಸ್ ನಲ್ಲಿ ತೆಗೆದುಕೊಂಡ ಸಾಲ ಕಟ್ಟಿದ್ದರೂ ಇನ್ನೂ ಬಡ್ಡಿ ಕಟ್ಟಬೇಕು ಇಲ್ಲವಾದಲ್ಲಿ ಬ್ಲ್ಯಾಂಕ್ ಚಕ್ ಕೊಟ್ಟಿದಿಯಲ್ಲ ಕೇಸ್ ಹಾಕ್ತಾವೇ ಎಂದು ಧಮಕಿ ಹಾಕಿದ ಬ್ಯಾಂಕ್ ನವರ ವಸೂಲಾತಿಗೆ ಅಂಜಿ ಪತ್ರ ಬರೆದು ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ನಗರದ ಹಳಿಸಗರ ಭಾಗದಲ್ಲಿ ನಡೆದಿದೆ.

ನಿಂಗಪ್ಪ ಹಳಿಮನಿ (32) ಎಂಬ ಯುವ ರೈತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ನಿನ್ನೆ(ಸೋಮವಾರ, ಆಗಸ್ಟ್ 23) ರಾತ್ರಿ 2 ಗಂಟೆ ನಂತರ ಸಾಲದ ವಿಷಯ ಬರೆದು ಇಹಲೋಕ ತ್ಯೇಜಿಸುವ ಕುರಿತು ಬರೆದು ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಇಟ್ಟು ಇನ್ನೂ ಒಂದು ವರ್ಷ ತುಂಬದ ತನ್ನ ಮಗಳಿಗೆ ಹಾಗೂ ಸ್ನೇಹಿತರಿಗೆ ಕ್ಷಮೆ ಕೇಳಿ ವಿಷ ಸೇವಿಸಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ : ಜಂಕ್ ಫುಡ್ ಬೇಡ, ಸಾಂಪ್ರದಾಯಿಕ ಭಾರತೀಯ ಆಹಾರ ಸೇವಿಸಿ ಆರೋಗ್ಯ: ವೆಂಕಯ್ಯ ನಾಯ್ಡು

ಸಮಗ್ರವಾಗಿ ಬಿಳೆ ಹಾಳೆಯಲ್ಲಿ ಫೈನಾನ್ಸ್ ದವರ ಹೆಸರು ಅವರು ನೀಡಿದ ಕಿರುಕುಳ ತೆಗೆದುಕೊಂಡಿದ್ದ ಸಾಲ ಮತ್ತು ಕಟ್ಟಿದ ಬಡ್ಡಿ ರಿಸಿಪ್ಟ್ ಗಳು ಸೇರಿದಂತೆ ಬಡ್ಡಿಗೆ ಚಕ್ರ ಬಡ್ಡಿ ಅವರು ಹಾಕಿರುವ ಕುರಿತು ಬತೆದಿಟ್ಟು, ಸಾಲದ ಸುಳಿಯಲ್ಲಿ ಬದುಕಲಾಗುತ್ತಿಲ್ಲ. ಕಳೆದ ನಾಲ್ಕು ವರ್ಷದಿಂದ ಸಾಲಕ್ಕೆ ಬಡ್ಡಿ ಕಟ್ಟುತ್ತಲೇ ಬಂದಿದ್ದು, ಸದ್ಯ ಕೈ‌ಮೀರಿದೆ. ಅಷ್ಟೊಂದು ಬಡ್ಡಿ ಅದ್ಹೇಗೆ ಎಂದು ವಿಚಾರಿಸಿದರೆ. ಬ್ಲ್ಯಾಂಕ್ ಚಕ್  ಬೌನ್ಸ್ ಕೇಸ್ ಹಾಕ್ತೇವೆ ಎಂದು ಬೆದರಿಕೆವೊಡ್ಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇ ಖಿಸಿರುವ ನಿಂಗಪ್ಪ, ತೀವ್ರ ನೊಂದು ಪ್ರಾಣ ಕಳೆದುಕೊಂಡಿದ್ದಾನೆ.

ಅಲ್ಲದೆ ಸರಕಾರದವರು ಸರ್ಕಾರಿ ನೌಕರರಿಗೆ ವೇತನ ಜಾಸ್ತಿ ಮಾಡ್ತಾ ಹೋಗ್ತಾರೆ. ರೈತರಿಗೆಲ್ಲಿ ಅವಕಾಶ. ಬೆಳೆದ ಫಸಲು ಬೆಲೆ ದೊರೆಯದ ಕಾರಣ ಮಾಡಿದ ಸಾಲವು ತೀರಿಸಲಾಗದೆ ಸಂಸಾರವು ನಡೆಸಲಾಗದ ಸ್ಥಿತಿಯಲ್ಲಿ ದಿಕ್ಕು ದೋಚದೆ ಹೆಂಡತಿ ಮಕ್ಕಳನ್ನು ಬೀದಿಗೆ ಬಿಟ್ಟು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈಗ ಅದೇ ಸಾಲಿನಲ್ಲಿ ನಾನು ಸೇರುತ್ತಿದ್ದೇನೆ ಎಂದು ನಿಂಗಪ್ಪ ಬರೆದ ಪತ್ರದಲ್ಲಿ ವಿವರಿಸಿದ್ದಾನೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆತ್ಮಹತ್ಯೆ ‌ಮಾಡಿಕೊಂಡ ಯುವಕ‌ ನಿಂಗಪ್ಪನ ದೇಹವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ದಾಖಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡಿದ್ದರು. ಈ ಪ್ರಕರಣ ಸಮಗ್ರ ಪರಿಶೀಲಿಸಿ ಆತ್ಮಹತ್ಯೆ ಗೆ ಕಾರಣೀಭೂತರಾದ ಆ ಫೈನಾನ್ಸರಿಗಳಿಗೆ ಕಾನೂನಿನಡಿ ಶಿಕ್ಷೆಗೊಳಪಡಿಸಬೇಕೆಂಬುದೇ ಮೃತ ನಿಂಗಪ್ಪ ಸ್ನೇಹಿತರ ಹಾಗೂ ಬಂಧುಗಳ‌ ಒತ್ತಾಯವಾಗಿದೆ. ಸರ್ಕಾರಿ ಆಸ್ಪತ್ರೆ ಮುಂದೆ ಬಂಧುಗಳ‌ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಕೈಗೊಂಡಿದ್ದು ಸತ್ಯಾಸತ್ಯತೆ ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ತಾಲಿಬಾನ್ ಹಿಂಸಾಚಾರ : ಭಾರತದಲ್ಲಿ ಡ್ರೈ ಫ್ರುಟ್ಸ್ ಗಳ ಬೆಲೆ ಶೇ.15-20 ರಷ್ಟು ಏರಿಕೆ..!

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.