ಅನ್‌ಲಾಕ್‌; ಸಾಮಾಜಿಕ ಅಂತರ ಮಾಯ

ಶುಚಿಗೊಳಿಸುವ ಬಳಿಕ ಪ್ರವೇಶ ನೀಡಿ ನಿಯಮದಂತೆ ಜನರು ಕುಳಿತು ತಿನ್ನುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದವು.

Team Udayavani, Jun 22, 2021, 8:24 PM IST

Maya

ಯಾದಗಿರಿ: ಜಿಲ್ಲೆಯಲ್ಲಿ ಸೋಂಕು ಪತ್ತೆ ಪ್ರಮಾಣ ಕಡಿಮೆಯಾಗಿದ್ದು ಜೂನ್‌ 21ರಿಂದ ಜುಲೈ 5ರ ವರೆಗೆ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು, ಮೊದಲ ದಿನವಾದ ಸೋಮವಾರ ಎಲ್ಲೆಡೆ ಜನರು ಕೊರೊನಾಗೆ ಯಾರು ಸಾಮಾಜಿಕ ಅಂತರ ಪಾಲಿಸದೇ ಇರುವುದು ಕಂಡು ಬಂತು.

ಜಿಲ್ಲಾ ಕೇಂದ್ರದ ಗಾಂಧಿ ವೃತ್ತದಲ್ಲಿ ಜನ ಜಂಗುಳಿಯೇ ಸೇರಿತ್ತು. ಇವರಲ್ಲಿ ಕೆಲವು ಮಾಸ್ಕ್ ಧರಿಸಿದ್ದರೇ ಇನ್ನು ಕೊರೊನಾ ಯಾವ ಲೆಕ್ಕ ಎನ್ನುವಂತೆ ಮಾಸ್ಕ್ ಮತ್ತು ಅಂತರ ಮರೆತಿದ್ದರು. ಕ್ರೂರಿ ಕೊರೊನಾ ಸಾಕಷ್ಟು ಸಾವು-ನೋವುಗಳನ್ನು ನೀಡಿದ್ದರೂ ಜನರು ಮಾತ್ರ ಎಚ್ಚರಿಕೆ ವಹಿಸದೇ ಮೈಮರೆತಿದ್ದರು.

ಅಗತ್ಯ ವಸ್ತುಗಳು, ಹಣ್ಣು ತರಕಾರಿ, ಕಿರಾಣಿ, ಬಟ್ಟೆ ವ್ಯಾಪಾರ, ಚಿನ್ನಾಭರಣ, ಬೀದಿ ವ್ಯಾಪಾರ ಸೇರಿದಂತೆ ಬಹುತೇಕ ಎಲ್ಲ ವ್ಯವಹಾರ ಆರಂಭವಾಗಿದ್ದು, ಆಭರಣ ಅಂಗಡಿಗಳಲ್ಲಿ ಮಹಿಳೆಯರು ಜೀವಕ್ಕಿಂತ ಹೆಚ್ಚು ಆಭರಣಗಳಿಗೆ ಮಹತ್ವ ನೀಡುತ್ತಿದ್ದು ಕಂಡು ಬಂತು. ರೆಸ್ಟೋರೆಂಟ್‌, ಹೋಟಲ್‌ಗ‌ಳಲ್ಲಿ ಶೇ.50 ಜನರಿಗೆ ಕುಳಿತು ಆಹಾರ ಸೇವಿಸುವುದಕ್ಕೆ ಅನುಮತಿಯಿದ್ದು, ಹೆಸರಾಂತ ಹೋಟೆಲ್‌ಗ‌ಳು ಕೈಗಳನ್ನು ಶುಚಿಗೊಳಿಸುವ ಬಳಿಕ ಪ್ರವೇಶ ನೀಡಿ ನಿಯಮದಂತೆ ಜನರು ಕುಳಿತು ತಿನ್ನುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದವು.

ಇನ್ನು ಸಾರಿಗೆ ಸೌಕರ್ಯವೂ ಆರಂಭವಾಗಿದ್ದು ಮೊದಲ ದಿನವಾಗಿದ್ದರಿಂದ ಹೆಚ್ಚಾಗಿ ಪ್ರಯಾಣಿಕರು ನಿಲ್ದಾಣಗಳಲ್ಲಿ ಕಂಡುಬರಲಿಲ್ಲ. ನೆರೆಯ ತೆಲಂಗಾಣ ಸರ್ಕಾರ ಅಂತರ್‌ ರಾಜ್ಯ ಸಾರಿಗೆಯನ್ನು ಆರಂಭಿಸಿದ್ದು, ಯಾದಗಿರಿ, ಗುರುಮಠಕಲ್‌ ಮಾರ್ಗವಾಗಿ ಪರಗಿ ಘಟಕದ ವಾಹನಗಳು ಹೈದರಾಬಾದ್‌ ಮಾರ್ಗದಲ್ಲಿ ಸಂಚರಿಸಿದವು. ಖಾಸಗಿ ವಾಹನಗಳಿಗೆ ಯಾವುದೇ ಲಗಾಮು ಇಲ್ಲದಂತಾಗಿದ್ದು ಮನಸೋ ಇಚ್ಚೇ ಪ್ರಯಾಣಿಕರನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದರೂ ಯಾರು ಕೇಳಿವವರಿಲ್ಲದಂತಾಗಿದೆ.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.