ಲಸಿಕೆ ವಿತರಣೆ ತೀವ್ರಗೊಳಿಸಲುಡಿಸಿ ಡಾ| ರಾಗಪ್ರಿಯಾ ಸೂಚನೆ
Team Udayavani, Aug 15, 2021, 3:01 PM IST
ಯಾದಗಿರಿ: ಕೋವಿಡ್ ಲಸಿಕೆ ನೀಡುವುದನ್ನುಇನ್ನಷ್ಟು ತೀವ್ರಗೊಳಿಸಿ ದೈನಂದಿನ ಸಾಧನೆಹೆಚ್ಚಿಸಲು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾಆರ್. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರ ಅಧಿ ಕಾರಿಗಳ ಸಭೆ ನಡೆಸಿಮಾತನಾಡಿದ ಅವರು, ಮೊದಲನೇಡೋಸ್ ಲಸಿಕೆ ಇನ್ನೂ ಪಡೆಯದವರನ್ನುಹೆಚ್ಚು ಗುರಿಯಾಗಿರಿಸಿ ಲಸಿಕೆ ನೀಡಿಕೆಚುರುಕುಗೊಳಿಸಬೇಕು. ಯುವಜನತೆಯಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿಮೂಡಿಸಬೇಕು. ಲಸಿಕೆ ಸಂಗ್ರಹ ಪೂರ್ಣಪ್ರಮಾಣದಲ್ಲಿ ಬಳಕೆಯಾಗುವಂತೆಗಮನಹರಿಸಬೇಕು. ಕಾಲೇಜು ಹಾಗೂಜನಸಂದಣಿಯ ಕಚೇರಿಗಳಲ್ಲೂ ಲಸಿಕೆಕಾರ್ಯಕ್ರಮ ನಡೆಸಬೇಕು ಎಂದರು.
ಶಿಕ್ಷಣ ಇಲಾಖೆ ಎಲ್ಲ ಶಿಕ್ಷಕರುಲಸಿಕೆ ಅಭಿಯಾನದಲ್ಲಿ ಸಂಪೂರ್ಣತೊಡಗಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿಲಸಿಕೆ ಗುರಿ ಹೆಚ್ಚಿಸಲು ಶಿಕ್ಷಕರುಪ್ರಯತ್ನಿಸಬೇಕು. ನಿರ್ಲಕ್ಷé ತೋರಿದವರವಿರುದ್ಧ ಕ್ರಮ ಜರುಗಿಸಲು ಡಿಡಿಪಿಐಗೆನಿರ್ದೇಶಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುವಲಸಿಕೆ ಕಾರ್ಯಕ್ರಮ ಡಾಟಾ ಎಂಟ್ರಿ ಆಯಾಗ್ರಾಪಂಗಳಲ್ಲಿ ನಮೂದಿಸಬೇಕು. ಇದಕ್ಕೆಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ಜವಾಬ್ದಾರರಾಗಿರುತ್ತಾರೆ ಎಂದುಜಿಲ್ಲಾಧಿ ಕಾರಿ ತಿಳಿಸಿದರು.ಈ ವೇಳೆ ಅಪರ ಜಿಲ್ಲಾಧಿ ಕಾರಿಶಂಕರಗೌಡ ಸೋಮನಾಳ, ಜಿಲ್ಲಾಆರೋಗ್ಯಾ ಧಿಕಾರಿ ಡಾ| ಇಂದುಮತಿಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳುಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ