ಕಾಂಗ್ರೆಸ್‌ ಮಾಯವಾಗಿ, ಬಿಜೆಪಿ ಭದ್ರ ಕೋಟೆಯಾಗಲಿದೆ ಕಲ್ಯಾಣ


Team Udayavani, Aug 27, 2022, 3:21 PM IST

9kalyan

ಸೈದಾಪುರ: ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ವರ್ಗಗಳ ಸಮುದಾಯ ಮತ್ತು ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಪ್ರಾತಿನಿಧ್ಯ ನೀಡುತ್ತಿರುವುದರಿಂದ ಮುಂದಿನ 20 ವರ್ಷಗಳ ಕಾಲ ಕಾಂಗ್ರೆಸ್‌ ಮಾಯವಾಗಿ, ಈ ಭಾಗ ಬಿಜೆಪಿಯ ಭದ್ರಕೋಟೆಯಾಗುವುದು ಎಂದು ವಿ.ಪ. ನೂತನ ಸದಸ್ಯ ಬಾಬುರಾವ್‌ ಚಿಂಚನಸೂರ ತಿಳಿಸಿದರು.

ಪಟ್ಟಣದ ಐರೆಡ್ಡಿ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್‌ ಮತಕ್ಷೇತ್ರದ ಸೈದಾಪುರ ಮತ್ತು ಬಳಿಚಕ್ರ ಹೋಬಳಿಯ ಸರ್ವ ಸಮಾಜದ ಮುಖಂಡರು ಮತ್ತು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗದಲ್ಲಿನ ಜನರಿಗೆ ಮುಟ್ಟಿಸುವ ಮೂಲಕ ಮುಂದಿನ 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಭಾರಿ ಅಂತರದ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಸಂಸದ ಡಾ| ಉಮೇಶ ಜಿ. ಜಾಧವ ಮಾತನಾಡಿ, ಬಿಜೆಪಿ ಹಿಂದುಳಿದ ವರ್ಗಗಳ ದೊಡ್ಡ ಶಕ್ತಿ ಬಾಬುರಾವ್‌ ಚಿಂಚನೂರು ಅವರಿಗೆ ಎಂಎಲ್‌ಸಿ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಹೊಸ ಹುರುಪು ಮೂಡಿಸಿದೆ ಎಂದರು.

ಭೀಮಣ್ಣಗೌಡ ಕ್ಯಾತ್ನಾಳ, ಪ್ರಕಾಶಗೌಡ ಸೈದಾಪುರ, ಮಲ್ಲಣ್ಣಗೌಡ ಕೂಡ್ಲೂರು, ಬಸುಗೌಡ ಐರೆಡ್ಡಿ, ಶ್ರೀಧರ ಘಂಟಿ ಬಾಡಿಯಾಲ, ಮಲ್ಲಣ್ಣಗೌಡ ದುಪ್ಪಲ್ಲಿ, ಹಿರಿಯ ಮುಖಂಡ ಬಸವರಾಜಯ್ಯಸ್ವಾಮಿ ಬದ್ದೇಪಲ್ಲಿ, ಭೀಮರೆಡ್ಡಿ ನ್ಯಾಯವಾದಿ ಶೆಟ್ಟಿಹಳ್ಳಿ, ಮುಕುಂದ ಕುಮಾರ ಅಲಿಝಾರ್‌, ರವೀಂದ್ರ ಮಲ್ಲೋರ್‌, ಹನುಮಂತ ಈಡ್ಲೂರ್‌, ತಾಪಂ ಮಾಜಿ ಸದಸ್ಯ ಚಂದಪ್ಪ ಕಾವಲಿ, ಶರಣಪ್ಪಗೌಡ ಬಾಲಛೇಡ್‌, ಶರಣಬಸವ ಸ್ವಾಮಿ ಬದ್ದೇಪಲ್ಲಿ, ಸುರೇಶ ಆನಂಪಲ್ಲಿ, ರಮೇಶ ಭೀಮನಹಳ್ಳಿ, ಮರೆಪ್ಪ ಕಟ್ಟಮನಿ, ಭೀಮಣ್ಣ ಮಡಿವಾಳ, ಅಮರೇಶ ನಾಯಕ, ಮಲ್ಲೇಶ ನಾಯಕ, ರಾಜು ದೊರೆ, ಬಸು ನಾಯಕ, ಲಕ್ಷ್ಮಣ ಓಬಲಾಪುರ, ಶ್ರೀದೇವಿ ಶೆಟ್ಟಿಹಳ್ಳಿ, ಶರಣಗೌಡ ಮಲ್ಹಾರ, ಬಸವರಾಜ ಹಿರೇನೂರು, ಶಂಕರ ಕಂದಕೂರು, ಖತಲಪ್ಪ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.