ವೀರಶೈವ ಸಮುದಾಯದ ಏಳ್ಗೆಗೆ ಶ್ರಮಿಸಿ

ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಶಾಸಕ ಮುದ್ನಾಳ ಕರೆ

Team Udayavani, Feb 21, 2021, 5:55 PM IST

Work hard for the community

ಯಾದಗಿರಿ: ಸಮಾಜದ ಏಳ್ಗೆಗಾಗಿ ಎಲ್ಲರೂ ದುಡಿಯಬೇಕು. ವೀರಶೈವ ಲಿಂಗಾಯತ ಸಮಾಜದಲ್ಲಿ ಅನೇಕರು ಬಡವರಿದ್ದಾರೆ. ಅಂತವರಿಗೆ ಸಹಾಯ ಮಾಡಬೇಕು. ಅಂದಾಗಲೇ ಮಾತ್ರ ಸಮಾಜ ಅಸ್ಥಿತ್ವಕ್ಕೆ ಬಂದಿರುವುದಕ್ಕೆ ಸಾರ್ಥಕವಾಗಲಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಕರೆ ನೀಡಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನಾವೆಲ್ಲರೂ ಸೇರಿ ಹಣಕಾಸಿನ ಸಹಾಯ ಮಾಡಬೇಕು. ಬಹುತೇಕರ ಬಡ ವಿದ್ಯಾರ್ಥಿಗಳು ಐಎಎಸ್‌ ಹಾಗೂ ಐಪಿಎಸ್‌ ಓದುವ ಹಂಬಲವಿರುತ್ತದೆ. ಆದರೆ, ಅವರಿಗೆ ತೀವ್ರ ಆರ್ಥಿಕ ಅಡಚಣೆ ಇರುತ್ತವೆ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ನೆರವು ನೀಡಬೇಕು. ಪ್ರಸ್ತುತ ಆಯ್ಕೆಯಾದ ಸಮಾಜದ ಪದಾ ಧಿಕಾರಿಗಳು ಸಮಾಜದ ಪರ ಕೆಲಸ ಮಾಡಲಿ ಎಂದರು.

ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಸೋಮಶೇಖರ ಮಣ್ಣೂರು ಮಾತನಾಡಿ, ಮುಂಬರುವ ದಿನಗಳಲ್ಲಿ ಸಮಾಜ ಪರ ಕೆಲಸ ಮಾಡುವುದರ ಜೊತೆಗೆ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆ ಮಾಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಮಾತನಾಡಿ, ಸಮಾಜದಲ್ಲಿ ಹುದ್ದೆ ಹೊಂದುವುದು ಪ್ರಮುಖವಲ್ಲ. ಸಮಾಜದ ಏಳ್ಗೆಗಾಗಿ ಎಲ್ಲರೂ ಕೈಜೋಡಿಸಬೇಕು. ಈಗಿನ ಜಿಲ್ಲಾ ಹಾಗೂ ಯುವ ಘಟಕ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೂತನ ಸದಸ್ಯರ ಹೆಸರು ನೋಂದಾಯಿಸುವ ಮೂಲಕ ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರನ್ನು ಹೊಂದಬೇಕು ಎಂದರು.

ಅಯ್ಯಣ್ಣ ಹುಂಡೇಕಾರ ಮಾತನಾಡಿದರು. ಯಾದಗಿರಿಯಲ್ಲಿ ವೀರಶೈವ ವಸತಿ ನಿಲಯ ನಿರ್ಮಾಣಕ್ಕೆ ಕಲಬುರಗಿ ವೀರಶೈವ ಮಹಾಸಭಾ ಘಟಕದ ಶರಣುಕುಮಾರ ಮೋದಿ ಹಾಗೂ ಮಹಾದೇವಪ್ಪ ಅಬ್ಬೆತುಮಕೂರು ತಲಾ ಒಂದು ಲಕ್ಷ ಹಾಗೂ ಬಂಡೆಪ್ಪ ಆಕಳ ಅವರು 50 ಸಾವಿರ ರೂ. ದೇಣಿಗೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಘಟಕಕ್ಕೆ ಆಯ್ಕೆಯಾದ ಹಾಗೂ ಯುವ ಘಟಕಕ್ಕೆ ಆಯ್ಕೆಯಾದ ಪದಾ ಧಿಕಾರಿಗಳನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ವೀರಬಸಂತರೆಡ್ಡಿ ಮುದ್ನಾಳ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್‌, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್‌ ವಜ್ಜಲ್‌, ಮಾಜಿ ಎಂಎಲ್‌ಸಿ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು, ಮಹಾದೇವಪ್ಪ ಅಬ್ಬೆತುಮಕೂರು, ಅವಿನಾಶ ಜಗನ್ನಾಥ್‌, ಡಾ| ಸುಭಾಶಚಂದ್ರ ಕೌಲಗಿ ಇದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.