ಹತ್ತು ದೇವರಕ್ಕಿಂತ ಹೆತ್ತ ತಾಯಿ ಪೂಜಿಸಿ


Team Udayavani, Apr 2, 2018, 3:56 PM IST

yad-2.jpg

ಕೆಂಭಾವಿ: ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿಗೆ ಚೂಡಾಮಣಿಯಾಗು, ಜಗಕ್ಕೆ ಜ್ಯೋತಿಯಾಗು ಎಂದು ತಾಯಿ ಹರಸುತ್ತಾಳೆ. ಆದ್ದರಿಂದ ಹತ್ತು ದೇವರನ್ನು ಪೂಜಿಸುವುದಕ್ಕಿಂತ ಹೆತ್ತ ತಾಯಿಯನ್ನು ಪೂಜಿಸುವುದು ಶ್ರೇಷ್ಠ ಎಂದು ವಿಜಯಪುರ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಬಿ.ಎನ್‌. ಪಾಟೀಲ್‌ ಇಬ್ರಾಹಿಂಪೂರ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಅಕ್ಕ ಸಾಂಸ್ಕೃತಿಕ ಪ್ರತಿಷ್ಠಾನ ರಂಗಂಪೇಟ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ದಿ. ರೂಪಾದೇವಿ ಪಾಟೀಲ ಸ್ಮರಣಾರ್ಥ ರವಿವಾರ ನಡೆದ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಮಹಿಳಾ ಕವಿಗೋಷ್ಠಿ, ಗಾಯನ, ಸಾಧಕ ಮಹಿಳೆಯರಿಗೆ ಅಕ್ಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನು, ಚೀನಾದ ಕನ್‌ಫೂಸಿಯಸ್‌, ಮಾರ್ಟಿನ್‌ ಸೇರಿದಂತೆ ಹಲವು ತತ್ವಜ್ಞಾನಿಗಳು ಹೆಣ್ಣಿಗೆ ಸ್ಥಾನಮಾನ ಬೇಡ, ಹೆಣ್ಣು ಸ್ವಾತಂತ್ರ್ಯ ಬಯಸುವುದೆ ಅಪರಾಧ ಎಂಬ ವ್ಯವಸ್ಥಿತ ಸಂಚು ಪ್ರಾಚೀನ ಕಾಲದಲ್ಲಿತ್ತು. ಆದರೆ 12ನೇ ಶತಮಾನದಲ್ಲಿ ಪುರುಷರಷ್ಟೆ ಹೆಣ್ಣಿಗೂ ಸ್ವಾತಂತ್ರ್ಯ ಕೊಟ್ಟು, ಅವರಿಗೂ ಕೂಡ ಪುರಷರಷ್ಟೆ ವಿಚಾರಣಾ ಶಕ್ತಿ ಇದೆ. ಅವಳು ಕೂಡ ಸಬಲೆ ಎಂಬುವುದನ್ನು ತೋರಿಸಿಕೊಟ್ಟ ಕೀರ್ತಿ ಶರಣರಿಗೆ ಸಲ್ಲುತ್ತದೆ ಎಂದು ಹೇಳಿದರು. 

ಜಾನಪದ ಅಕಾಡೆಮಿ ಸದಸ್ಯ ವಿಜಯ ಕುಮಾರ ಸೋನಾರೆ ಹಾಗೂ ವಿಜಯಲಕ್ಷ್ಮೀ ಅಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ಹೀರೆಮಠದ ಚನ್ನಬಸ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
 
ನಂತರ ನಡೆದ ಮಹಿಳಾ ಕವಿಗೋಷ್ಠಿಯಲ್ಲಿ ನೀಲಮ್ಮ ನಾಗರಬೆಟ್ಟ, ಜಯಶ್ರೀ ಹಿರೇಮಠ, ನೀಲಮ್ಮ ಮಲ್ಲೆ, ಶ್ರೀಪಲ್ಲವಿ ಕೆಂಭಾವಿ, ಚೇತನಾ ಬಿ.ಆರ್‌, ಶಂಕ್ರಮ್ಮ ಹಿರೇಮಠ ಸೇರಿದಂತೆ ಸುಮಾರು 15 ಜನ ಮಹಿಳಾ ಕವಯತ್ರಿಯರು, ಮಹಿಳಾ ಸ್ಥಾನಮಾನ, ಶೋಷಣೆ, ಬಾಲ್ಯ ವಿವಾಹ, ಇತ್ಯಾದಿ ಕುರಿತು ಕವನ ವಾಚನ ಮಾಡಿದರು.

 ಜಾನಪದ ಕಲಾ ಪ್ರದರ್ಶನ: ಹಿರಿಯ ಭಜನಾ ಗಾಯಕಿ ಶಾಂತಮ್ಮ ಅರಗಿ ಹಾಗೂ ಅವರ ತಂಡ, ಯಮನಮ್ಮ ಎಮ್‌. ವಜ್ಜಲ್‌ ಹಾಗೂ ಅವರ ತಂಡ, ಮಾಲಾಶ್ರೀ ಯರಗೋಳ ಹಾಗೂ ಅವರ ತಂಡದವರಿಂದ ಭಜನಾ ಪದ, ತತ್ವಪದ, ಜಾನಪದ ಗಾಯನ ಕಾರ್ಯಕ್ರಮಗಳು ಜರುಗಿದವು. 

ಅಕ್ಕ ಪ್ರಶಸ್ತಿ ಪ್ರದಾನ: ಖ್ಯಾತ ಕಥೆಗಾರ್ತಿ ಬಿ.ಜೆ. ಪಾರ್ವತಿ, ವಿ ಸೋನಾರೆ, ಸಮಾಜ ಸೇವಕಿ ಸುನಂದಮ್ಮ ತೋಳಬಂದಿ, ಮಹಿಳಾ ಹೋರಾಟಗಾರ್ತಿ ಶೈಲಜಾ ಸ್ಥಾವರಮಠ, ಸಾಹಿತಿ ಕಾಶಿಬಾಯಿ ಭೋಗಶೆಟ್ಟಿ, ಪ್ರಸಿದ್ಧ ಗಾಯಕಿ ರಾಯಚೂರಿನ ಪ್ರತಿಭಾ ಗೋನಾಳ, ರೈತಪರ ಹೋರಾಟಗಾರ್ತಿ ಮಹಾದೇವಿ ಬೇವಿನಾಳಮಠ ಅವರಿಗೆ ಅಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ| ಯಂಕನಗೌಡ ಪಾಟೀಲ, ಉತ್ತಮ ಹೊಟ್ಟಿ, ಈರಣ್ಣಗೌಡ ಹಂದಿಗನೂರ, ಗೀತಾ ಹಿರೇಮಠ, ಮಹಾದೇವಪ್ಪ ವಜ್ಜಲ, ಮಡಿವಾಳಪ್ಪ ಪಾಟೀಲ್‌ ಹೆಗ್ಗಣದೊಡ್ಡಿ, ಮುರುಗೇಶ ಹುಣಸಗಿ, ದೇವಿಂದ್ರ ಕರಡಕಲ್‌, ಚೆನ್ನಮ್ಮ ಪಿ ಅಂಗಡಿ, ನಿಜಗುಣಿ ಬಡಿಗೇರ, ಕಾಳಪ್ಪ ಇತರರು ಇದ್ದರು.

ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆಯ ಸ್ಥಾನಮಾನ ಹಿರಿದಾಗಿದೆ. ಮಾನವೀಯ ಮೌಲ್ಯಗಳನ್ನು ಬಿತ್ತಿ ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಮಹಿಳೆಗೆ ಅಗ್ರ ಸ್ಥಾನವಿದೆ.
 ಪ್ರಕಾಶ ಅಂಗಡಿ, ಜಾನಪದ ಅಕಾಡೆಮಿ ಸದಸ್ಯ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.