ಮುದ್ನಾಳ ಅಭಿಮಾನಿ ಬಳಗದಿಂದ ಸೋಂಕಿತರಿಗೆ ಅನ್ನ-ನೀರು
Team Udayavani, May 9, 2021, 9:42 PM IST
ಯಾದಗಿರಿ: ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಭಿಮಾನಿ ಬಳಗದಿಂದ ಕೊರೊನಾ ಪೀಡಿತರು ಹಾಗೂ ಅವರ ಆರೈಕೆ ಮಾಡುವವರಿಗೆ ಆಹಾರ, ನೀರು ಒದಗಿಸುವ ಕಾರ್ಯ ನಡೆಯುತ್ತಿದ್ದು, ಶನಿವಾರ ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ್ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನೀರು ವಿತರಿಸಿದರು.
ಸ್ವತಃ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಅವರು ನಗರದ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಆಹಾರ ತಯಾರಿಕೆಯಲ್ಲಿ ನಿರತರಾಗಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ವೀಕ್ಷಿಸಿದರು.
ಅಗತ್ಯವಿರುವ ಜನರಿಗೆ ಆಹಾರ ಮತ್ತು ನೀರು ತಲುಪಿಸಲು ಶ್ರಮಿಸುತ್ತಿರುವ ಕಾರ್ಯಕರ್ತರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ಸೋಮನಾಥ ಜೈನ್, ಭೀಮನಗೌಡ ಕ್ಯಾತನಾಳ, ಮಹಾದೇವಪ್ಪ ಯಲ್ಸತ್ತಿ, ಹನುಮಾನದಾಸ ಮುಂದಡ, ಸಿದ್ದಪ್ಪಗೌಡ ಕಾಳಬೆಳಗುಂದಿ, ಹಣಮಂತರೆಡ್ಡಿ ಮುದ್ನಾಳ, ರಾಚನಗೌಡ ಮುದ್ನಾಳ, ಚಂದ್ರು ಗೋಗಿ, ಮಲ್ಲಣ್ಣಗೌಡ ಮಾಲಿ ಪಾಟೀಲ್ ಹತ್ತಿಕುಣಿ, ಮಾರುತಿ ಕಲಾಲ್, ಅಯ್ಯಣ್ಣ ಹುಂಡೇಕಾರ್, ರಮಾದೇವಿ ಕಾವಲಿ, ಪರವಿನ್ ಬೇಗಂ, ಚಂದ್ರಕಲಾ, ಸುನಿತಾ ಚವ್ಹಾಣ, ರವಿ ಮುದ್ನಾಳ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ
FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗಾರೆಡ್ಡಿ
Yadagiri; ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ
Yadagiri; ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್