ಯಾದಗಿರಿ: ಲಂಚ ಪಡೆಯುತ್ತಿದ್ದ ವೇಳೆ ಲೆಕ್ಕ ಪರಿಶೋಧನ ಅಧಿಕಾರಿ ಎಸಿಬಿ ಬಲೆಗೆ
Team Udayavani, Sep 23, 2020, 2:54 PM IST
ಯಾದಗಿರಿ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಲಂಚ ಪಡೆಯುತ್ತಿದ್ದ ವೇಳೆ ಲೆಕ್ಕ ಪರಿಶೋಧನಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ರವಿಕುಮಾರ್ ಎಸಿಬಿ ಬಲೆಗೆ ಬಿದ್ದ ಜಿಲ್ಲಾ ಲೆಕ್ಕ ಪರಿಶೋಧನ ಅಧಿಕಾರಿ. ಜಿಲ್ಲಾಡಳಿತ ಭವನದಲ್ಲಿರುವ ಲೆಕ್ಕ ಪರಿಶೋಧನ ಇಲಾಖೆ ಕಚೇರಿಯಲ್ಲಿ ಎಸಿಬಿ ದಾಳಿ ನಡೆದಿದೆ.
ಇದನ್ನೂ ಓದಿ: ಕರ್ನಾಟಕ ಬಂದ್ ಗೆ ರೈತ ಸಂಘಗಳ ನಡುವೆ ಮೂಡದ ಒಮ್ಮತ
ವಾರ್ಷಿಕ ಲೆಕ್ಕ ಪರಿಶೋಧನೆ ಮಾಡುವ ವಿಚಾರವಾಗಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪಸಪುಲ್ ಪಂಚಾಯಿತಿ ಪಿಡಿಒ ಮಲ್ಲಣ್ಣ ಬಳಿ ರವಿಕುಮಾರ್ 40 ಸಾವಿರ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಆದರೇ ಇಂದು ಸುಮಾರು 30 ಸಾವಿರ ಹಣ ಪಡೆಯುವಾಗ ಎಸಿಬಿ ಬೀಸಿದ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ
ಕಲಬುರಗಿ ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣನವರ್ ಮಾರ್ಗದರ್ಶನದಲ್ಲಿ ಯಾದಗಿರಿ ಎಸಿಬಿ ಡಿವೈಎಸ್ಪಿ ಡಿಬಿ ಪಟೇಲ್ ನೇತೃತ್ವದಲ್ಲಿ ದಾಳಿ. ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ