ಯಾದಗಿರಿ ಮತ್ತೆ ಎಂಟು ಮಂದಿಗೆ ಸೋಂಕು


Team Udayavani, Jul 2, 2020, 10:46 AM IST

02-July-08

ಯಾದಗಿರಿ: ಇಷ್ಟು ದಿನಗಳಿಂದ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಟು ಹೊಂದಿರುವ ಸೋಂಕಿತರೇ ಹೆಚ್ಚಾಗಿ ಪತ್ತೆಯಾಗಿ ಸಾಕಷ್ಟು ಆತಂಕ ಸೃಷ್ಟಿಸಿದ್ದರು. ಇದೀಗ ಸೋಂಕಿನ ಸಂಪರ್ಕರಕ್ಕೆ ಬರದ ಜನರು ಮತ್ತು ಸೋಂಕಿತರ ಸಂಪರ್ಕದಿಂದಲೇ ಸಮುದಾಯಕ್ಕೆ ಸೋಂಕು ಹರಡುತ್ತಿರುವುದು ಕಂಡು ಬರುತ್ತಿದೆ.

ಬುಧವಾರ ಮತ್ತೆ 8 ಜನರಲ್ಲಿ ಸೋಂಕು ದೃಢವಾಗಿದ್ದು ಇವರಲ್ಲಿ ಸುರಪುರ ಸಾರಿಗೆ ಘಟಕದ ಚಾಲಕ (ಪಿ-8228)ನ ಸಂಪರ್ಕದಿಂದ ಮತ್ತೆ ಇಬ್ಬರಿಗೆ ಸೋಂಕು ತಗುಲಿದೆ. ಹುಣಸಗಿ ತಾಲೂಕಿನ ಯಣ್ಣಿವಡಗೇರಾದ 38 ವರ್ಷದ ಪುರುಷ (ಪಿ-15475), ಸುರಪುರ ತಾಲೂಕಿನ ಚಿಂಚೋಡಿಯ 34 ವರ್ಷದ ಪುರುಷ (ಪಿ-15476)ಗೆ ಸೋಂಕು ತಗುಲಿದೆ.

ಇನ್ನು ಸಂಪರ್ಕವೇ ಪತ್ತೆಯಾಗದ 3 ಜನ ಗುರುಮಠಕಲ್‌ ತಾಲೂಕಿನ ಬದ್ದೇಪಲ್ಲಿಯ 30 ವರ್ಷದ ಮಹಿಳೆ (ಪಿ-15480), ಯಾದಗಿರಿಯ ಮುಸ್ಲಿಮ್‌ಪುರ ಗಾಂಧಿ ಚೌಕ್‌ನ 28 ವರ್ಷದ ಮಹಿಳೆ (ಪಿ-15481) ಹಾಗೂ ಹೊನಗೇರಾದ 28 ವರ್ಷದ ಪುರುಷ (ಪಿ-15482)ಗೆ ಸೋಂಕು ವಕ್ಕರಿಸಿದೆ. ಮಹಾರಾಷ್ಟ್ರದ ನಂಟು ಇರುವ ಮೂವರಲ್ಲಿ ಶಹಾಪುರ ತಾಲೂಕಿನ ಉರ್ಸ್‌ಗುಂಡಗಿಯ ಇಬ್ಬರು 35 ವರ್ಷದ ಮಹಿಳೆ (ಪಿ-15477), 20 ವರ್ಷದ ಮಹಿಳೆ (ಪಿ-15478) ಹಾಗೂ ಗೋಗಿಪೇಠದ 28 ವರ್ಷದ ಪುರುಷ (ಪಿ-15479) ಸೋಂಕಿಗೆ ಗುರಿಯಾಗಿದ್ದಾರೆ. ಬುಧವಾರ 132 ಜನರ ಮಾದರಿ ಸಂಗ್ರಹಿಸಲಾಗಿದ್ದು, 998 ಜನರ ವರದಿ ಬರಬೇಕಿದೆ. ಇಂದು 275 ವರದಿ ನೆಗೆಟಿವ್‌ ಸೇರಿ ಈವರೆಗೆ 24097 ಜನರ ವರದಿ ನೆಗೆಟಿವ್‌ ಬಂದಿದೆ. ಹೊಸದಾಗಿ ಒಂದು ಕಂಟೈನ್ಮೆಂಟ್‌ ಝೋನ್‌ ರಚಿಸಲಾಗಿದ್ದು ಅವುಗಳ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಈವರೆಗೆ 949 ಸೋಂಕಿತರಲ್ಲಿ 837 ಜನರು ಗುಣಮುಖವಾಗಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.