ಕೋವಿಡ್ ಯೋಧರಿಗೆ ಸನ್ಮಾನ
Team Udayavani, Jul 2, 2020, 2:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಮಹಾಮಾರಿ ಕೋವಿಡ್ ಹರಡುವಿಕೆ ತಡೆಗಟ್ಟುವಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ವೈದ್ಯರ ಸೇವೆ ಪರಿಗಣಿಸಿ ಮೌನೇಶ್ವರ ದೇವಸ್ಥಾನ ಸಮಿತಿಯ ವತಿಯಿಂದ ಬುಧವಾರ ವೈದ್ಯರ ದಿನಾಚರಣೆ ಅಂಗವಾಗಿ ಸಮಸ್ತ ವೈದ್ಯರ ಪರವಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್. ಪಾಟೀಲ ಮತ್ತು ಡಾ| ಭಗವಂತ ಅವರನ್ನು ಸನ್ಮಾನಿಸಲಾಯಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ರಾಜು ಹೆಂದೆ, ಉಭಯ ಕೋವಿಡ್ ಸೇನಾನಿ ವೈ„ದ್ಯರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ದೇವಸ್ಥಾನ ಸಮಿತಿ ಸದಸ್ಯರುಗಳಾದ ಅಯ್ಯಣ್ಣ ಹುಂಡೇಕಾರ್, ಚನ್ನಪ್ಪಗೌಡ ಮೋಸಂಬಿ, ಬಸವಂತ್ರಾಯ ಮಾಲಿಪಾಟೀಲ, ತಿಪ್ಪಣ್ಣ ಹೂಗಾರ, ದೇವರಾಜ ವರ್ಕನಳ್ಳಿ, ಸದಸ್ಯರು ವೈದ್ಯರಿಗೆ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’