ಸಾವಯವ ಸಿರಿಧಾನ್ಯ ಮೇಳಕ್ಕೆ ಚಾಲನೆ

ತುಂತುರು-ಸೂಕ್ಷ್ಮ ಹನಿ ನೀರಾವರಿ-ಜಲ ಕೃಷಿ ಅಳವಡಿಕೆ ಪದ್ಧತಿ ಮಾಹಿತಿ ಲಭ್ಯ

Team Udayavani, Jan 27, 2020, 4:25 PM IST

27-Janauary-26

ಯಾದಗಿರಿ: ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಷನ್‌ ರಸ್ತೆ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನಗಳವರೆಗೆ ಹಮ್ಮಿಕೊಂಡಿರುವ ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳಕ್ಕೆ ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ ರವಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳ ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಹೆಚ್ಚಿನ ರೈತರು ಪ್ರದರ್ಶನ ವೀಕ್ಷಿಸಬೇಕು. ತುಂತುರು ಮತ್ತು ಸೂಕ್ಷ್ಮ ಹನಿ ನೀರಾವರಿ ಹಾಗೂ ಜಲ ಕೃಷಿ ಅಳವಡಿಕೆ ಪದ್ಧತಿ ಕುರಿತು ತಾಂತ್ರಿಕವಾಗಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಮೇಳದಲ್ಲಿ ಪ್ರದರ್ಶನಕ್ಕಿಡಲಾದ ಫಲಪುಷ್ಪಗಳನ್ನು ಬೆಳೆದ ಕ್ರಮಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಜಮೀನುಗಳಲ್ಲಿ ಪ್ರಯೋಗ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯಗಳ ಮೇಳಗಳ ಕಾರ್ಯಕ್ರಮದಡಿ ಇಲಾಖೆ ವತಿಯಿಂದ ರೈತರು ಬೆಳೆದಿರುವ ವಿವಿಧ ನಮೂನೆ ಹೂವು, ಹಣ್ಣು ಮತ್ತು ತರಕಾರಿ ಪ್ರದರ್ಶಿಸಲಾಗುತ್ತಿದೆ. ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳದಲ್ಲಿ ಹೂವಿನಿಂದ ನಿರ್ಮಿಸಿದ ಮಿನಿ ವಿಧಾನಸೌಧ ಗಮನ ಸೆಳೆಯುತ್ತಿದೆ.

ಜೇನು ಕೃಷಿ ಸೇರಿದಂತೆ ಇತ್ಯಾದಿ ಮಾಹಿತಿಯನ್ನೊಳಗೊಂಡ ಪ್ರದರ್ಶನವನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ವೀಕ್ಷಿಸಬೇಕು ಎಂದು ಸಲಹೆ ನೀಡಿದರು. ನರ್ಸರಿಯಲ್ಲಿ ಬೆಳೆದಿರುವ ವಿವಿಧ ಜಾತಿ ಹಣ್ಣು ಮತ್ತು ಅಲಂಕಾರಿಕ ಸಸ್ಯಗಳನ್ನು ಪ್ರದರ್ಶನ ಮತ್ತು ಸರ್ಕಾರ ನಿಗದಿಪಡಿಸಿದ ಅತಿ ಕಡಿಮೆ ದರದಲ್ಲಿ ಮಾರಾಟಕ್ಕಿಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾಬು ಹೇಳಿದರು.

ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೊಟ್ನಡಗಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಜಂಟಿ ಕೃಷಿ ನಿರ್ದೇಶಕಿ ಆರ್‌. ದೇವಿಕಾ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್‌ ಪಟೇಲ್‌ ಸೇರಿದಂತೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.