ರೈತರ ಮೊಗದಲ್ಲಿ ಸಂತಸ ತಂದ ಮಳೆ
Team Udayavani, Jun 27, 2020, 2:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ. ಜಿಲ್ಲೆಯಲ್ಲಿ ರೈತರು ಮುಂಗಾರು ಬಿತ್ತನೆ ಮಾಡಿದ್ದು ಬೀಜ ಮೊಳಕೆಯೊಡೆದಿರುವ ಸಂದರ್ಭದಲ್ಲಿ ಮಳೆ ಸುರಿದಿರುವುದು ಮೊಳಕೆ ಬೆಳವಣಿಗೆಗೆ ಪೂರಕವಾಗಿದೆ.
ಶಹಾಪುರ ವ್ಯಾಪ್ತಿಯಲ್ಲಿ ಅತೀ ಹೆಚ್ಚು 74 ಮಿ.ಮೀ, ಸುರಪುರ ವ್ಯಾಪ್ತಿಯಲ್ಲಿ 42 ಮಿ.ಮೀ, ಹುಣಸಗಿ 50 ಮಿ.ಮೀ ಮತ್ತು ವಡಗೇರಾ 14 ಮಿ.ಮೀ ಮಳೆಯಾಗಿದ್ದರೆ ಗುರುಮಠಕಲ್ ಹಾಗೂ ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ ಅತಿ ಕಡಿಮೆ ತಲಾ 1ಮಿ. ಮೀ ಮಳೆಯಾಗಿರುವ ಕುರಿತು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ