ಜಿಲ್ಲಾದ್ಯಂತ ಬಣ್ಣದಲ್ಲಿ ಮಿಂದೆದ್ಧ ಜನ

ಪರಸ್ಪರ ಬಣ್ಣ ಎರಚಿ ಸಂತಸ ಹಂಚಿಕೊಂಡ ಚಿಣ್ಣರು-ಯುವಕರು-ಮಹಿಳೆಯರು-ವೃದ್ಧರು

Team Udayavani, Mar 11, 2020, 12:35 PM IST

11-March-8

ಯಾದಗಿರಿ: ಜಿಲ್ಲಾದ್ಯಂತ ಮಂಗಳವಾರ ಸಾರ್ವಜನಿಕರು ಹೋಳಿ ಹಬ್ಬ ಸಂಭ್ರಮದಿಂದ ಆಚರಿಸಿದರು. ವರ್ಷಕ್ಕೊಮ್ಮೆ ಆಚರಿಸುವ ಹೋಳಿ ಹಬ್ಬದಂದು ಜಿಲ್ಲೆಯಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು.

ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚಿ ಕೆಲವರು ಕೊರೊನಾ ವೈರಸ್‌ ಭೀತಿಯಿಂದ ಬಣ್ಣ ಆಡುವುದರಿಂದ ದೂರ ಉಳಿದಿದ್ದರೇ ಇನ್ನೂ ಕೆಲವರು ಅದಾವುದನ್ನು ಲೆಕ್ಕಿಸದೇ ರಂಗಿನ ಓಕಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು.

ಸೋಮವಾರ ರಾತ್ರಿ ವಡಗೇರಾ, ಗುರುಮಠಕಲ್‌ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕಾಮ ದಹನ ಜರುಗಿತು. ಮಂಗಳವಾರ ಬೆಳಗ್ಗಿನಿಂದಲೇ ಬಣ್ಣದ ಓಕಳಿ ಪ್ರಾರಂಭವಾಯಿತು. ಕೋಲಿವಾಡದಲ್ಲಿ ಎರಡು ಬಣ್ಣದ ಬಂಡಿಗಳಿಗೆ ಡಿವೈಎಸ್‌ಪಿಯು. ಶರಣಪ್ಪ, ಸಿಪಿಐ ಶರಣಗೌಡ ನ್ಯಾಮನವರ್‌ ಮತ್ತು ನಗರಸಭೆ ಸದಸ್ಯರಾದ ಪ್ರಭಾವತಿ ಮಾರುತಿ ಕಲಾಲ್‌, ಚನ್ನಕೇಶವಗೌಡ ಬಾಣತಿಹಾಳ, ಅಂಬಯ್ಯ ಶಾಬಾದಿ ಚಾಲನೆ ನೀಡಿದರು.

ಬಣ್ಣದ ಆಟದಲ್ಲಿ ಎಲ್ಲ ಸಮುದಾಯ ಜನ ಉಲ್ಲಾಸದಿಂದ ಪಾಲ್ಗೊಂಡು ಪರಸ್ಪರ ಬಣ್ಣ ಹಚ್ಚಿ ಸೌಹಾರ್ದಯುತವಾಗಿ ಹಬ್ಬ ಆಚರಿಸಿದರು. ಶಾಂತಿ ಸಮಿತಿ ಸದಸ್ಯರಾದ ಅಯ್ಯಣ್ಣ ಹುಂಡೇಕಾರ, ಡಾ| ಸಿದ್ದಪ್ಪ ಹೊಟ್ಟಿ, ನಾಗೇಂದ್ರ ಜಾಜಿ, ನೂರೊಂದಪ್ಪ ಲೇವಡಿ, ಪ್ರಮುಖರಾದ ಶಂಕರ ಗೋಸಿ, ಮಾರುತಿ ಕಲಾಲ್‌, ಮಲ್ಲಯ್ಯ ಪೂಜಾರಿ, ಮಹಾದೇವಪ್ಪ ಗಣಪುರ, ಸಿದ್ದಯ್ಯ ಪೂಜಾರಿ, ಮಾಹದೇವಪ್ಪ, ಯಂಕಪ್ಪ ಗೋಸಿ, ವಿಜಯ ಪಾಟೀಲ ಸೇರಿದಂತೆ ಯುವಕರು, ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಬಣ್ಣ ಆಡಿ ಸಂಭ್ರಮಿಸಿದರು.

ನಿತ್ಯದ ಕೆಲಸದ ಒತ್ತಡಗಳಲ್ಲಿರುವ ಅಧಿಕಾರಿಗಳಿಗೆ ಇಲ್ಲಿನ ಪತ್ರಕರ್ತರು ಹೋಳಿ ಸಂಭ್ರಮದಲ್ಲಿ ತೊಡಗುವಂತೆ ಮಾಡಿದರು. ಬೆಳಗ್ಗೆ ಜಿಲ್ಲಾಧಿ ಕಾರಿ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಬಣ್ಣ ಹಚ್ಚಿ ಸಂಭ್ರಮಿಸಿದರು.

ಇನ್ನೂ ಅಂಬೇಡ್ಕರ್‌ ನಗರದಲ್ಲಿ ಯುವತಿಯರು ಪರಸ್ಪರ ಬಣ್ಣ ಎರಚಿ ಸಂತಸ ಪಟ್ಟರು. ಹೋಳಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್‌ ಹಾಗೂ ಗೃಹ ರಕ್ಷಕ ದಳದ ನಿಯೋಜನೆ ಮಾಡಲಾಗಿತ್ತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.