ಮಹಿಳೆಯರಿಗೆ ಶೌಚಾಲಯ ನಿರ್ಮಿಸಲು ಜಾಗ ದಾನ


Team Udayavani, Mar 10, 2021, 8:31 PM IST

yadagiri news

ಯಾದಗಿರಿ: ಮಹಿಳಾ ದಿನಾಚರಣೆಗೆ ಹೂವು ನೀಡಿ, ಸಂದೇಶ ಕಳುಹಿಸಿಶುಭಾಶಯ ಕೋರುವವರೇ ಹೆಚ್ಚು.ಆದರೆ, ಮಹಿಳೆಯರಿಗಾಗಿ ಸುಸಜ್ಜಿತ ಶೌಚಾಲಯ ನಿರ್ಮಿಸಲು ವ್ಯಕ್ತಿಯೊಬ್ಬ ತನ್ನ ಸ್ವಂತ ಜಾಗವನ್ನೇ ನೀಡಿ ನಾರಿಯರ ಗೌರವ ಕಾಪಾಡುವ ಮಾದರಿ ಕೆಲಸ ಮಾಡಿದ್ದಾರೆ.ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಸುಮಾರು30-40 ಕುಟುಂಬಗಳಿದ್ದು, ಅಂದಾಜು 100 ಜನರು ವಾಸವಾಗಿದ್ದಾರೆ.

ಇಲ್ಲಿನಮಹಿಳೆಯರಿಗಾಗಿ ಶೌಚಾಲಯವಿಲ್ಲದೇಸಾಕಷ್ಟು ತೊಂದರೆ ಅನುಭವಿಸುವಂತಾಗಿದ್ದು,ಅನಿವಾರ್ಯವಾಗಿ ಶೌಚಕ್ಕೆ ರಾತ್ರಿ ಹೊತ್ತುಬಯಲಿಗೆ ತೆರಳುವ ಪ್ರಸಂಗ ಎದುರಾಗಿತ್ತು.ಇದನ್ನು ಅರಿತ ತಾಂಡಾದ ವ್ಯಕ್ತಿ ಶೇಟ್ಯಾರಾಠೊಡ ತನ್ನ 600 ಚದರ ಅಡಿ ಸ್ವಂತಜಾಗವನ್ನು ಸಾಮಾಜಿಕ ಕಳಕಳಿಯಿಂದ ಮಹಿಳೆಯರ ಶೌಚಾಲಯ ನಿರ್ಮಾಣಕ್ಕೆಉಚಿತವಾಗಿ ದಾನ ಮಾಡಿದ್ದಾರೆ.

ತಾಂಡಾದಮಹಿಳೆಯರು ಗೌರವದಿಂದ ಬಾಳಬೇಕು ಎಂಬುವುದು ಇವರ ಹೆಬ್ಬಯಕೆ.ಜಾಗ ದಾನ ನೀಡಿರುವ ಶೇಟ್ಯಾ ಅವರಿಗೆ ವಡಗೇರಾ ಗ್ರಾಪಂನಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆ ಬಳಿಕ ಅಧ್ಯಕ್ಷೆ ನರಸಮ್ಮಹಾಗೂ ಜನಪ್ರತಿನಿಧಿಗಳು ವಿಶೇಷವಾಗಿಸನ್ಮಾನಿಸಿ ಧನ್ಯವಾದ ಸಲ್ಲಿಸಿದ್ದಾರೆ.

ಕಂಠಿ ತಾಂಡಾದಲ್ಲಿ ದಾನಿ ಸ್ಥಳವನ್ನು ನೀಡಿದ್ದು, ಸಾಮೂಹಿಕ ಸುವ್ಯವಸ್ಥಿತ ಶೌಚಾಲಯ ನಿರ್ಮಾಣ ಮಾಡಲು ಅವಕಾಶವಿದೆ. ಈ ಬಗ್ಗೆ ಮೇಲಧಿಕಾರಿಗಳಿಗೆವರದಿ ಸಲ್ಲಿಸಲಾಗುವುದು. ಮಹಿಳೆಯರಿಗಾಗಿ ಶೌಚಾಲಯ ನಿರ್ಮಾಣಕ್ಕೆ ಜಾಗವನ್ನುನೀಡಿದ ದಾನಿ ಇತರರಿಗೆ ಪ್ರೇರಣೆಯಾಗಿದ್ದಾರೆ. ವಡಗೇರಾದಲ್ಲಿ ಇಕ್ಕಟ್ಟಾದ ಮನೆಗಳಿದ್ದು,ಸಾಮೂಹಿಕ ಶೌಚಾಲಯದ ಬೇಡಿಕೆಯಿದೆ. ಇಲ್ಲಿಯೂ ಜಾಗದ ಸಮಸ್ಯೆಯಿದೆ.

ಮಲ್ಲಿಕಾರ್ಜುನ ಸಜ್ಜನ್‌, ಪಿಡಿಒ ವಡಗೇರಾ

 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.