ಯಾದಗಿರಿ: ಸೋಂಕಿತರ ಸಂಖ್ಯೆ 970ಕ್ಕೆ ಏರಿಕೆ


Team Udayavani, Jul 4, 2020, 8:49 AM IST

ಯಾದಗಿರಿ: ಸೋಂಕಿತರ ಸಂಖ್ಯೆ 970ಕ್ಕೆ ಏರಿಕೆ

ಯಾದಗಿರಿ: ಜಿಲ್ಲೆಯಲ್ಲಿ ಜು.3ರಂದು 7 ವರ್ಷದ ಬಾಲಕ ಸೇರಿ ಒಟ್ಟು 14 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 970ಕ್ಕೆ ಏರಿಕೆಯಾಗಿದೆ.

ಹುಣಸಗಿ ತಾಲೂಕಿನ ಬ್ಯಾಲದಗಿಡ ತಾಂಡಾದ 90 ವರ್ಷದ ಪುರುಷ (ಪಿ-18392) ಅದೇ ತಾಂಡಾದ 19 ವರ್ಷದ ಯುವತಿ (ಪಿ-18393), ಯಾದಗಿರಿ ತಾಲೂಕಿನ ಅಚ್ಚೋಲಾ ಗ್ರಾಮದ 25 ವರ್ಷದ ಪುರುಷ (ಪಿ-18394), ಅದೇ ಗ್ರಾಮದ 22 ವರ್ಷದ ಮಹಿಳೆ (ಪಿ-18395), ಯಾದಗಿರಿ ತಾಲೂಕಿನ ಅಬ್ಬೆತುಮಕೂರ ಗ್ರಾಮದ 35 ವರ್ಷದ ಪುರುಷ (ಪಿ-18396), ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದ 32 ವರ್ಷದ ಪುರುಷ (ಪಿ-18397), 28 ವರ್ಷದ ಮಹಿಳೆ (ಪಿ-18398) ಮತ್ತು ಶಹಾಪುರ ತಾಲೂಕಿನ ಕರಣಗಿ ಗ್ರಾಮದ 7 ವರ್ಷದ ಬಾಲಕ (ಪಿ-18399), ಅನಪುರ ಗ್ರಾಮದ 40 ವರ್ಷದ ಪುರುಷ (ಪಿ-18400), ಕರಣಗಿ ಗ್ರಾಮದ 60 ವರ್ಷದ ಪುರುಷ (ಪಿ-18401)ಸೇರಿದಂತೆ ಅಬ್ಬೆತುಮಕೂರ ಗ್ರಾಮದ 70 ವರ್ಷದ ಪುರುಷ (ಪಿ-18402), ಸುರಪುರ ತಾಲೂಕಿನ ದಿವಳಗುಡ್ಡದ 37 ವರ್ಷದ ಮಹಿಳೆ (ಪಿ-18403), 19 ವರ್ಷದ ಯುವಕ (ಪಿ-18404) ಸುರಪುರ ಬಸ್‌ ಡಿಪೋದ 44 ವರ್ಷದ ಪುರುಷ (ಪಿ-18405) ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.

ಬ್ಯಾಲದಗಿಡ ತಾಂಡಾದ ವೃದ್ಧ ಮತ್ತು ಯುವತಿ ಪಿ-11265ರ ಸಂಪರ್ಕದ ಹಿನ್ನೆಲೆ ಹೊಂದಿದ್ದು, ದಿವಳಗುಡ್ಡದ ವ್ಯಕ್ತಿಗಳು 10659ರ ಸಂಪರ್ಕದ ಹಿನ್ನೆಲೆ ಹೊಂದಿದ್ದಾರೆ. ಸುರಪುರ ಬಸ್‌ ಡಿಪೋದ ವ್ಯಕ್ತಿ 10660ರ ಸಂಪರ್ಕ ಹೊಂದಿದ್ದು, ಅಚ್ಚೋಲಾ ಮತ್ತು ಅಬ್ಬೆತುಮಕೂರ ಗ್ರಾಮದ ವ್ಯಕ್ತಿಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಉಳಿದ 5 ಜನ ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಗೂ ಗುಜರಾತ್‌ ರಾಜ್ಯದಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿರುತ್ತಾರೆ. ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸುವ ಮೂಲಕ ಕೋವಿಡ್‌-19 ಮುಕ್ತ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.