ವಾಹನ ನೋಂದಣಿಗೆ ಮುಗಿಬಿದ್ದ ಜನ

ಮಾರ್ಚ್‌ 15ರ ವರೆಗೆ 2 ಸಾವಿರ ದ್ವಿಚಕ್ರ-120 ಕಾರು-334 ಸಾರಿಗೆ ವಾಹನ ನೋಂದಣಿ

Team Udayavani, Mar 20, 2020, 12:28 PM IST

20-March-8

ಯಾದಗಿರಿ: ಬಿಎಸ್‌-4 ಮಾದರಿ ದ್ವಿಚಕ್ರ ವಾಹನಗಳ ನೋಂದಣಿಗೆ ಮಾರ್ಚ್‌
31ಕ್ಕೆ ಗಡುವು ನೀಡಲಾಗಿದ್ದು, ಕೊರೊನಾ ಭೀತಿ ಮದ್ಯೆಯೂ ಸಾರಿಗೆ ಇಲಾಖೆಯಲ್ಲಿ ಹೊಸ ವಾಹನಗಳ ನೋಂದಣಿಗೆ ಜನರು ಮುಗಿಬಿದ್ದಿದ್ದಾರೆ.

ಈ ಹಿಂದೆಯೇ ವಾಹನ ಖರೀದಿಸಿ ನೋಂದಾಯಿಸದೆ ಇರುವ ವಾಹನಗಳು ಹಾಗೂ ಹೊಸ ವಾಹನಗಳನ್ನು ಖರೀದಿಸಿ ಇದುವರೆಗೂ ನೋಂದಣಿ ಮಾಡಿಸದೆ ವಾಹನ ಚಾಲನೆ ಮಾಡುತ್ತಿರುವ ಬಿಎಸ್‌-4 ವಾಹನ ಮಾಲೀಕರು ಅವಶ್ಯಕ ಶುಲ್ಕ, ತೆರಿಗೆ ಪಾವತಿ ಮಾಡಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ತಮ್ಮ ವಾಹನ ಹಾಜರುಪಡಿಸಿ ನೋಂದಾಯಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಏಪ್ರಿಲ್‌ 1ರಿಂದ ದೇಶದಲ್ಲಿ ಭಾರತ್‌ ಸ್ಟೇಜ್‌-4 ಮಾಪನದ ವಾಹನಗಳನ್ನು ಮಾರಾಟ ಅಥವಾ ನೋಂದಣಿ ಮಾಡಿಸುವಂತಿಲ್ಲ. ಏಪ್ರಿಲ್‌ 1ರಿಂದ ಬಿಎಸ್‌-6 ವಾಹನಗಳ ನೋಂದಣಿ ಆರಂಭಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ 2020ರ ಫೆ.1ರಿಂದ ಮಾರ್ಚ್‌ 15ರ ವರೆಗೆ ಜಿಲ್ಲೆಯಲ್ಲಿ 2 ಸಾವಿರ ದ್ವಿಚಕ್ರ ವಾಹನಗಳ ನೋಂದಣಿಯಾಗಿದೆ. 120 ಕಾರು, 334 ಸಾರಿಗೆ ವಾಹನ (ಗೂಡ್ಸ್‌, ಬಸ್‌ ಇತರೆ) ನೋಂದಣಿಯಾಗಿರುವ ಮಾಹಿತಿ ಲಭ್ಯವಾಗಿದೆ. ಆದರೆ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ಭೀತಿಯಿಂದಾಗಿ ಜನರು ಮನೆ ಬಿಟ್ಟು ಹೊರಬಾರದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಮುನ್ನೆಚ್ಚರಿಕೆಯಾಗಿ ಶಾಲೆ, ಕಾಲೇಜು, ಸಾರ್ವಜನಿಕರು ಸೇರುವ ಮಾಲ್‌, ಸಿನಿಮಾ ಮಂದಿರ ಮುಚ್ಚಲು ಆದೇಶಿಸಿದೆ. ಆದರೆ ಸಾರ್ವಜನಿಕರು ಹೆಚ್ಚಾಗಿ ಸೇರುವ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಆತಂಕದ ಮಧ್ಯೆಯೂ ಸಿಬ್ಬಂದಿ ಮಾಸ್ಕ್ ಧರಿಸಿ ಎಚ್ಚರದಿಂದ ನಿತ್ಯದ ಕಾರ್ಯ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಸಾರ್ವಜನಿಕರನ್ನು ಹೆಚ್ಚಿನ ಸಮಯ ಕಾಯಲು ಬಿಡದೇ ಅಧಿಕಾರಿಗಳು ತಕ್ಷಣವೇ ವಾಹನಗಳನ್ನು ಪರಿಶೀಲಿಸಿ ನೋಂದಣಿ ಪ್ರಕ್ರಿಯೆ ನಡೆಸುತ್ತಿದ್ದಾರೆ. ಜಗತ್ತಿನೆಲ್ಲೆಡೆ ಕೊರೊನಾ ಭೀತಿಯಿರುವ ಹಿನ್ನೆಲೆಯಲ್ಲಿ ಬಿಎಸ್‌4 ವಾಹನಗಳ ನೋಂದಣಿಗೆ ಹೆಚ್ಚಿನ ಕಾಲಾವಕಾಶ ಕೊಡಬೇಕು ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬಿಎಸ್‌ 4 ವಾಹನಗಳನ್ನು ಮಾರ್ಚ್‌ 31ರೊಳಗೆ ನೋಂದಣಿ ಮಾಡಿಸಿಕೊಳ್ಳಲು ಅವಕಾಶವಿದೆ. ಬಳಿಕ ಅಂತಹ ವಾಹನಗಳ ನೋಂದಣಿ ಸಾಧ್ಯವಾಗಲ್ಲ. ಏಪ್ರಿಲ್‌ 1ರಿಂದ ಬಿಎಸ್‌ 6
ಮಾದರಿ ವಾಹನಗಳ ನೋಂದಣಿ ಆರಂಭವಾಗಲಿದೆ.
ವಸಂತ ಚವ್ಹಾಣ,
ಪ್ರಾದೇಶಿಕ ಸಾರಿಗೆ ಅಧಿಕಾರಿ

ಮಾರ್ಚ್‌ 31ರೊಳಗೆ ಬಿಎಸ್‌-4 ವಾಹನ ನೋಂದಣಿ ಮಾಡಿಸಿಕೊಳ್ಳಬೇಕು. ಈಗ ಯುಗಾದಿ ಹಬ್ಬವೂ ಹತ್ತಿರದಲ್ಲಿಯೇ ಇದೆ. ಆಗ ಸಾಕಷ್ಟು ಜನರು ಹೊಸ ವಾಹನ ಖರೀದಿಸುತ್ತಾರೆ. ಮೇಲಾಗಿ ಕೊರೊನಾ ಆತಂಕದಿಂದ ಜನರು ಹೊರಗಡೆ ಬರಲು ಹೆದರುವಂತಾಗಿದೆ.ಆದ್ದರಿಂದ ನೋಂದಣಿಗೆ ಹೆಚ್ಚಿನ ಸಮಯಾವಕಾಶ ನೀಡಿದರೆ ಅನುಕೂಲವಾಗುತ್ತದೆ.
 ಸಾಯಬಣ್ಣ,
ವಾಹನ ಮಾಲೀಕ

„ಅನೀಲ ಬಸೂದೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.