![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು
Team Udayavani, May 26, 2024, 8:28 PM IST
![1-qwewqe](https://www.udayavani.com/wp-content/uploads/2024/05/1-qwewqe-3-620x465.jpg)
ಯಾದಗಿರಿ: ಜಿಲ್ಲಾದ್ಯಂತ ಸುರಿದ ಬಿರುಗಾಳೆ ಸಮೇತ ಮಳೆಗೆ ಧರಗೆ ಮರಗಳು ಉರುಳಿದ ಘಟನೆ ನಡೆದಿದೆ. ಜಿಲ್ಲೆಯ ಸೈದಾಪುರ, ನಾಯ್ಕಲ್, ಖಾನಾಪುರ, ಗುರುಸುಣಗಿ ಗ್ರಾಮಗಳಲ್ಲಿ ಜೋರು ಗಾಳಿ ಸಮೇತ ಮಳೆಯಾಗಿದೆ.ಜಿಲ್ಲೆಯ ಗುರಸುಣಗಿ ಗ್ರಾಮ ಬಳಿ ಗಾಳೆ ಮಳೆಗೆ ಬೃಹತ್ ಮರ ಉರುಳಿ ರಸ್ತ ಬಿದ್ದ ಪರಿಣಾಮ ಯಾದಗಿರಿ- ಶಹಾಪುರ ಮುಖ್ಯರಸ್ತ ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತು.
ಶಹಾಪುರ ಮುಖ್ಯ ರಸ್ತೆಯ ನಾಯ್ಕಲ್ ಕ್ರಾಸ್ ನಿಂದ ಗುರಸುಣಗಿ ಗ್ರಾಮದವರೆಗೆ ವಾಹನಗಳು ಸಂಚಾರಕ್ಕೆ ಪರದಾಡುವ ಸ್ಥಿತಿ ತಲುಪಿತು. ಮರ ಉರುಳಿ ಎರಡು ತಾಸು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಯವರು ಬರದೇ ಇರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಯಿತು.
ಇಬ್ರಾಹಿಮಪುರ ತಾಂಡಾದಲ್ಲಿ ಮರವೊಂದು ಧರಗೆ ಉರುಳಿದ ಪರಿಣಾಮ ವಿದ್ಯುತ್ ಕಂಬ ಹಾಗೂ ವೈಯರ್ ರಸ್ತೆಯ ಮೇಲೆ ಬಿದ್ದು ತಾಂಡಾದ ಜನರಿಗೆ ಕೆಲಕಾಲ ಭಯದ ವಾತಾವರಣ ಸೃಷ್ಟಿಸಿತು. ಇಬ್ರಾಹಿಮಪುರ, ಗುರುಸುಣಗಿ, ನಾಯ್ಕಲ್, ಖಾನಾಪುರ, ಮನಗನಹಾಳ, ಗುಂಡಳ್ಳಿ, ಚಟ್ನಳ್ಳಿ, ತಂಗಡಗಿ ಸೇರದತೆ ಅನೇಕ ತಾಂಡಾಗಳಲ್ಲಿ ದಾರಿಯುದ್ದಕ್ಕೂ ಮರಗಳು ಬಿದ್ದವು, ಹೊಲ-ಗದ್ದೆಗಳು ಜಲಾವೃತಗೊಂಡಿವೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.