ನಾಡಿದ್ದು ವಿಭಾಗ ಮಟ್ಟದ ಚಿಂತನಾ ಸಮಾವೇಶ

ಬೌದ್ಧ ಧರ್ಮದ ಅರ್ಥ, ಸಾರವನ್ನು ಅರಿತು ಹಳ್ಳಿ-ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲು ಸಹಕಾರಿ

Team Udayavani, Feb 26, 2021, 6:44 PM IST

ನಾಡಿದ್ದು ವಿಭಾಗ ಮಟ್ಟದ ಚಿಂತನಾ ಸಮಾವೇಶ

ಯಾದಗಿರಿ: ಜಿಲ್ಲೆಯ ಶಹಾಪುರದ ಸಾರಿಪುತ್ರ ಬುದ್ಧವಿಹಾರ, ಧಮ್ಮಗಿರಿಯಲ್ಲಿ ಫೆ.28ರ ಬೆಳಿಗ್ಗೆ 11ರಂದು ನಡೆಯುವ ಕಲಬುರಗಿ ವಿಭಾಗದ ಮಟ್ಟದ ಚಿಂತನಾ ಸಮಾವೇಶ ಮತ್ತು ದೀಕ್ಷಾ ಕಾರ್ಯಕ್ರಮದಲ್ಲಿ ಎಲ್ಲಾ ದಲಿತ ನಾಯಕರಿಗೆ ಬೌದ್ಧ  ದೀಕ್ಷೆ ನೀಡಲಾಗುವುದು ಎಂದು ಪೂಜ್ಯ ಬಂತೆ ವರಜ್ಯೋತಿ ಅಣದೂರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ| ಅಂಬೇಡ್ಕರ್‌ ಅವರು ಬೌದ್ಧ ದಿಧೀಕ್ಷೆ ಪಡೆದು ಅಕ್ಟೋಬರ್‌ಗೆ 65 ವರ್ಷಗಳಾಗಲಿದ್ದು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅಂಬೇಡ್ಕರ್‌ ನೀಡಿರುವ ಸಂಪತ್ತು ಎಂದು ವ್ಯಾಖ್ಯಾನಿಸಿದರು. ಶಹಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಜಿಲ್ಲೆಗಳ ಬಂತೆಜಿಗಳು ಆಗಮಿಸಲಿದ್ದಾರೆ ಎಂದರು.

ಮೊದಲು ಮುಖಂಡರಿಗೆ ದೀಕ್ಷೆ ನೀಡುವುದರಿಂದ ಬೌದ್ಧ ಧರ್ಮದ ಅರ್ಥ, ಸಾರವನ್ನು ಅರಿತು ಹಳ್ಳಿ-ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ. ಹಾಗಾಗಿ ಮೊದಲು ನಾಯಕರಿಗೆ ದೀಕ್ಷೆ ನೀಡುವ ನಿರ್ಧಾರ ಮಾಡಲಾಗಿದೆ ಎಂದರು.

ದಲಿತ ಮುಖಂಡ ಮರೆಪ್ಪ ಚಿಟ್ಟರಕರ್‌ ಮಾತನಾಡಿ, ಬೌದ್ಧ ಧಮ್ಮದ ಕಡೆ ನಮ್ಮ ಏಕತಾ ನಡೆ ಕಾರ್ಯಕ್ರಮಕ್ಕೆ ಎಲ್ಲಾ ಸಂಘಟನೆಗಳು ಒಗ್ಗಟ್ಟಾಗಿದ್ದು, ದಲಿತ ಸಂಘಟನೆಗಳ ಒಕ್ಕೂಟ, ಬೌದ್ಧ ದಾಖಲಾತಿ ಆಂದೋಲನ ಹಾಗೂ ವಿಶ್ವ ಧಮ್ಮ ಸಂಘ ಬೆಂಗಳೂರು ಸಹಯೋಗದಲ್ಲಿ ನಡೆಯಲಿದ್ದು, ಡಾ| ಅಂಬೇಡ್ಕರ್‌ರ ಧಮ್ಮ ಕ್ರಾಂತಿಯ ಪೂರ್ವಾಪರ, ಧಮ್ಮದ ಬಗ್ಗೆ ದಲಿತ ಸಂಘಟನೆಗಳು ಈವರೆಗೆ ತಳೆದ ನಿಲುವು-ಆತ್ಮಾವಲೋಕನ ಮತ್ತು ಧಮ್ಮದಲ್ಲಿ ಎಲ್ಲಾ ಜಾತಿ ಉಪಜಾತಿಗಳನ್ನು ಒಳಗೊಳ್ಳುವ ಬಗೆ ಹಾಗೂ 2021ರ ಬೃಹತ್‌ ಧಮ್ಮ ಧೀಕ್ಷಾ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚಿಂತನೆ ನಡೆಯಲಿದೆ ಎಂದು ವಿವರಿಸಿದರು. ಈ ವೇಳೆ ಮಹಾದೇವ ದಿಗ್ಗಿ, ಶರಣು ನಾಟೇಕರ್‌, ಅಶೋಕ ಹೊಸಮನಿ, ಗೋಪಾಲ ತಳಗೇರಾ, ಶಿವಕುಮಾರ ಕುರಕುಂಬಳ, ಉಪೇಂದ್ರ ವಟಾರ್‌ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.