ಕಾರ್ಯಾರಂಭವಾಗದ ಕುಡಿವ ನೀರಿನ ಘಟಕಗಳು


Team Udayavani, Jun 26, 2019, 10:31 AM IST

26-June-4

ಯಡ್ರಾಮಿ: ಕನ್ಯಾ ಪ್ರೌಢಶಾಲೆ ತರಗತಿ ಕೋಣೆಗಳ ಪಕ್ಕದಲ್ಲಿಯೇ ಪ್ರಾರಂಭಿಸಲಾಗಿರುವ ನೀರಿನ ಘಟಕ.

ಯಡ್ರಾಮಿ: ಸಾರ್ವಜನಿಕರಿಗೆ, ಮಕ್ಕಳಿಗೆ ಕುಡಿಯಲು ಶುದ್ಧ ನೀರು ಕೊಡುವ ಮಹತ್ವದ ಕೆಲಸ ಆಯಾ ಸ್ಥಳೀಯ ಆಡಳಿತ ಸಂಸ್ಥೆಗಳ ಜವಾಬ್ದಾರಿ ಆಗಿದೆ. ಆದರೆ ಅಳವಡಿಸಲಾದ ಕುಡಿಯುವ ನೀರಿನ ಘಟಕಗಳು ತಾಲೂಕು ಸೇರಿದಂತೆ ಮಳ್ಳಿ ಗ್ರಾಮದಲ್ಲಿ ಪ್ರಾರಂಭವಾಗದೇ ಹೆಸರಿಗಷ್ಟೇ ಸೀಮಿತವಾಗಿವೆ.

ಯಡ್ರಾಮಿ ಪಟ್ಟಣದ ಸರಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಶುದ್ಧ ನೀರಿನ ಘಟಕ ಅಳವಡಿಸಿ ವರ್ಷ ಕಳೆಯುತ್ತಿದ್ದರೂ ಪ್ರಾರಂಭವಾಗಿಯೇ ಇಲ್ಲ. ಅಳವಡಿಸುವಾಗ ಈ ಘಟಕ ವಿದ್ಯಾರ್ಥಿಗಳಿಗೆ ಎಂದು ಹೇಳಲಾಗಿತ್ತು. ಅದನ್ನೀಗ ಸಾರ್ವಜನಿಕವಾಗಿ ಉಪಯೋಗಿಸಬೇಕು ಎಂದು ಸ್ಥಳೀಯ ಪಂಚಾಯತಿ ಅಧಿಕಾರಿಗಳು ಹೇಳುತ್ತಿದ್ದಾರೆ ಎನ್ನುವ ಆರೋಪ ಶಾಳೆಯ ಶಿಕ್ಷಕರದ್ದಾಗಿದೆ.

ಶಾಲೆ ಆವರಣದಲ್ಲಿ ನೀರಿನ ಘಟಕ ಅಳವಡಿಸಿ ಅದನ್ನು ಸಾರ್ವಜನಿಕವಾಗಿ ಬಳಸಿದರೆ ಶಾಲೆ ವಿದ್ಯಾರ್ಥಿಗಳ ಆಟ-ಪಾಠಕ್ಕೆ ತೊಂದರೆ ಆಗುತ್ತದೆ ಎನ್ನುವ ಕನಿಷ್ಠ ಜ್ಞಾನವೂ ಅಧಿಕಾರಿಗಳಿಗಿಲ್ಲವೇ? ಎನ್ನುತ್ತಾರೆ ಸಾರ್ವಜನಿಕರು.

ಇದು ಪಟ್ಟಣದ ಸಮಸ್ಯೆಯಾದರೆ, ಮಳ್ಳಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾದ ನೀರಿನ ಘಟಕವೂ ಪ್ರಾರಂಭವಾಗದೇ ಹಳೆಕಟ್ಟಡದಲ್ಲಿ ಅನಾಥವಾಗಿ ನಿಂತಿದೆ. ಸಾರ್ವಜನಿಕರಿಗೂ ಇಲ್ಲ, ಶಾಲೆಗೂ ಪ್ರಯೋಜನಕ್ಕೆ ಬಾರದೇ ಹಾಳಾಗತ್ತಿದೆ.

ಯೋಜನೆಗಳ ಹೆಸರಿನಲ್ಲಿ ಹಣ ಖರ್ಚು ಮಾಡಿ ಘಟಕಗಳನ್ನು ಅಳವಡಿಸಿದ ಮಾತ್ರಕ್ಕೆ ಕೆಲಸ ಮುಗಿಯಿತು ಎನ್ನುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಪರಿಶೀಲಿಸಬೇಕಿಗಿದೆ. ಅಳವಡಿಸಲಾದ ನೀರಿನ ಘಟಕಗಳು ಶಾಲೆಗಳಿಗಾಗಲಿ, ಸಾರ್ವಜನಿಕರಿಗಾಗಲಿ ಸದ್ಭಳಕೆ ಆದಲ್ಲಿ ಯೋಜನೆಗಳ ಕಾರ್ಯ ಸಾರ್ಥಕವಾಗುವುದು ಎನ್ನುವ ಅರಿವು ಸಂಬಂಧಪಟ್ಟವರಿಗೆ ಆಗಬೇಕಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.