ಈ ತಾತನ ಮೈಮೇಲೆ ಇವೆ 60 ಟ್ಯಾಟೂ : ಹಚ್ಚೆ ಬಗ್ಗೆ ಕೇಳಿದ್ರೆ ಏನ್ ಹೇಳ್ತಾರೆ ಗೊತ್ತಾ?


Team Udayavani, Apr 4, 2021, 1:16 PM IST

jhgfdsfghgv

ನವದೆಹಲಿ : ಮನುಷ್ಯನಿಗೆ 60 ವರ್ಷ ಕಳೆದ ಮೇಲೆ ಅರುಳು ಮರುಳು ಅಂತಾರೆ. ಆದ್ರೆ ಕೆಲವು ಮಂದಿ ಮಾತ್ರ 60 ವರ್ಷ ಕಳೆದ ಮೇಲೂ ಸಖತ್ ಆಕ್ಟೀವ್ ಆಗ್ತಾರೆ. ಇದಕ್ಕೆ ಸಾಕ್ಷಿಯಾಗಿದ್ದಾರೆ, ರಷ್ಯಾ ದೇಶದ ವ್ಲಾಡಿಮಿರ್ ಇಲಿಚ್ ಸೆಡಕೋವ್. ಇವರು ತಮ್ಮ ದೇಹದ ಮೇಲೆ ಬರೋಬ್ಬರಿ 60 ಟ್ಯಾಟೂಗಳನ್ನು ಹಾಕಿಸಿಕೊಂಡು ಎಲ್ಲರ ಗಮನ ಸೆಲೆಯುತ್ತಾರೆ.

ವ್ಲಾಡಿಮಿರ್ ಇಲಿಚ್ ಸೆಡಕೋವ್ ಅವರಿಗೆ ಸದ್ಯ 74 ವರ್ಷ. ಈ ವಯಸ್ಸಿನಲ್ಲೂ ತುಂಬಾ ಸ್ಟೈಲಿಶ್ ಉಡುಪು ಧರಿಸಿ ನೋಡುಗರನ್ನು ರಂಜಿಸುತ್ತಾರೆ. ಇವರು ಸಾಹಿತಿ ಕೂಡ ಆಗಿದ್ದು ಕವಿತೆಗಳನ್ನೂ ಬರೆಯುತ್ತಾರಂತೆ.

ಅಲ್ಲದೆ ಚಿತ್ರಕಲೆ ಮಾಡುತ್ತಾರಂತೆ. ಇನ್ನೂ ವಿಶೇಷ ಏನಂದ್ರೆ ಇವರು ತಾವೇ ಚಿತ್ರ ವಿಚಿತ್ರವಾದ ಬಟ್ಟೆಗಳನ್ನು ತಮ್ಮ ಕಯ್ಯಾರ ಹೆಣೆಯುತ್ತಾರಂತೆ. ಇತ್ತೀಚೆಗೆ ಮೇಕೆಯ ಮೇಲೆ ಕುಳಿತುಕೊಂಡು ಪೋಸ್ ನೀಡಿರುವ ವ್ಲಾಡಿಮಿರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

ಟ್ಯಾಟೂ ಕ್ರೇಜ್ ಬಗ್ಗೆ ವ್ಲಾಡಿಮಿರ್ ಅವರನ್ನು ಕೇಳಿದರೆ, ಇದು ನನಗೆ ಖುಷಿ ನೀಡುತ್ತದೆ ಮತ್ತು ಶಕ್ತಿ ನೀಡುತ್ತದೆ. ನನ್ನ 60 ಟ್ಯಾಟೂಗಳು ನನ್ನ ಖುಷಿ ಹಿಂದಿರುವ ಗುಟ್ಟು ಎನ್ನುತ್ತಾರೆ. ಮುಂದಿನ ದಿನಗಳಲ್ಲಿ ನನ್ನ ಸಂಪೂರ್ಣ ದೇಹದ ತುಂಬ ಹಚ್ಚೆ ಹಾಕಿಸಿಕೊಳ್ಳುವ ಆಸೆ ಇದೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ಯಾಟೂ ತಾತ,  ನನ್ನ ಜೀವನದಲ್ಲಿ ಅಹಿತಕರ ಭಾವನೆಯ ವಿರುದ್ಧದ ಹೋರಾಟದಲ್ಲಿ ಟ್ಯಾಟೂ ನನಗೆ ಶಕ್ತಿಯುತ ಸಾಮರ್ಥ್ಯವನ್ನು ನೀಡುತ್ತಿರುವುದರಿಂದ ನನಗೆ ಹಚ್ಚೆ ಬೇಕು. ಇದು ನನಗೆ ಶಕ್ತಿಯನ್ನು ನೀಡುತ್ತದೆ, ಮತ್ತು ಹಿಂದಿನ ನೆನಪುಗಳನ್ನು ಸಹ ತರುತ್ತದೆ ಎಂದಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.