ನಾಲ್ವಡಿ ಕೃಷ್ಣರಾಜ ಒಡೆಯರ್‌ ಅಪರೂಪದ ಪುತ್ಥಳಿ ಸಿದ್ಧ


Team Udayavani, Jul 26, 2021, 6:56 PM IST

25-13

ಚಿಕ್ಕಮಗಳೂರು: ಮೈಸೂರು ಕೇಂದ್ರ ಗ್ರಂಥಾಲಯದ ಹೊಸ ಕಟ್ಟಡದಲ್ಲಿ ಪ್ರತಿಷ್ಠಾಪಿಸಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪುತ್ಥಳಿ ಚಿಕ್ಕಮಗಳೂರು ನಗರದಲ್ಲಿ ಸಿದ್ಧಗೊಳ್ಳುತ್ತಿದೆ. ನಗರದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿರುವ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಶಿಲ್ಪಿ ವಿಶ್ವಕರ್ಮ ಆಚಾರ್ಯ, ವಿದ್ಯಾರ್ಥಿಗಳಾದ ಲೋಹಿತ್‌ಕುಮಾರ್‌, ಶಿವದೀಪ ಪಟೇಲ್‌, ನಿಶ್ಚಿತಗೌಡ, ಸಿಂಚನ ಸಹಕಾರದಲ್ಲಿ 15 ದಿನದಲ್ಲಿ ಎರಡೂವರೆ ಅಡಿ ಎತ್ತರದ ಪುತ್ಥಳಿ ನಿರ್ಮಿಸಿದ್ದಾರೆ.

ಒಡೆಯರ್‌ ದರ್ಬಾರ್‌ ಉಡುಪಿನಲ್ಲಿರುವ ಪುತ್ಥಳಿ ಮೈಸೂರಿನ ಕೆ.ಆರ್‌. ವೃತ್ತದಲ್ಲಿರುವುದನ್ನು ಹೊರತುಪಡಿಸಿದರೆ ಈಗ ಸಿದ್ಧವಾಗುತ್ತಿರುವುದು 2ನೇ ಪುತ್ಥಳಿ. ಮೈಸೂರು ಅರಮನೆ ಸೇರಿದಂತೆ ಹಲವು ಕಡೆಗಳಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಭಾವಚಿತ್ರವನ್ನು ತರಿಸಿಕೊಳ್ಳಲಾಗಿತ್ತು. ಅಂತಿಮವಾಗಿ ದರ್ಬಾರ್‌ ಉಡುಪಿನಲ್ಲಿರುವ ಭಾವಚಿತ್ರವನ್ನು ಆಯ್ಕೆ ಮಾಡಿಕೊಳ್ಳಲಾಯಿತು.

ಪುತ್ಥಳಿ ಮಣ್ಣಿನಲ್ಲಿ ಸಿದ್ಧಗೊಂಡಿದ್ದು ಫೈಬರ್‌ ಮತ್ತು ಕಂಚಿನಲ್ಲಿ ನಿರ್ಮಿಸಲು ವರ್ಗಾವಣೆ ಮಾಡಿಕೊಳ್ಳಬಹುದಾಗಿದೆ. ಪುತ್ಥಳಿಗೆ ಅಂತಿಮ ಸ್ಪರ್ಶ ನೀಡಬೇಕಿದೆ. ಗ್ರಂಥಾಲಯ ಪಿತಾಮಹ ರಂಗನಾಥನ್‌ ಅವರ ಪುತ್ಥಳಿ ನಿರ್ಮಾಣಗೊಳ್ಳಬೇಕಿದ್ದು, ಇದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಮತ್ತು ರಂಗನಾಥನ್‌ ಅವರ ಪುತ್ಥಳಿ ಮೈಸೂರು ಕೇಂದ್ರ ಗ್ರಂಥಾಲಯದಲ್ಲಿ ಅನಾವರಣಗೊಳ್ಳಲಿದೆ ಎಂದು ವಿಶ್ವಕರ್ಮ ಆಚಾರ್ಯ ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.