ಮರ್ಸಿಡೆಸ್‌ ಬೆಂಜ್‌ನಿಂದ ದುಬಾರಿ ಜಿಎಲ್‌ಇ ಎಸ್‌ಯುವಿ


Team Udayavani, Jun 3, 2020, 12:13 PM IST

ಮರ್ಸಿಡೆಸ್‌ ಬೆಂಜ್‌ನಿಂದ ದುಬಾರಿ ಜಿಎಲ್‌ಇ ಎಸ್‌ಯುವಿ

ಮುಂಬೈ: ಮರ್ಸಿಡೆಸ್‌ ಬೆಂಜ್‌ ಭಾರತದಲ್ಲಿ ಹೆಸರುವಾಸಿ ಕಾರು ಕಂಪನಿ. ಪ್ರತೀ ಬಾರಿ ಹೊಸ ಮಾದರಿ ಕಾರನ್ನು ಕಣಕ್ಕಿಳಿಸಿದಾಗಲೂ ಹೊಸತೇನಾದರೂ ವಿಶೇಷವನ್ನು ಅದು ಸೇರಿಸಿರುತ್ತದೆ. ಈ ಬಾರಿ ಅದು ಜಿಎಲ್‌ಇ ಎಸ್‌ಯುವಿ ಸರಣಿಯ ಎರಡು ಭಿನ್ನ ಕಾರುಗಳನ್ನು ಪರಿಚಯಿಸಿದೆ. ಜಿಎಲ್‌ಇ 450 4ಮ್ಯಾಟಿಕ್‌ ಎಲ್‌ಡಬ್ಲ್ಯುಬಿ (88.80 ಲಕ್ಷ ರೂ.), 400 4ಮ್ಯಾಟಿಕ್‌ ಎಲ್‌ಡಬ್ಲ್ಯುಬಿ (89.90 ಲಕ್ಷ ರೂ.)ಕಾರುಗಳು ಮಾರುಕಟ್ಟೆಯನ್ನು ಆಕ್ರಮಿಸಲು ಸಿದ್ಧವಾಗಿವೆ. ಪೆಟ್ರೋಲ್‌, ಡೀಸೆಲ್‌ ಎರಡೂ ಇಂಧನಗಳಿಗೆ ತಕ್ಕಂತೆ ಭಿನ್ನ ಮಾದರಿಗಳಿವೆ. ಎರಡೂ ಬಿಎಸ್‌6 ನಿಯಮಗಳಿಗೆ ಅನುಗುಣವಾಗಿವೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇದೇ ಮೊದಲ ಬಾರಿಗೆ ಭಾರತದಲ್ಲಿನ ತನ್ನ ಎಸ್‌ಯುವಿಗಳಿಗೆ ಮರ್ಸಿಡೆಸ್‌ ಇಕ್ಯೂ ಬೂಸ್ಟ್‌ ತಂತ್ರಜ್ಞಾನವನ್ನು ಅಳವಡಿಸಿದೆ. ಈ ಕಾರುಗಳು ಕೇವಲ 5.7 ಸೆಕೆಂಡ್‌ನ‌ಲ್ಲಿ 100 ಕಿ.ಮೀ. ವೇಗ ಪಡೆದುಕೊಳ್ಳುತ್ತವೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.