ಐಬ್ರೋ ಕೂದಲು ಮತ್ತೆ ಬೆಳೆಯಬೇಕೆ ? ಹಾಗಾದರೆ ಈ ಸುದ್ದಿ ತಪ್ಪದೆ ಓದಿ


Team Udayavani, Apr 13, 2021, 4:55 PM IST

eye-bro

ಕಾಮನಬಿಲ್ಲಿನಂತಹ ಹುಬ್ಬು ಕಥೆ, ಸಿನಿಮಾದಲ್ಲಿನ ನಾಯಕಿಯರಿಗೆ ಸೀಮಿತ. ನಮ್ಮಂಥವರಿಗಲ್ಲಎಂದು ಕೊರಗುವ ಕಾಲ ಇದಲ್ಲ. ಹುಬ್ಬಲ್ಲಿ ಕೂದಲು ಇಲ್ಲದವರಿಗೆ, ಇರುವ ಕೂದಲನ್ನು ಇನ್ನಷ್ಟು ದಟ್ಟವಾಗಿ ಬೆಳೆಸಲು, ಕೂದಲು ಉದುರದಿರಲು ಪ್ರತಿಯೊಂದಕ್ಕೂ ಪರಿಹಾರವಿದೆ.

ಮುಖ್ಯವಾಗಿ ಎಸ್ಜಿಮಾ, ಸೋರಿಯಾಸಿಸ್, ಕೂದಲಿನ ಕೋಶದಲ್ಲಿ ಸೋಂಕಿನಂತಹ ಚರ್ಮದ ಕಾಯಿಲೆಗಳು ನಿಮ್ಮ ಹುಬ್ಬುಗಳ ಸುತ್ತ ತುರಿಕೆ, ಕೆಂಪು ಬಣ್ಣದ ಮೃದು ಬಾವು ಮತ್ತು ಉರಿಯೂತ ಉಂಟುಮಾಡುತ್ತದೆ. ಆಗ ನಿಮ್ಮ ಕೂದಲು ಸ್ವಭಾವಿಕವಾಗಿ ಉದುರುತ್ತದೆ. ಹುಬ್ಬಿನ ಕೂದಲು ಉದುರುವುದರಿಂದ ಆತಂಕಕ್ಕೆ ಒಳಗಾಗುವ ಅಗತ್ಯತೆ ಇಲ್ಲ. ಯಾಕಂದರೆ ಕೆಲವೊಂದು ವಿಧಾನದ ಮೂಲಕ ಐಬ್ರೋ ಕೂದಲನ್ನು ಮತ್ತೆ ಬೆಳೆಯುವಂತೆ ಮಾಡಬಹುದು.

ಐಬ್ರೋ ಕೂದಲು ಮತ್ತೆ ಬೆಳೆಯಲು ಇದನ್ನು ಹಚ್ಚಿ

ಅಲೋವೆರಾ ಜೆಲ್ : ಇದು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ಹಾಗಾಗಿ ಐಬ್ರೋಗೆ ಇದನ್ನು ಹಚ್ಚುತ್ತಾ ಬಂದರೆ ಕೂದಲು ಮತ್ತೆ ಬೆಳೆಯುತ್ತದೆ.

ಈರುಳ್ಳಿ ರಸ : ಇದು ಕೂದಲಿನ ಬೆಳವಣಿಗೆಗೆ ಸಹಕಾರಿ. ಹಾಗಾಗಿ ಈರುಳ್ಳಿ ರಸ ತೆಗೆದು ಅದನ್ನು ಐಬ್ರೋಗೆ ಹಚ್ಚಿದರೆ ಕೂದಲು ಮತ್ತೆ ಹುಟ್ಟುತ್ತವೆ.

ಟೀ ಟ್ರೀ ಆಯಿಲ್ : ಇದು ಚರ್ಮದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಇದು ಕೂದಲಿನ ಬೆಳವಣಿಗೆಗೆ ಸಹಕಾರಿಯಾಗಿದೆ. ಹಾಗಾಗಿ ಟೀಟ್ರೀ ಆಯಿಲ್ ಗೆ ಬಾದಾಮಿ ಎಣ‍್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ.

ಮನೆಯಲ್ಲಿಯೇ ಈ ಮೇಲಿನ ವಿಧಾನಗಳ ಮೂಲಕ ಸುಂದರ ಹಾಗೂ ದಟ್ಟವಾದ ಐಬ್ರೋ ನಿಮ್ಮದಾಗಿಸಿಕೊಳ್ಳಬಹುದು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.