ಕೊಯಂಬತ್ತೂರಿನಲ್ಲಿ ಖ್ಯಾತ ಫ್ಯಾಶನ್ ಡಿಸೈನರ್ ಸತ್ಯ ಪೌಲ್ ವಿಧಿವಶ

ಭಾರತೀಯ ಫ್ಯಾಶನ್ ಉದ್ಯಮಕ್ಕೆ ವಿಶಿಷ್ಟ ದೃಷ್ಟಿಕೋನವನ್ನು ತಂದ ಹೆಗ್ಗಳಿಕೆ ಅವರದ್ದಾಗಿದೆ.

Team Udayavani, Jan 7, 2021, 2:05 PM IST

ಕೊಯಂಬತ್ತೂರಿನಲ್ಲಿ ಖ್ಯಾತ ಫ್ಯಾಶನ್ ಡಿಸೈನರ್ ಸತ್ಯ ಪೌಲ್ ವಿಧಿವಶ

ನವದೆಹಲಿ: ಖ್ಯಾತ ಹಾಗೂ ಹಿರಿಯ ಫ್ಯಾಶನ್ ಡಿಸೈನರ್ (ವಸ್ತ್ರ ವಿನ್ಯಾಸಕಾರ) ಸತ್ಯ ಪೌಲ್ (79ವರ್ಷ) ಅವರು ಗುರುವಾರ(ಜನವರಿ 07, 2021) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಆಧ್ಯಾತ್ಮದತ್ತ ವಾಲಿದ್ದ ಫ್ಯಾಶನ್ ಡಿಸೈನರ್ ಸತ್ಯ ಅವರು ಕೊಯಂಬತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದಲ್ಲಿ ವಯೋ ಸಹಜ ಕಾರಣದಿಂದ ಸಾವನ್ನಪ್ಪಿರುವುದಾಗಿ ಹೇಳಿದೆ.

ಸತ್ಯ ಪೌಲ್ ಅವರ ನಿಧನದ ಬಗ್ಗೆ ಧಾರ್ಮಿಕ ಗುರು, ಇಶಾ ಫೌಂಡೇಶನ್ ಸ್ಥಾಪಕ ಸದ್ಗುರು ಅವರು ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ. “ಸತ್ಯ ಪೌಲ್ ಮಿತಿ ಇಲ್ಲದ ಅಗಾಧ ಉತ್ಸಾಹಿ ವ್ಯಕ್ತಿತ್ವ ಹೊಂದಿದ್ದವರು. ಅವರ ಅದ್ಭುತವಾದ ಚಿಂತನೆಯಿಂದ ಭಾರತೀಯ ಫ್ಯಾಶನ್ ಉದ್ಯಮಕ್ಕೆ ವಿಶಿಷ್ಟ ದೃಷ್ಟಿಕೋನವನ್ನು ತಂದ ಹೆಗ್ಗಳಿಕೆ ಅವರದ್ದಾಗಿದೆ. ಈ ಮೂಲಕ ಅವರಿಗೆ ಸುಂದರ, ಮೌಲ್ವಿಕ ಗೌರವದ ಸಂತಾಪ ಸೂಚಿಸುತ್ತಿರುವುದಾಗಿ ಸದ್ಗುರು ತಿಳಿಸಿದ್ದಾರೆ.

ಸತ್ಯ ಪೌಲ್ ಅವರು 1985ರಲ್ಲಿ ಫ್ಯಾಶನ್ ಇಂಡಸ್ಟ್ರಿಗೆ ಕಾಲಿಟ್ಟಿದ್ದರು. ಹರ್ಯಾಣದ ಗುರ್ಗಾಂವ್ ನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದರು. ಪೌಲ್, ಪುನೀತ್ ನಂದ ಹಾಗೂ ಸಂಜಯ್ ಕಪೂರ್ ಫ್ಯಾಶನ್ ಡಿಸೈನ್ ಕಂಪನಿ ಸ್ಥಾಪಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.