ಮದುಮಗಳಿಗೆ ಒಡವೆಗಳೇ ವೈಯ್ಯಾರ : ಚೆಂದನೆಯ ಆಭರಣ ಆಯ್ಕೆಗೆ ಇಲ್ಲಿವೆ ಕೆಲವು ಟಿಪ್ಸ್


Team Udayavani, Apr 14, 2021, 5:20 PM IST

fcngfgdfxgdf

ಮದುವೆ ಸಮಾರಂಭದಲ್ಲಿ ಎಲ್ಲರ ಕಣ್ಣುಗಳು ಮದುಮಗಳ ಮೇಲೆಯೇ ನೆಟ್ಟಿರುತ್ತವೆ. ಅದರಲ್ಲೂ ಹೆಂಗಳೆಯರು ಹಸೆಮಣೆ ಏರುತ್ತಿರುವ ಚಲುವೆಯ ಉಡುಗೆ-ತೊಡುಗೆ, ಆಕೆ ಧರಿಸಿರುವ ಆಭರಣಗಳ ಬಗ್ಗೆಯೇ ಗುಸು-ಗುಸು,ಪಿಸು-ಪಿಸು ಮಾತನಾಡುತ್ತಿರುತ್ತಾರೆ.

ವಿವಾಹ ಸಮಾರಂಭದಲ್ಲಿ ಅಂದ-ಚೆಂದದ ಒಡವೆಗಳು ಮದುಮಗಳ ಸೌಂದರ್ಯದ ಮೆರೆಗು ಹೆಚ್ಚುವಂತೆ ಮಾಡುತ್ತವೆ ಎನ್ನುವುದು ಎಲ್ಲರೂ ಒಪ್ಪುವಂತಹ ಮಾತು. ಹೀಗಾಗಿ ಮದುವೆ ಮುಂಚೆಯೇ ಹಲವು ಜುವೆಲ್ಲರಿ ಅಂಗಡಿಗಳಿಗೆ ಅಲೆದು, ಅಳೆದು ತೂಗಿ, ಹಲವಾರು ಡಿಸೈನ್‍ಗಳನ್ನು ಪರಿಶೀಲಿಸಿ, ಕೊನೆಗೆ ಎಲ್ಲರಿಗೂ ಇಷ್ಟವಾಗುವಂತಹ ಆಭರಣಗಳನ್ನು ಖರೀದಿಸಲಾಗುತ್ತದೆ.

ಆಭರಣಗಳ ಆಯ್ಕೆಗೆ ಕೆಲವೊಂದು ಟಿಪ್ಸ್ ಇಲ್ಲಿವೆ ನೋಡಿ :

ಆಭರಣಗಳ ಆಯ್ಕೆಯಲ್ಲಿ ಎಡವಿದ್ರೆ ನಿಮ್ಮ ಸಂಪೂರ್ಣ ಲುಕ್ ಹಾಳಾಗಿ ಹೋಗುತ್ತೆ. ಆಭರಣಗಳ ಆಯ್ಕೆ ಸರಿಯಾಗಿದ್ರೆ ನಿಮ್ಮ ವ್ಯಕ್ತಿತ್ವಕ್ಕೂ ಹೊಸದೊಂದು ಕಳೆ ಬರುತ್ತೆ. ಅದ್ರಲ್ಲೂ ಮದುಮಗಳಿಗಂತೂ ಆಭರಣವೇ ಭೂಷಣ.

ಬಂಗಾರ, ಪಚ್ಚೆ, ಹಸಿರು ರತ್ನದ ಆಭರಣಗಳು ವಧುವಿನ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತವೆ. ನಿಮ್ಮ ಮದುವೆಯ ಉಡುಪು ಕೆಂಪು ಬಣ್ಣದ್ದಾಗಿದ್ದರೆ ಈ ಆಭರಣಗಳು ಅದಕ್ಕೆ ಚೆನ್ನಾಗಿ ಹೊಂದಿಕೆಯಾಗುತ್ತವೆ.

ರಿಸೆಪ್ಷನ್ ನ ಸುಂದರ ಸಂಜೆಗಾಗಿ ಮದುಮಗಳಿಗೆ ವೈಟ್ ಗೋಲ್ಡ್ ಆಭರಣಗಳಿದ್ದರೆ ಚೆನ್ನ. ಸುತ್ತ ಮುತ್ತ ವಜ್ರ, ಮಧ್ಯದಲ್ಲಿ ದೊಡ್ಡದೊಂದು ಪಚ್ಚೆ ಇರುವ ಹಾರ ಆ ಸಮಾರಂಭಕ್ಕೆ ಹೇಳಿ ಮಾಡಿಸಿದಂತಿರುತ್ತದೆ. ಕಾಕ್ಟೈಲ್ ರಿಂಗ್ ಗಳನ್ನು ಕೂಡ ಧರಿಸಬಹುದು.

ನೀಲಿ ಬಣ್ಣದ ಧಿರಿಸಿಗೆ ಹಸಿರು ಬಣ್ಣದ ಆಭರಣಗಳು ಸೂಟ್ ಆಗುತ್ತವೆ. ನೀಲಿ ಬಣ್ಣದ ರತ್ನಗಳಿರುವ ಹಸಿರು ಆಭರಣ ಕೂಡ ಚೆನ್ನ. ನೀಲಿ ಹಾಗೂ ಹಸಿರು ಬಣ್ಣದ ಕಾಂಬಿನೇಷನ್ ಸಹಜವಾಗಿಯೇ ಎಲ್ಲರನ್ನೂ ಆಕರ್ಷಿಸುತ್ತದೆ.

ಹಸಿರು ಬಣ್ಣದ ರತ್ನಗಳಿರುವ ಆಭರಣ, ಕೆಂಪು, ಗುಲಾಬಿ, ಹಳದಿ ಮತ್ತು ನೀಲಿ ಬಣ್ಣದ ಸೀರೆ ಅಥವಾ ಇತರ ಮದುವೆ ಧಿರಿಸಿನ ಮೇಲೆ ಚೆನ್ನಾಗಿ ಹೊಂದಿಕೆಯಾಗುತ್ತದೆ. ನೀಲಿ ರತ್ನಾಭರಣ ಕಪ್ಪು ಬಣ್ಣದ ಉಡುಪಿಗೂ ಚೆನ್ನಾಗಿ ಕಾಣುತ್ತದೆ. ಆಭರಣಕ್ಕೆ ತಕ್ಕಂತಹ ಉಡುಪುಗಳನ್ನೇ ಆಯ್ಕೆ ಮಾಡಿಕೊಳ್ಳಿ. ಆಗ ಮಾತ್ರ ಮದುವೆಯ ಲುಕ್ ಪರ್ಫೆಕ್ಟ್ ಎನಿಸುತ್ತದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.