ಉಸಿರಾಟದ ಮೇಲೂ ಗಮನವಿರಲಿ…ಬೆಳಗ್ಗೆದ್ದು ಓಡುವ ಮುನ್ನ ತಿಳಿದುಕೊಳ್ಳಿ

ಬೆಳಗ್ಗೆದ್ದು ಓಡುವವರು ದಿನದಲ್ಲಿ ಹೆಚ್ಚು ನೀರು ಕುಡಿಯುವುದು ಅತ್ಯಗತ್ಯ.

Team Udayavani, Dec 8, 2020, 10:42 AM IST

ಉಸಿರಾಟದ ಮೇಲೂ ಗಮನವಿರಲಿ…ಬೆಳಗ್ಗೆದ್ದು ಓಡುವ ಮುನ್ನ ತಿಳಿದುಕೊಳ್ಳಿ

Representative Image

ಬೆಳಗ್ಗೆದ್ದು ಜಾಗಿಂಗ್‌, ರನ್ನಿಂಗ್‌ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಸರಿಯಾದ ಕ್ರಮದಲ್ಲಿ ಇದನ್ನು ಮಾಡದೆ ಇದ್ದರೆ ಅದು ಆರೋಗ್ಯಕರವಲ್ಲ. ಮುಖ್ಯವಾಗಿ ದೇಹದ ತೂಕ ಇಳಿಸಿ, ಸದೃಢವಾಗಿರಲು ಬಯಸುವವರು ಬೆಳಗ್ಗೆದ್ದು ರನ್ನಿಂಗ್‌ ಮಾಡುತ್ತೀರಾದರೆ ಕೆಲವೊಂದು ವಿಷಯಗಳನ್ನು ತಿಳಿದುಕೊಂಡಿರುವುದು ಅತೀ ಮುಖ್ಯ.

ಶೂಗಳು
ಓಟಕ್ಕೆ ಹೊಸಬರಾಗಿದ್ದರೆ ಗಾಯಗಳಾಗದಂತೆ ಶೂ ಧರಿಸುವುದು ಅತ್ಯಗತ್ಯ. ಹೀಗಾಗಿ ಉತ್ತಮ ಗುಣಮಟ್ಟದ ಮತ್ತು ನಿಮ್ಮ ಕಾಲಿಗೆ ಸೂಕ್ತವಾದ ಶೂಗಳನ್ನೇ ಆಯ್ಕೆ ಮಾಡಿಕೊಳ್ಳಬೇಕು.

ವೇಗದ ಓಟ
ಆರಂಭದಲ್ಲೇ ವೇಗವಾಗಿ ಓಡುವುದರಿಂದ ಅಂತಿಮ ಸಮಯದಲ್ಲಿ ಸುಸ್ತು ಆವರಿಸುತ್ತದೆ. ಹೀಗಾಗಿ ಪ್ರಾರಂಭದಲ್ಲಿ ನಿಧಾನವಾಗಿ ಸಮಯ ಕಳೆದಂತೆ ವೇಗವನ್ನು
ಹೆಚ್ಚಿಸಿಕೊಂಡು ಓಡಬೇಕು. ಆಗ ಮಾತ್ರ ಉತ್ತಮ ಫ‌ಲಿತಾಂಶ ದೊರೆಯುವುದು. ವೇಗವಾಗಿ ಓಡುವಾಗ ಪಾದ ಸರಿಯಾಗಿ ನೆಲ ಮುಟ್ಟುವಂತೆ ಓಡಬೇಕು. ಕೇವಲ ಮುಮ್ಮಡಿಯನ್ನು ನೆಲಕ್ಕೆ ತಾಗಿಸಿ ಓಡಿದರೆ ಗಾಯಗಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಬಟ್ಟೆಗಳು
ಓಡುವಾಗ ಆರಾಮದಾಯಕ ಬಟ್ಟೆಗಳನ್ನು ಧರಿಸಬೇಕು. ಹೆಚ್ಚು ದಪ್ಪದ ಬಟ್ಟೆಗಳು ಓಡುವಾಗ ಸೆಖೆಯ ಅನುಭವ ಕೊಡುತ್ತವೆ. ಜತೆಗೆ ಹೆಚ್ಚು ತೆಳ್ಳಗಿನ ಬಟ್ಟೆಗಳು ಚಳಿಯಿಂದ ಮೈ ಕೊರೆಯುವಂತೆ ಮಾಡುತ್ತವೆ. ಹೀಗಾಗಿ ದೇಹದ ತಾಪಮಾನ ಕಾಪಾಡುವ ಬಟ್ಟೆಗಳ ಆಯ್ಕೆ ಉತ್ತಮ.

ಭಂಗಿ
ಓಡುವಾಗ ದೇಹದ ಭಂಗಿಯತ್ತಲ ಗಮನಹರಿಸಬೇಕು. ಮುಖ್ಯವಾಗಿ ತೋಳುಗಳು ಹಿಂದೆ, ಮುಂದೆ ಸುಲಭವಾಗಿ ಸ್ವಿಂಗ್‌ ಆಗಬೇಕು. ಈ ಬಗ್ಗೆ ತಜ್ಞರಿಂದ ಕೇಳಿ ತಿಳಿಯುವುದು ಉತ್ತಮ.

ಉಸಿರಾಟ
ಓಡುವಾಗ ಉಸಿರಾಟದ ಮೇಲೂ ಗಮನವಿರಲಿ. ಬಾಯಿ ಮತ್ತು ಮೂಗಿನ ಮೂಲಕ ಉಸಿರಾಟ ನಡೆಸುತ್ತಿರಬೇಕು. ಹೀಗೆ ಮಾಡಿದರೆ ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ಆಮ್ಲಜನಕ ದೊರೆಯುತ್ತದೆ. ಇದರಿಂದ ಬೇಗನೆ ಸುಸ್ತಾಗುವುದಿಲ್ಲ.

ನೀರು ಸೇವನೆ
ಬೆಳಗ್ಗೆದ್ದು ಓಡುವವರು ದಿನದಲ್ಲಿ ಹೆಚ್ಚು ನೀರು ಕುಡಿಯುವುದು ಅತ್ಯಗತ್ಯ. ಇಲ್ಲವಾದರೆ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.