ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

ಆಂಧ್ರಪ್ರದೇಶದ ಗೋದಾವರಿ ನದಿ ಪ್ರದೇಶದಲ್ಲಿ ಪತ್ತೆಯಾದ ಕಿತ್ತಳೆ ಬಣ್ಣದ ಬಸವನ ಹುಳು ಜನರಲ್ಲಿ ಕುತೂಹಲ ಮೂಡಿಸಿದೆ

Team Udayavani, Jun 29, 2021, 3:55 PM IST

Basavana-hulu

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನದಿ ಪಾತ್ರದಲ್ಲಿ ಅಪರೂಪದ ಬೃಹತ್ ಗಾತ್ರದ ಸಮುದ್ರ ಬಸವನ ಹುಳು ಪತ್ತೆಯಾಗಿದ್ದು, ಇದು ಹರಾಜಿನಲ್ಲಿ 18 ಸಾವಿರ ರೂಪಾಯಿಗೆ ಮಾರಾಟವಾಗಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಡಿಸಿಎಂ

ಈ ಬಸವನ ಹುಳು ಸೈರಿಂಕ್ಸ್ ಅರುವಾನಸ್ ಪ್ರಬೇಧಕ್ಕೆ ಸೇರಿದ್ದು, ಇದು ಜಗತ್ತಿನಲ್ಲಿಯೇ ಭೂಮಿ ಮತ್ತು ನೀರಿನಲ್ಲಿ ಕಂಡು ಬರುವ ಅತೀ ದೊಡ್ಡ ಬಸವನ ಹುಳುವಾಗಿದೆ ಎಂದು ಹೇಳಿದೆ. ಇದು 70 ಸೆ.ಮೀ.ವರೆಗೆ ಉದ್ದ ಬೆಳೆಯಲಿದ್ದು, 18 ಕೆಜಿವರೆಗೆ ತೂಗಲಿದೆ ಎಂದು ವರದಿ ವಿವರಿಸಿದೆ.

ಇದು ಆಸ್ಟ್ರೇಲಿಯಾ ಕಹಳೆ ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಬಸವನ ಹುಳುವಾಗಿದ್ದು, ಇದು ಅಳಿವಿನಂಚಿನಲ್ಲಿರುವ ಮಾಂಸಾಹಾರಿ ಬಸವನಹುಳು. ಇದರ ಚಿಪ್ಪುಗಳು ಜನಪ್ರಿಯವಾಗಿದ್ದು, ಅದಕ್ಕಾಗಿ ಬೃಹತ್ ಗಾತ್ರದ ಬಸವನಹುಳುಗಳನ್ನು ಕೊಲ್ಲಲಾಗುತ್ತಿದೆ ಎಂದು ತಿಳಿಸಿದೆ.

ಆಂಧ್ರಪ್ರದೇಶದ ಗೋದಾವರಿ ನದಿ ಪ್ರದೇಶದಲ್ಲಿ ಪತ್ತೆಯಾದ ಕಿತ್ತಳೆ ಬಣ್ಣದ ಬಸವನ ಹುಳು ಜನರಲ್ಲಿ ಕುತೂಹಲ, ಅಚ್ಚರಿ ಮೂಡಿಸಿರುವುದಾಗಿ ಎಎನ್ ಐ ಟ್ವೀಟ್ ನಲ್ಲಿ ತಿಳಿಸಿದೆ. ಅಲ್ಲದೇ ಅಪರೂಪದ ಬಸವನ ಹುಳುವಿನ ಚಿತ್ರವನ್ನು ಶೇರ್ ಮಾಡಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

987554

 ಹೈಹೀಲ್ ಹಾಕುತ್ತಿದ್ದಿರಾ ? ಹಾಗಾದರೆ ಈ ಸ್ಟೋರಿ ತಪ್ಪದೆ ಓದಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.