ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

ಆಂಧ್ರಪ್ರದೇಶದ ಗೋದಾವರಿ ನದಿ ಪ್ರದೇಶದಲ್ಲಿ ಪತ್ತೆಯಾದ ಕಿತ್ತಳೆ ಬಣ್ಣದ ಬಸವನ ಹುಳು ಜನರಲ್ಲಿ ಕುತೂಹಲ ಮೂಡಿಸಿದೆ

Team Udayavani, Jun 29, 2021, 3:55 PM IST

Basavana-hulu

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನದಿ ಪಾತ್ರದಲ್ಲಿ ಅಪರೂಪದ ಬೃಹತ್ ಗಾತ್ರದ ಸಮುದ್ರ ಬಸವನ ಹುಳು ಪತ್ತೆಯಾಗಿದ್ದು, ಇದು ಹರಾಜಿನಲ್ಲಿ 18 ಸಾವಿರ ರೂಪಾಯಿಗೆ ಮಾರಾಟವಾಗಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಡಿಸಿಎಂ

ಈ ಬಸವನ ಹುಳು ಸೈರಿಂಕ್ಸ್ ಅರುವಾನಸ್ ಪ್ರಬೇಧಕ್ಕೆ ಸೇರಿದ್ದು, ಇದು ಜಗತ್ತಿನಲ್ಲಿಯೇ ಭೂಮಿ ಮತ್ತು ನೀರಿನಲ್ಲಿ ಕಂಡು ಬರುವ ಅತೀ ದೊಡ್ಡ ಬಸವನ ಹುಳುವಾಗಿದೆ ಎಂದು ಹೇಳಿದೆ. ಇದು 70 ಸೆ.ಮೀ.ವರೆಗೆ ಉದ್ದ ಬೆಳೆಯಲಿದ್ದು, 18 ಕೆಜಿವರೆಗೆ ತೂಗಲಿದೆ ಎಂದು ವರದಿ ವಿವರಿಸಿದೆ.

ಇದು ಆಸ್ಟ್ರೇಲಿಯಾ ಕಹಳೆ ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಬಸವನ ಹುಳುವಾಗಿದ್ದು, ಇದು ಅಳಿವಿನಂಚಿನಲ್ಲಿರುವ ಮಾಂಸಾಹಾರಿ ಬಸವನಹುಳು. ಇದರ ಚಿಪ್ಪುಗಳು ಜನಪ್ರಿಯವಾಗಿದ್ದು, ಅದಕ್ಕಾಗಿ ಬೃಹತ್ ಗಾತ್ರದ ಬಸವನಹುಳುಗಳನ್ನು ಕೊಲ್ಲಲಾಗುತ್ತಿದೆ ಎಂದು ತಿಳಿಸಿದೆ.

ಆಂಧ್ರಪ್ರದೇಶದ ಗೋದಾವರಿ ನದಿ ಪ್ರದೇಶದಲ್ಲಿ ಪತ್ತೆಯಾದ ಕಿತ್ತಳೆ ಬಣ್ಣದ ಬಸವನ ಹುಳು ಜನರಲ್ಲಿ ಕುತೂಹಲ, ಅಚ್ಚರಿ ಮೂಡಿಸಿರುವುದಾಗಿ ಎಎನ್ ಐ ಟ್ವೀಟ್ ನಲ್ಲಿ ತಿಳಿಸಿದೆ. ಅಲ್ಲದೇ ಅಪರೂಪದ ಬಸವನ ಹುಳುವಿನ ಚಿತ್ರವನ್ನು ಶೇರ್ ಮಾಡಿದೆ.

ಟಾಪ್ ನ್ಯೂಸ್

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

4-shobha

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

987554

 ಹೈಹೀಲ್ ಹಾಕುತ್ತಿದ್ದಿರಾ ? ಹಾಗಾದರೆ ಈ ಸ್ಟೋರಿ ತಪ್ಪದೆ ಓದಿ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

Kalabauragi; ಶ್ರಮದಾನ: ಕಾರಿಡಾರ್ ಸುತ್ತಾಡಿ ಕಸಗುಡಿಸಿದ ಡಿ.ಸಿ ಬಿ.ಫೌಜಿಯಾ ತರನ್ನುಮ್

Kalabauragi; ಶ್ರಮದಾನ: ಕಾರಿಡಾರ್ ಸುತ್ತಾಡಿ ಕಸಗುಡಿಸಿದ ಡಿ.ಸಿ ಬಿ.ಫೌಜಿಯಾ ತರನ್ನುಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.