ನೇಲ್‌ ಪಾಲಿಶ್‌, ನೇಲ್‌ ಆರ್ಟ್‌ನಿಂದ ಉಗುರಿಗೆ ಮೆರುಗು ತುಂಬಿ!

ಏನೋ ಕೆಲಸ ಮಾಡುವಾಗ ಕಷ್ಟಪಟ್ಟು ಬೆಳೆಸಿದ್ದ ಉಗುರು ತುಂಡಾಗಿ ಬಿಡುತ್ತದೆ

Team Udayavani, Dec 19, 2020, 5:06 PM IST

ನೇಲ್‌ ಪಾಲಿಶ್‌, ನೇಲ್‌ ಆರ್ಟ್‌ನಿಂದ ಉಗುರಿಗೆ ಮೆರುಗು ತುಂಬಿ!

ಉಗುರಲ್ಲಿ ಹೋಗೋದಕ್ಕೆ, ಕೊಡಲಿ ತಗೊಂಡರು ಎಂಬುದೊಂದು ಗಾದೆ. ಉಗುರಲ್ಲಿ ಹೋಗೋದು ಅಂದ್ರೆ ತೀರಾ ಸಣ್ಣ ವಿಷಯ ಅಂತ ಅರ್ಥ. ಆದ್ರೆ, ಉಗುರನ್ನು ನಮ್ಮ ದೇಹದ ಸಣ್ಣ ಅಂಗ ಅಂತ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ. ಯಾಕಂದ್ರೆ, ಉಗುರು ಕೂಡಾ ಈಗ ಸೌಂದರ್ಯದ ದ್ಯೋತಕ. ಉಗುರನ್ನು ಉದ್ದಕ್ಕೆ ಬೆಳೆಸಬೇಕು, ಅದಕ್ಕೆ ಸರಿಯಾದ ಶೇಪ್‌ ಕೊಟ್ಟು, ನೇಲ್‌ ಪಾಲಿಶ್‌, ನೇಲ್‌ ಆರ್ಟ್‌ನಿಂದ ಅದಕ್ಕೆ ಮೆರುಗು ತುಂಬಬೇಕು. ಅದಕ್ಕಾಗಿ, ಈಗಿನ ಯುವತಿಯರು ಏನೇನೆಲ್ಲಾ ಮಾಡುತ್ತಾರೆ. ಆದರೂ, ಏನೋ ಕೆಲಸ ಮಾಡುವಾಗ ಕಷ್ಟಪಟ್ಟು ಬೆಳೆಸಿದ್ದ ಉಗುರು ತುಂಡಾಗಿ ಬಿಡುತ್ತದೆ, ಆಕಾರ ಕಳೆದುಕೊಂಡು ಬಿಡುತ್ತದೆ ಅಥವಾ ಬಣ್ಣ ಕಳೆದುಕೊಂಡು, ಕಳೆಗುಂದುತ್ತದೆ. ಹಾಗಾಗಬಾರದು ಅಂತಿದ್ರೆ, ಉಗುರನ್ನು ಸದೃಢವಾಗಿಸಬೇಕು. ಅದಕ್ಕಾಗಿ ಕೆಲವು ಸರಳ ಉಪಾಯಗಳು ಇಲ್ಲಿವೆ-

– ರಾತ್ರಿ ಮಲಗುವ ಮುನ್ನ ಆಲಿವ್‌ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ, ಕೈ ಉಗುರುಗಳಿಗೆ ಹಚ್ಚಿ ಮಸಾಜ್‌ ಮಾಡಿ. ನಂತರ, ಹತ್ತಿಯ ಗ್ಲೌಸ್‌ ಧರಿಸಿ ಮಲಗಿ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಕೈ ಉಗುರುಗಳು ಸದೃಢವಾಗಿ ಬೆಳೆಯುತ್ತವೆ.

– ಕಾಲು ಕಪ್‌ ಕೊಬ್ಬರಿಎಣ್ಣೆ, ಕಾಲು ಕಪ್‌ ಜೇನುತುಪ್ಪ ಹಾಗೂ ನಾಲ್ಕು ಹನಿ ರೋಸ್‌ ಎಣ್ಣೆ/ ರೋಸ್‌ ವಾಟರ್‌ ಅನ್ನು ಮಿಶ್ರಣ ಮಾಡಿ. ಅದನ್ನು ಕೊಂಚ ಬೆಚ್ಚಗೆ ಮಾಡಿ, ಅದರಲ್ಲಿ ಉಗುರುಗಳನ್ನು ಅದ್ದಿ ಹದಿನೈದು ನಿಮಿಷದ ನಂತರ ತೊಳೆದುಕೊಳ್ಳಿ. ವಾರಕ್ಕೆ ಎರಡು ಅಥವಾ ಮೂರು ಬಾರಿ ಹೀಗೆ ಮಾಡಿದರೆ ಉಗುರುಗಳು ಮುರಿಯುವುದಿಲ್ಲ.

– ತಾಜಾ ಕಿತ್ತಳೆ ಹಣ್ಣಿನ ರಸದಲ್ಲಿ, ಉಗುರುಗಳನ್ನು ಅದ್ದಿ, ಹತ್ತು ನಿಮಿಷದ ನಂತರ ಅರೆ ಬೆಚ್ಚಗಿನ ನೀರಿನಲ್ಲಿ ಕೈ ತೊಳೆದುಕೊಳ್ಳಿ. ಉಗುರುಗಳು ಗಟ್ಟಿಯಾಗುವವರೆಗೂ ಪ್ರತಿನಿತ್ಯ ಹೀಗೆ ಮಾಡಿ.

– 1 ಚಮದ ಲಿಂಬೆ ರಸಕ್ಕೆ 3 ಚಮಚ ಆಲಿವ್‌ ಎಣ್ಣೆ ಸೇರಿಸಿ ಸ್ವಲ್ಪ ಬಿಸಿ ಮಾಡಿ. ಆ ಮಿಶ್ರಣವನ್ನು ಉಗುರುಗಳಿಗೆ ಲೇಪಿಸಿ, ಹತ್ತು ನಿಮಿಷ ಬಿಟ್ಟು ಕೈ ತೊಳೆಯಿರಿ. ದಿನನಿತ್ಯ ಹೀಗೆ ಮಾಡಿದರೆ ಪರಿಣಾಮಕಾರಿ.

-ಕೊಬ್ಬರಿ ಎಣ್ಣೆ ಮತ್ತು ಹರಳೆಣ್ಣೆಯನ್ನು ಮಿಶ್ರಣ ಮಾಡಿ, ಹಚ್ಚಿದರೆ ಉಗುರುಗಳಿಗೆ ಹೊಳೆಯುವ ಬಣ್ಣ ಬರುತ್ತದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.