ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ


Team Udayavani, Sep 15, 2021, 2:56 PM IST

xgdtgret

ನ್ಯೂಯಾರ್ಕ್: ಈ ವರ್ಷ ನಡೆದ ಜಗತ್ತಿನ ಪ್ರತಿಷ್ಟಿತ ಫ್ಯಾಶನ್ ಶೋ ಮೆಟ್ ಗಾಲಾ (Met Gala)ದಲ್ಲಿ ಪಾಲ್ಗೊಂಡಿದ್ದ ಏಕೈಕ ಭಾರತೀಯ ಮಹಿಳೆ ಸುಧಾ ರೆಡ್ಡಿಯವರು ಎಲ್ಲರ ಗಮನ ಸೆಳೆದಿದ್ದಾರೆ. ಅವರ ಉಡುಗೆ ಫ್ಯಾಶನ್ ಪ್ರಿಯರ ಕಣ್ಣುಗಳನ್ನು ಕುಕ್ಕಿದ್ದರೆ, ಅವರ ಕೈಯಲ್ಲಿದ್ದ ಗಣೇಶನ ವಿಗ್ರಹ ಭಾರತೀಯರ ಮನಸು ಗೆದ್ದಿದೆ.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನಡೆಯದ ಮೆಟ್ ಗಾಲಾ ಈ ಬಾರಿ ಭಾನುವಾರ ಆರಂಭವಾಗಿದೆ. ಜಗದ್ವಿಖ್ಯಾತ ಮಾಡೆಲ್‌ಗಳು, ಸಿನಿಮಾ ತಾರೆಯರು ವಿಭಿನ್ನ ಗೆಟಪ್ ಗಳ ಮೂಲಕ ಈ ಫ್ಯಾಶನ್‌ ಶೋದಲ್ಲಿ ಬೆಡಗು ಬಿನ್ನಾಣಗಳಿಂದ ಕಂಗೊಳಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಜಾಗತಿಕ ಶೋನಲ್ಲಿ ಸುಧಾ ರೆಡ್ಡಿ ಅವರು ಪಾಲ್ಗೊಂಡಿದ್ದರು.

 

View this post on Instagram

 

A post shared by Sudha Reddy (@sudhareddy.official)

ಅಮೆರಿಕದಲ್ಲಿರುವ ಬಿಲಿಯನೇರ್ ಹಾಗೂ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್ಫ್ರಾಸ್ಟಕ್ರ್ಚರ್‌ನ ಎಂಡಿ ಮೇಘ ಕೃಷ್ಣ ರೆಡ್ಡಿ ಅವರ ಪತ್ನಿ ಸುಧಾ ರೆಡ್ಡಿ ಫಲ್ಗುಣಿ ಹಾಗೂ ಶೇನ್ ಪಿಕಾಕ್ ಅವರು ಸಿದ್ದಪಡಿಸಿದ ಅದ್ಭುತ ವಿನ್ಯಾಸದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರ ತಮ್ಮ ಕೈಯಲ್ಲಿ ಗಣೇಶನ ಮೂರ್ತಿಯನ್ನು ಹಿಡಿದುಕೊಂಡಿದ್ದಾರೆ. ಈ ಫೋಟೊಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Sudha Reddy (@sudhareddy.official)

ಇನ್ನು 1948 ರಿಂದ ಅಮೆರಿಕದ ನ್ಯೂಯಾರ್ಕ್‌ ಮೆಟ್ರೊಪಾಲಿಟಿನ್ ಕಲಾ ವಸ್ತುಸಂಗ್ರಹಾಲಯಕ್ಕೆ ನಿಧಿ ಸಂಗ್ರಹಾರ್ಥವಾಗಿ ಮೆಟ್ ಗಾಲಾ ಫ್ಯಾಶನ್ ಶೋ ನಡೆಯುತ್ತದೆ. ಇಲ್ಲಿ ಭಾಗವಹಿಸಲು ಕೋಟ್ಯಧಿಪತಿಗಳಿಗೆ ಮಾತ್ರ ಸಾಧ್ಯ. ಇಲ್ಲಿ ಒಂದು ಟಿಕೆಟ್‌ಗೆ 30 ಸಾವಿರ ಯುಸ್ ಡಾಲರ್ ಇದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

987554

 ಹೈಹೀಲ್ ಹಾಕುತ್ತಿದ್ದಿರಾ ? ಹಾಗಾದರೆ ಈ ಸ್ಟೋರಿ ತಪ್ಪದೆ ಓದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.